Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಳ್ಳವರಿಗೆ ಗ್ಯಾರಂಟಿ ಯೋಜನೆ ಬೇಡ : ಸತೀಶ್ ಜಾರಕಿ ಹೊಳಿ

by KM Shivaraju August 14, 2024
written by KM Shivaraju August 14, 2024 0 comments 1 minutes read
0FacebookTwitterPinterestEmail
178

ಸರ್ಕಾರಿ ನೌಕರರಿಗೂ ಗ್ಯಾರಂಟಿ ಸೌಲಭ್ಯ ದೊರೆಯುತ್ತಿದೆ

ಬೆಂಗಳೂರು : ಗ್ಯಾರಂಟಿ ಯೋಜನೆ ಪರಿಷ್ಕರಿಸಿ, ಬಡವರಿಗಷ್ಟೇ ಸೀಮಿತಗೊಳಿಸಬೇಕೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಅಭಿಪ್ರಾಯಿಸಿದ್ದಾರೆ.

ಉಳ್ಳವರಿಗೂ ಈ ಯೋಜನೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ಕಡುಬಡವರಿಗೆ ಸವಲತ್ತುಗಳನ್ನು ನೀಡಿ, ಅವರ ಆರ್ಥಿಕ ಮಟ್ಟವನ್ನು ಹೆಚ್ಚಿಸೋಣ.

ಇದು ನನ್ನ ಸ್ವಂತ ಅಭಿಪ್ರಾಯವಲ್ಲ. ರಾಜ್ಯದ ಬಹುಜನರ ಅಭಿಪ್ರಾಯವಾಗಿದೆ. ಸಾರ್ವಜನಿಕರ ಅಭಿಪ್ರಾಯದಂತೆ ಯೋಜನೆ ಪರಿಷ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ ಎಂದರು.

ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾವು ಬದ್ದರಾಗಿರುತ್ತೇವೆ. ಆದರೆ ಸಾರ್ವಜನಿಕರ ಅಭಿಪ್ರಾಯದಂತೆ ಬಡವರಿಗಷ್ಟೇ ಸವಲತ್ತು ಮೀಸಲಿರಬೇಕು.

ಗ್ಯಾರಂಟಿ ಯೋಜನೆಗಳಲ್ಲಿ ಕೆಲವು ನನಗೂ ದೊರೆಯುತ್ತಿದೆ. ಅಷ್ಟೇ ಅಲ್ಲ ಸರ್ಕಾರಿ ನೌಕರರಿಗೂ ಇದರ ಸೌಲಭ್ಯ ದೊರೆಯುತ್ತಿದೆ.

ಇತಿಮಿತಿಯಲ್ಲಿ ವಿದ್ಯುತ್ ಬಳಕೆ ಮಾಡುವುದರಿಂದ ನನ್ನ ಮನೆಯ ವಿದ್ಯುತ್ ಬಿಲ್ ಶೂನ್ಯ ಬರುತ್ತದೆ. ನನಗೆ ಯೋಜನೆ ಕೊಡಿ ಎಂದು ನಾವೇನು ಅರ್ಜಿ ಹಾಕಿಲ್ಲ. ಅದು ಸ್ವಯಂ ಪ್ರೇರಿತವಾಗಿ ಬಂದಿದೆ.

ಇನ್ನು ಶಕ್ತಿ ಯೋಜನೆಯಡಿ ನಮ್ಮ ಕುಟುಂಬದವರು ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸಿದರೆ, ಅವರಿಗೂ ಸವಲತ್ತು ದೊರೆಯುತ್ತಿದೆ. ಹೀಗಾಗಿ ಯೋಜನೆಯನ್ನು ಪರಿಷ್ಕರಿಸಿ,  ಕಡುಬಡವರಗಷ್ಟೇ ಮೀಸಲಿರಿಸಲು ನನ್ನ ಮನವಿ.

ರಾಜ್ಯಾದ್ಯಂತ ಕಾರ್ಯಕರ್ತರು, ಸಾರ್ವಜನಿಕರು, ಸರ್ಕಾರಿ ನೌಕರರು ಇದೇ ಅಭಿಪ್ರಾಯ ಹೊಂದಿದ್ದಾರೆ.

ನನ್ನ ಇಲಾಖೆಯ ಹಿರಿಯ ಅಧಿಕಾರಿಯ ಮನೆಯಲ್ಲಿ ಏಳು ಮಂದಿ ಸರ್ಕಾರಿ ನೌಕರರಿದ್ದಾರೆ. ಅವರೆಲ್ಲ ಕುಟುಂಬದವರು ಗೃಹ ಜ್ಯೋತಿ ಸವಲತ್ತು ದೊರೆಯುತ್ತಿದೆ.

ನಮಗೆ ಇದರ ಅವಶ್ಯಕತೆ ಇಲ್ಲ ಎಂದು ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ. ನಾವು ವಿದ್ಯುತ್ ಬಿಲ್ ಭರಿಸುವ ಶಕ್ತಿ ನಮಗಿದೆ. ನಮ್ಮಂಥವರಿಗೆ ನೀಡುವ ಬದಲು ಬಡವರಿಗೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ನನ್ನ ಕುಟುಂಬದಲ್ಲೇ ಐವರು ಜನಪ್ರತಿನಿಧಿಗಳಿದ್ದಾರೆ. ಅರೆಲ್ಲರಿಗೂ ಈ ಸೌಲಭ್ಯ ದೊರೆಯುತಿದೆ. ನಮಗೆ ಇದರ ಅವಶ್ಯಕತೆ ಇಲ್ಲ ಎಂದರು.

ಉಳ್ಳವರಿಗೆ ಈ ಸವಲತ್ತಿನ ಅಗತ್ಯವಿಲ್ಲ ಎಂದು ವರಿಷ್ಠರ ಗಮನಕ್ಕೆ ತಂದಿದ್ದೇವೆ. ಅಲ್ಲದೆ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನು ತಿಳಿ ಹೇಳಿದ್ದೇವೆ.

ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೂ, ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಕಡಿತ ಮಾಡಲು ಹೊರಟಿದ್ದೀರಾ ಎಂಬ ಪ್ರಶ್ನೆಯನ್ನು ಸರಾಸಗಟವಾಗಿ ತಳ್ಳಿ ಹಾಕಿ, ಹಿಂದೆ ಬಿಜೆಪಿಯವರು ಎರಡು-ಮೂರು ಲಕ್ಷ ಅಂತರದಿಂದ ಆಯ್ಕೆಯಾಗುತ್ತಿದ್ದರು.

ಆದರೆ ಈ ಬಾರಿ ನಮ್ಮ ಕಡೆ ಶೇ. 50 ರಷ್ಟು ಸ್ಥಾನಗಳು ಕಾಂಗ್ರೆಸ್‌ಗೆ ಲಭ್ಯವಾಗಿದೆ. ಆದರೆ ಬಿಜೆಪಿಯ ಆಯ್ಕೆ ಅಂತರ 20 ರಿಂದ 25 ಸಾವಿರಕ್ಕೆ ಕುಸಿದಿದೆ.

ಗ್ಯಾರಂಟಿಯಿಂದ ಲಾಭವಾಗಿಲ್ಲ ಎನ್ನಲು ಸಾಧ್ಯವಿಲ್ಲ. ಆದರೆ ನೀರಿಕ್ಷಿತ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ ಎಂದು ಸಮರ್ಥಿಸಿಕೊಂಡರು.

ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು




 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Government employeesguarantee facilityguarantee planrich peoplesatish jarakiholi
0 FacebookTwitterPinterestEmail
KM Shivaraju

previous post
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ
next post
ಕಡು ಬಡವರಿಗಷ್ಟೇ ಗ್ಯಾರಂಟಿ ಯೋಜನೆ !

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ