Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಳ್ಳವರಿಗೆ ಗ್ಯಾರಂಟಿ ಯೋಜನೆ ಬೇಡ : ಸತೀಶ್ ಜಾರಕಿ ಹೊಳಿ

by KM Shivaraju August 14, 2024
written by KM Shivaraju August 14, 2024 0 comments 1 minutes read
0FacebookTwitterPinterestEmail
161

ಸರ್ಕಾರಿ ನೌಕರರಿಗೂ ಗ್ಯಾರಂಟಿ ಸೌಲಭ್ಯ ದೊರೆಯುತ್ತಿದೆ

ಬೆಂಗಳೂರು : ಗ್ಯಾರಂಟಿ ಯೋಜನೆ ಪರಿಷ್ಕರಿಸಿ, ಬಡವರಿಗಷ್ಟೇ ಸೀಮಿತಗೊಳಿಸಬೇಕೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಅಭಿಪ್ರಾಯಿಸಿದ್ದಾರೆ.

ಉಳ್ಳವರಿಗೂ ಈ ಯೋಜನೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ಕಡುಬಡವರಿಗೆ ಸವಲತ್ತುಗಳನ್ನು ನೀಡಿ, ಅವರ ಆರ್ಥಿಕ ಮಟ್ಟವನ್ನು ಹೆಚ್ಚಿಸೋಣ.

ಇದು ನನ್ನ ಸ್ವಂತ ಅಭಿಪ್ರಾಯವಲ್ಲ. ರಾಜ್ಯದ ಬಹುಜನರ ಅಭಿಪ್ರಾಯವಾಗಿದೆ. ಸಾರ್ವಜನಿಕರ ಅಭಿಪ್ರಾಯದಂತೆ ಯೋಜನೆ ಪರಿಷ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ ಎಂದರು.

ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ದರಾಗಿರುತ್ತೇವೆ. ಆದರೆ ಸಾರ್ವಜನಿಕರ ಅಭಿಪ್ರಾಯದಂತೆ ಬಡವರಿಗಷ್ಟೇ ಸವಲತ್ತು ಮೀಸಲಿರಬೇಕು.

ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ನನಗೂ ದೊರೆಯುತ್ತಿದೆ. ಅಷ್ಟೇ ಅಲ್ಲ ಸರ್ಕಾರಿ ನೌಕರರಿಗೂ ಇದರ ಸೌಲಭ್ಯ ದೊರೆಯುತ್ತಿದೆ.

ಇತಿಮಿತಿಯಲ್ಲಿ ವಿದ್ಯುತ್ ಬಳಕೆ ಮಾಡುವುದರಿಂದ ನನ್ನ ಮನೆಯ ವಿದ್ಯುತ್ ಬಿಲ್ ಶೂನ್ಯ ಬರುತ್ತದೆ. ನನಗೆ ಯೋಜನೆ ಕೊಡಿ ಎಂದು ನಾವೇನು ಅರ್ಜಿ ಹಾಕಿಲ್ಲ. ಅದು ಸ್ವಯಂ ಪ್ರೇರಿತವಾಗಿ ಬಂದಿದೆ.

ಇನ್ನು ಶಕ್ತಿ ಯೋಜನೆಯಡಿ ನಮ್ಮ ಕುಟುಂಬದವರು ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸಿದರೆ, ಅವರಿಗೂ ಸವಲತ್ತು ದೊರೆಯುತ್ತಿದೆ. ಹೀಗಾಗಿ ಯೋಜನೆಯನ್ನು ಪರಿಷ್ಕರಿಸಿ,  ಕಡುಬಡವರಗಷ್ಟೇ ಮೀಸಲಿರಿಸಲು ನನ್ನ ಮನವಿ.

ರಾಜ್ಯಾದ್ಯಂತ ಕಾರ್ಯಕರ್ತರು, ಸಾರ್ವಜನಿಕರು, ಸರ್ಕಾರಿ ನೌಕರರು ಇದೇ ಅಭಿಪ್ರಾಯ ಹೊಂದಿದ್ದಾರೆ.

ನನ್ನ ಇಲಾಖೆಯ ಹಿರಿಯ ಅಧಿಕಾರಿಯ ಮನೆಯಲ್ಲಿ ಏಳು ಮಂದಿ ಸರ್ಕಾರಿ ನೌಕರರಿದ್ದಾರೆ. ಅವರೆಲ್ಲ ಕುಟುಂಬದವರು ಗೃಹ ಜ್ಯೋತಿ ಸವಲತ್ತು ದೊರೆಯುತ್ತಿದೆ.

ನಮಗೆ ಇದರ ಅವಶ್ಯಕತೆ ಇಲ್ಲ ಎಂದು ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ. ನಾವು ವಿದ್ಯುತ್ ಬಿಲ್ ಭರಿಸುವ ಶಕ್ತಿ ನಮಗಿದೆ. ನಮ್ಮಂಥವರಿಗೆ ನೀಡುವ ಬದಲು ಬಡವರಿಗೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ನನ್ನ ಕುಟುಂಬದಲ್ಲೇ ಐವರು ಜನಪ್ರತಿನಿಧಿಗಳಿದ್ದಾರೆ. ಅರೆಲ್ಲರಿಗೂ ಈ ಸೌಲಭ್ಯ ದೊರೆಯುತಿದೆ. ನಮಗೆ ಇದರ ಅವಶ್ಯಕತೆ ಇಲ್ಲ ಎಂದರು.

ಉಳ್ಳವರಿಗೆ ಈ ಸವಲತ್ತಿನ ಅಗತ್ಯವಿಲ್ಲ ಎಂದು ವರಿಷ್ಠರ ಗಮನಕ್ಕೆ ತಂದಿದ್ದೇವೆ. ಅಲ್ಲದೆ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ತಿಳಿ ಹೇಳಿದ್ದೇವೆ.

ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೂ, ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಕಡಿತ ಮಾಡಲು ಹೊರಟಿದ್ದೀರಾ ಎಂಬ ಪ್ರಶ್ನೆಯನ್ನು ಸರಾಸಗಟವಾಗಿ ತಳ್ಳಿ ಹಾಕಿ, ಹಿಂದೆ ಬಿಜೆಪಿಯವರು ಎರಡು-ಮೂರು ಲಕ್ಷ ಅಂತರದಿಂದ ಆಯ್ಕೆಯಾಗುತ್ತಿದ್ದರು.

ಆದರೆ ಈ ಬಾರಿ ನಮ್ಮ ಕಡೆ ಶೇ. 50 ರಷ್ಟು ಸ್ಥಾನಗಳು ಕಾಂಗ್ರೆಸ್‌ಗೆ ಲಭ್ಯವಾಗಿದೆ. ಆದರೆ ಬಿಜೆಪಿಯ ಆಯ್ಕೆ ಅಂತರ 20 ರಿಂದ 25 ಸಾವಿರಕ್ಕೆ ಕುಸಿದಿದೆ.

ಗ್ಯಾರಂಟಿಯಿಂದ ಲಾಭವಾಗಿಲ್ಲ ಎನ್ನಲು ಸಾಧ್ಯವಿಲ್ಲ. ಆದರೆ ನೀರಿಕ್ಷಿತ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ ಎಂದು ಸಮರ್ಥಿಸಿಕೊಂಡರು.

ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು




 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Government employeesguarantee facilityguarantee planrich peoplesatish jarakiholi
0 FacebookTwitterPinterestEmail
KM Shivaraju

previous post
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ
next post
ಕಡು ಬಡವರಿಗಷ್ಟೇ ಗ್ಯಾರಂಟಿ ಯೋಜನೆ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ