Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧನ : ಸಿ.ಎಂ. ಸಿದ್ದರಾಮಯ್ಯ

by KM Shivaraju August 21, 2024
written by KM Shivaraju August 21, 2024 0 comments 2 minutes read
0FacebookTwitterPinterestEmail
209

ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರು ಹೆದರಿದ್ದಾರೆ

ಬೆಂಗಳೂರು: ಜಂತಕಲ್ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಂಧಿಸುವ ಅಗತ್ಯಬಿದ್ದರೆ, ಮುಲಾಜಿಲ್ಲದೆ, ಬಂಧನಕ್ಕೊಳಪಡುಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಎದುರಾಗಿಲ್ಲ. ಅಗತ್ಯ ಬಿದ್ದರೆ, ಅದರಲ್ಲಿ ಮುಲಾಜ ನೋಡುವುದಿಲ್ಲ ಎಂದರು.

ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರು ಈಗಾಗಲೇ ಹೆದರಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರಲ್ಲಿ ಕಾಡುತ್ತಿದೆ.

ಲೋಕಾಯುಕ್ತ ಮತ್ತು ಎಸ್‌ಐಟಿ ತನಿಖಾ ವರದಿ ನೀಡಿ, ರಾಜ್ಯಪಾಲರನ್ನು ಅನುಮತಿ ಕೋರಿದ್ದರೂ, ಇದುವರೆಗೂ ಅವರು ಅನುಮತಿ ನೀಡಿಲ್ಲ.

ನನ್ನ ವಿಚಾರದಲ್ಲಿ ತಕ್ಷಣ ಕ್ರಮಕೈಗೊಳ್ಳುತ್ತಾರೆ. ಕುಮಾರಸ್ವಾಮಿ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ಇದನ್ನು ತಾರತಮ್ಯ ಎನ್ನದೇ ಏನನ್ನಬೇಕು ಎಂದು ಪ್ರಶ್ನಿಸಿದರು.

ಮುಡಾ ಸೇರಿದಂತೆ ಕೆಲವು ವಿಚಾರಗಳ ಬಗ್ಗೆ ಕುಮಾರಸ್ವಾಮಿ ಇಂದು ನನ್ನ ಬಗ್ಗೆ ಮಾತನಾಡಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಎಲ್ಲಾ ಆರೋಪಗಳು ಹಿಟ್ ಅಂಡ್ ರನ್‌ನಂತೆ ಇರುತ್ತವೆ.

ಜೇಬಿನಲ್ಲಿ ಫೆನ್‌ಡ್ರೈವ್ ಇದೆ ಎನ್ನುತ್ತಾರೆ. ಲಕೋಟೆಯಲ್ಲಿ ದಾಖಲೆ ಇದೆ ಎಂದು ಹೆದರಿಸುತ್ತಾರೆ. ಇಂತಹದ್ದಕ್ಕೆಲ್ಲ ನಾನು ಬೆಲೆ ಕೊಡುವವನಲ್ಲ ಎಂದರು.

ಕೇಂದ್ರ ಸಚಿವ ಆಗಿದ್ದೇನೆ ಎಂದು ಕಾಂಗ್ರೆಸ್ ಗೆ ಹೊಟ್ಟೆ ಉರಿ

ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ, ರಾಜ್ಯದ ಜನರ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ ಎಂದರು.

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ” ಎಂದು ವ್ಯಂಗ್ಯವಾಡಿದರು.

“ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?” ಎಂದು ಕುಟುಕಿದರು.

“ತುಂಗಭದ್ರಾ ಅಣೆಕಟ್ಟು ಕ್ರಸ್ಟ್ ಗೇಟ್ ಅವಘಡ ವಿಚಾರವಾಗಿ ವಿರೊಧ ಪಕ್ಷಗಳು ಕೇವಲ ಟೀಕೆ ಮತ್ತು ರಾಜಕೀಯ ಮಾಡುತ್ತಿದ್ದವು. ಆದರೆ ನಮ್ಮ ಕೆಲಸಗಳು ಉಳಿದುಕೊಂಡಿತು, ಅವರ ಟೀಕೆಗಳು ಸತ್ತು ಹೋದವು” ಎಂದರು.

“ನಮ್ಮ ತಂತ್ರಜ್ಞರು, ಅಧಿಕಾರಿಗಳು, ಇಂಜಿನಿಯರ್ ಗಳು, ಕಾರ್ಮಿಕರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಈ ಭಾಗದ ಶಾಸಕರು ಅವಘಡ ನಡೆದ ದಿನದಿಂದ ಒಂದು ರಾತ್ರಿಯೂ ನಿದ್ದೆ ಮಾಡದೆ ಕೆಲಸ ಮಾಡಿದ್ದಾರೆ. ದೇವರ, ಜನರ ಆಶೀರ್ವಾದದಿಂದ ಈ ಕೆಲಸ ನಡೆದಿದೆ. ನಮ್ಮ ರೈತರನ್ನು ನಾವು ಬದುಕಿಸಿದ್ದೇವೆ” ಎಂದರು.

ರಾಜ್ಯಪಾಲರಿಗೆ ಭದ್ರತೆ ಹೆಚ್ಚಳ

ತುಂಗಭದ್ರಾ ಅಣೆಕಟ್ಟು ಕಟ್ಟುವಾಗಲೇ ಪ್ರತಿವರ್ಷ ಅರ್ಧ ಟಿಎಂಸಿಯಷ್ಟು ಹೂಳು ತುಂಬಿಕೊಳ್ಳುತ್ತದೆ ಎನ್ನುವ ವರದಿಯಿತ್ತು ಎಂದು ಎಂ.ಬಿ.ಪಾಟೀಲರು ಮೊದಲೇ ಹೇಳಿದ್ದರು. ಮುಂದಿನ ದಿನಗಳಲ್ಲಿ ಪ್ರವಾಸ ನಡೆಸಿ ನವಲಿ ಸಮತೋಲಿತ ಅಣೆಕಟ್ಟಿನ ವಿಚಾರವಾಗಿ ಕೆಲಸ ಮಾಡಲಾಗುವುದು. ಇದರ ಪ್ರಸ್ತಾಪವನ್ನು ಈಗಾಗಲೇ ಬಜೆಟ್ ಅಲ್ಲಿ ಸೇರಿಸಲಾಗಿದೆ” ಎಂದು ತಿಳಿಸಿದರು.

“ನಾನು ತಂತ್ರಜ್ಞನಲ್ಲ. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷಾತ ವರದಿಯನ್ನು ನೀಡಲಿದ್ದಾರೆ. ಅವರ ವರದಿಯ ಮೇಲೆ ಯಾವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಆ ಕೆಲಸಗಳನ್ನು ಸರ್ಕಾರ ಮಾಡಲಿದೆ”ಎಂದು ತಿಳಿಸಿದರು.

“ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು “ನಾರಾಯಣ ಎಂಜಿನಿಯರಿಂಗ್, ಜಿಂದಾಲ್ ಮತ್ತು ಹಿಂದೂಸ್ಥಾನ್ ಇಂಜಿನಿಯರಿಂಗ್ ಈ ಮೂರು ಕಂಪೆನಿಗಳು ಮಾಡಿದ ಸಹಾಯದಿಂದ ಕೇವಲ ನಾಲ್ಕು ದಿನಗಳಲ್ಲಿ ಗೇಟ್ ದುರಸ್ತಿ ಮಾಡಲಾಯಿತು. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಈ ಕೆಲಸವನ್ನು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ” ಎಂದು ಹೇಳಿದರು.

ಮುಖ್ಯಮಂತ್ರಿ ಕುರ್ಚಿಗೆ ಕಾಂಗ್ರೆಸ್‌ನಲ್ಲಿ ಪೈಪೋಟಿ




 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
arrestcmHdillegal mining casekumaraswamyscaredSiddaramaiahunion ministerwithout hesitation
0 FacebookTwitterPinterestEmail
KM Shivaraju

previous post
ರಾಜ್ಯಪಾಲರಿಗೆ ಭದ್ರತೆ ಹೆಚ್ಚಳ
next post
ಕೇಂದ್ರ ಸಚಿವ ಆಗಿದ್ದೇನೆ ಎಂದು ಕಾಂಗ್ರೆಸ್ ಗೆ ಹೊಟ್ಟೆ ಉರಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ