Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣಕ್ಕಾಗಿ ದಿಗ್ಗಜಗಳ ರಾಜಕೀಯ ಕದನ

by KM Shivaraju August 16, 2024
written by KM Shivaraju August 16, 2024 0 comments 1 minutes read
0FacebookTwitterPinterestEmail
384

ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜಕೀಯವಾಗಿ ಕದನಕ್ಕೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಯುದ್ಧರಂಗವಾಗಿ ಪರಿವರ್ತಿತವಾಗಿದೆ.

ಚನ್ನಪಟ್ಟಣ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಗೊಂಡ ನಂತರ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ಸ್ಥಳೀಯ ರಾಜಕೀಯಕ್ಕೆ ಒತ್ತು

ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರವನ್ನು ಶತಾಯ-ಗತಾಯ ಕಸಿದುಕೊಳ್ಳಬೇಕೆಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕ್ಷೇತ್ರ ತೆರವಾದ ದಿನದಿಂದಲೂ ಸ್ಥಳೀಯ ರಾಜಕೀಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.

ಶಿವಕುಮಾರ್ ಅಷ್ಟೇ ಅಲ್ಲದೆ, ತನ್ನ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕೆಂದು ಒಂದೆಡೆ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಹಲವು ಪಟ್ಟುಗಳನ್ನು ಹಾಕಿದ್ದಾರೆ.

ಎನ್‌ಡಿಎ ಮೈತ್ರಿ ಕೂಟದ ಜೆಡಿಎಸ್‌ಗೆ ಈ ಕ್ಷೇತ್ರ ಬಿಟ್ಟುಕೊಡುವ ತೀರ್ಮಾನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ.

ಅಭ್ಯರ್ಥಿ ಬಹಿರಂಗ ಪಡಿಸಿಲ್ಲ

ಶಿವಕುಮಾರ್ ಹಾಗೂ ಯೋಗೇಶ್ವರ್ ಚನ್ನಪಟ್ಟಣದಲ್ಲಿ ರಾಜಕೀಯ ಕಸರತ್ತುಗಳನ್ನು ನಡೆಸುತ್ತಿದ್ದರೂ ಕುಮಾರಸ್ವಾಮಿ, ಇದುವರೆಗೂ ತಮ್ಮ ಅಭ್ಯರ್ಥಿ ಯಾರೆಂದು ಬಹಿರಂಗ ಪಡಿಸಿಲ್ಲ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬಕ್ಕಾದ ಹಿನ್ನಡೆಯನ್ನು ಉಪಚುನಾವಣೆಯಲ್ಲಿ ಸಹೋದರ ಸುರೇಶ್ ಅವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಮೂಲಕ ಕುಮಾರಸ್ವಾಮಿ ವಿರುದ್ಧ ಸೇಡು ತೀರಿಸಿಕೊಳ್ಳಲು ಶಿವಕುಮಾರ್ ಟೊಂಕಕಟ್ಟಿ ನಿಂತಿದ್ದಾರೆ.

ಇದಕ್ಕೆ ತೆರೆಮರೆಯಲ್ಲಿ ಸಿ.ಪಿಯೋಗೇಶ್ವರ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಸೆಳೆಯುವ ಪ್ರಯತ್ನವನ್ನೂ ಮುಂದುವರೆಸಿದ್ದಾರೆ.

ಸರ್ಕಾರಿ ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಸೌಲಭ್ಯ
ವರಿಷ್ಠರಿಂದ ಟಿಕೆಟ್ ಪಡೆದು ಬರಲಿ

ತಮ್ಮಿಂದ ತೆರವಾದ ಸ್ಥಾನಕ್ಕೆ, ಯೋಗೇಶ್ವರ್ ವರಿಷ್ಠರಿಂದ ಟಿಕೆಟ್ ಪಡೆದು ಬಂದರೆ ಅವರನ್ನು ಬೆಂಬಲಿಸಲು ಕುಮಾರಸ್ವಾಮಿ ಸಿದ್ಧರಿದ್ದಾರೆ, ಅದನ್ನೂ ಯೋಗೇಶ್ವರ್ ಅವರಿಗೂ ತಿಳಿಸಿದ್ದಾರೆ.

ಇವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತೀವ್ರ ವಿರೋಧವಿದೆ, ಅಲ್ಲಿಂದ ಜೆಡಿಎಸ್‌ನವರೇ ಸ್ಪರ್ಧಿಸಲಿ ಎಂಬ ಮಾಹಿತಿಯನ್ನು ವರಿಷ್ಠರಿಗೂ ನೀಡಿದ್ದಾರೆ.

ಇದು ಯೋಗೇಶ್ವರ್ ಅವರಿಗೆ ನುಂಗಲಾರದ ತುತ್ತಾಗಿದೆ, ತಮಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳುವ ಅವರು, ಮತ್ತೊಂದೆಡೆ ಶಿವಕುಮಾರ್ ಅವರೊಂದಿಗೆ ವೇದಿಕೆಯಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಕ್ಷೇತ್ರದ ಅಭ್ಯರ್ಥಿ ತೀರ್ಮಾನ

ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಬಹಿರಂಗವಾಗಿ ತಮ್ಮ ನಿಲುವು ಪ್ರಕಟಿಸಿದ ನಂತರವಷ್ಟೇ ಕುಮಾರಸ್ವಾಮಿ, ಕ್ಷೇತ್ರದ ಅಭ್ಯರ್ಥಿ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಶಿವಕುಮಾರ್, ಯೋಗೇಶ್ವರ್ ಅವರನ್ನು ಎದುರಿಸುವಂತಹ ಸಮರ್ಥ ಕಾರ್ಯಕರ್ತ ಅಥವಾ ಮುಖಂಡ ಕುಮಾರಸ್ವಾಮಿ ಅವರಿಗೆ ಕಂಡುಬರುತ್ತಿಲ್ಲ.

ಶಿವಕುಮಾರ್ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಲು ಕುಮಾರಸ್ವಾಮಿ ಬಲಿಷ್ಠರನ್ನೇ ಕಣಕ್ಕಿಳಿಸಬೇಕಾಗಿದೆ, ಆದರೆ ಅದು ಯಾರೆಂದು ಇನ್ನೂ ಬಹಿರಂಗ ಪಡಿಸಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattana by-electioncongrescp yogeshwardk shivakumarhd kumara swamyjds
0 FacebookTwitterPinterestEmail
KM Shivaraju

previous post
ಸರ್ಕಾರಿ ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಸೌಲಭ್ಯ
next post
ನಟ ದರ್ಶನ್ ವಿರುದ್ಧ ಶೀಘ್ರ ಅಂತಿಮ ಚಾರ್ಜ್‌ಶೀಟ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ