Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು

by admin August 22, 2024
written by admin August 22, 2024 0 comments 1 minutes read
0FacebookTwitterPinterestEmail
387

ಬೆಂಗಳೂರು:ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುವವರೆಗೂ ವಿಶ್ರಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಇಂದಿಲ್ಲಿ ಘೋಷಿಸಿದೆ.

ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು.

ಇದರ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದ ಮುಖಂಡರು, ನಮ್ಮ ಗುರಿ ಮುಟ್ಟುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಶಪಥ ಮಾಡಿದರು.

ಮನೆಗೆ ಕಳಿಸುವವರೆಗೆ ವಿರಮಿಸುವುದಿಲ್ಲ

ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ, ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ.

ಸರ್ಕಾರಿ ಜಮೀನನ್ನು ನೀವು ಖರೀದಿಸಿದ್ದೀರಲ್ಲವೇ, ನಿಮ್ಮ ಮಂಡೆಯಲ್ಲಿ ಬುದ್ಧಿ ಉಂಟಾ ಮಾರಾಯರೇ ಎಂದು ಮುಖ್ಯಮಂತ್ರಿಗಳಿಗೆ ಪ್ರಶ್ನೆ ಹಾಕಿದರು.

ಹುಲಿಯಾ ಎಂದಾಗ ಖುಷಿ ಪಡುತ್ತಿದ್ದ ನೀವೀಗ ಕರಿಯಾ ಆಗಿ ಕೂತಿದ್ದೀರಲ್ಲಾ ಎಂದು ಕೇಳಿದರು.

ಕಾಂಗ್ರೆಸ್‌ನಿಂದ ದಲಿತರ ಸಮಾಧಿ

ಇಡೀ ರಾಜ್ಯ ಸಿದ್ದರಾಮಯ್ಯನವರ ವಿರುದ್ಧ ಇದೆ, ದಲಿತರಿಗೆ ಮೀಸಲಿಟ್ಟ ಹಣ ವರ್ಗಾವಣೆ ಪ್ರಕರಣ, ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಎಲ್ಲವೂ ದಲಿತ ಸಮುದಾಯಕ್ಕೆ ಸೇರಿದ ವಿಚಾರಗಳು, ಕಾಂಗ್ರೆಸ್ ಪಕ್ಷ ದಲಿತರ ಸಮಾಧಿ ಮಾಡುತ್ತಿದ್ದರೆ ಸ್ವಾಮೀಜಿಗಳು ಆ ಸಮಾಧಿ ಮೇಲೆ ಕುಳಿತು ಅವರಿಗೆ ಬೆಂಬಲ ಕೊಡುವುದು ಸರಿಯೇ ಎಂದು ಕೇಳಿದರು.

ಜನಹಿತ, ರಾಜ್ಯ ಹಿತದ ರಕ್ಷಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಭ್ರಷ್ಟ ಸರ್ಕಾರದ ವಿರುದ್ಧ ನಾವು ಜನಜಾಗೃತಿ ಮೂಡಿಸಬೇಕು, ಪ್ರತಿನಿತ್ಯ ಹೋರಾಟ ಮಾಡುವುದೇ ನಮ್ಮ ಕರ್ತವ್ಯವಾಗಿದೆ ಎಂದು ನಾಯಕರು ವಿಶ್ಲೇಷಿಸಿದರು.

ಉಪಕಾರ ಸ್ಮರಣೆಯೇ ಇಲ್ಲದ ನಾಗರಿಕರು
ಲೂಟಿ ಕಾಂಗ್ರೆಸ್ ನೀತಿ

ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರ್ಕಾರದ ನೀತಿಯಾಗಿದೆ, ಸಾಕ್ಷಿ ಸಮೇತ ಹಿಡಿದರೂ ಇವರು ರಾಜೀನಾಮೆ ಕೊಡುವುದಿಲ್ಲ, ಜನರ ಭಾವನೆಯನ್ನು ಇವರು ಗೌರವಿಸುವುದಿಲ್ಲ, ಕುರ್ಚಿಗೆ ಅಂಟಿಕೊಂಡೇ ಇರುವ ಭಂಡತನ ಇವರದು ಎಂದು ಟೀಕಿಸಿದರು.

ಇವರು ಸಂವಿಧಾನ ಕೈಯಲ್ಲಿ ಹಿಡಿದು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ, ಆದರೆ, ತಮ್ಮ ಕರ್ತವ್ಯ, ಜವಾಬ್ದಾರಿಗಳ ಕುರಿತು ಮಾತನಾಡುವುದಿಲ್ಲ, ಸಂವಿಧಾನದ ಆಶಯಗಳನ್ನು ಗೌರವಿಸುವುದಿಲ್ಲ.

ಇವರಿಗೆ ಮದ ಬಂದಿದೆ, ದುರಹಂಕಾರ ಹೆಚ್ಚಾಗಿದೆ, ಬಾಂಗ್ಲಾದೇಶದ ಪರಿಸ್ಥಿತಿ ನಿರ್ಮಿಸುವುದಾಗಿ ಹೇಳುತ್ತಾರೆ, ನಾಲಾಯಕ್ ಗವರ್ನರ್ ಎನ್ನುತ್ತಾರೆ, ರಾಜಭವನಕ್ಕೆ ನುಗ್ಗಿ ಹಲ್ಲೆ ಮಾಡುವುದಾಗಿ ಹೇಳುತ್ತಾರೆ ಎಂದು ಖಂಡಿಸಿದರು.

ತಾಕತ್ತಿದ್ದರೆ ಸಿಬಿಐ ತನಿಖೆಗೆ ನೀಡಿ

ಸಿದ್ದರಾಮಯ್ಯನವರಿಗೆ ಧಮ್ಮಿದ್ದರೆ, ತಾಕತ್ತಿದ್ದರೆ ಹಗರಣಗಳ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ಇನ್ನು ಕೆಲವು ಮುಖಂಡರು ಒತ್ತಾಯಿಸಿದರು.

ವೈಟ್ನರ್ ಹಚ್ಚಿದ್ದು ತಮ್ಮ ಸರ್ಕಾರದ ಅವಧಿಯಲ್ಲಿ ಅಲ್ಲ ಎಂದು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳಬೇಕು ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ವಿಜಯನಗರದ ಸಮಾನಾಂತರ ಬಡಾವಣೆಯಲ್ಲಿ ನಿವೇಶನ ಕೊಡಿ ಎಂದು ಅರ್ಜಿಯಲ್ಲಿ ಬರೆದದ್ದ ಪದಗಳಿಗೆ ವೈಟ್ನರ್ (ಬಿಳಿ ಬಣ್ಣ) ಹಚ್ಚಿದ್ದಾರೆ, ಸಿದ್ದರಾಮಯ್ಯ ಸುಳ್ಳು ರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp protestcongres looting moneymuda scamsiddaramaiah should step down
0 FacebookTwitterPinterestEmail
admin

previous post
ಉಪಕಾರ ಸ್ಮರಣೆಯೇ ಇಲ್ಲದ ನಾಗರಿಕರು
next post
ರಾಜ್ಯಪಾಲರನ್ನು ದಲಿತ ಗುರಾಣಿಯಾಗಿ ಬಿಜೆಪಿ ಬಳಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ