Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯಗೆ ಮುಡಾ ನಿವೇಶನ ಬಿಜೆಪಿ ನೀಡಿಲ್ಲ

by admin August 27, 2024
written by admin August 27, 2024 0 comments 1 minutes read
Share 0FacebookTwitterPinterestEmail
211

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುಟುಂಬಕ್ಕೆ ಪಡೆದಿರುವ 14 ನಿವೇಶನಗಳನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.

ಸರ್ಕಾರ ಅಷ್ಟೇ ಅಲ್ಲ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಂಡಳಿ ಸಭೆಯಲ್ಲೂ ಇದಕ್ಕೆ ಅನುಮೋದನೆ ನೀಡಿಲ್ಲ ಎಂದಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರ ಭೇಟಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್, ನಮ್ಮ ಪಕ್ಷದವರೇ ಆಗಿದ್ದರೂ ಅವರು ಮುಖ್ಯಮಂತ್ರಿ ಆಪ್ತ ಸ್ನೇಹಿತರು.

ಮುಡಾ ಅನುಮತಿಯೂ ಇಲ್ಲ

ಸರ್ಕಾರ ಮತ್ತು ಮುಡಾ ಮಂಡಳಿ ಅನುಮತಿ ನೀಡದೆ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಈ ನಿವೇಶನಗಳು ಹೇಗೆ ದೊರೆತವು ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅಂದು ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು, 14 ನಿವೇಶನಗಳು ತಮ್ಮ ಕುಟುಂಬಕ್ಕೆ ಬರುವುದನ್ನು ತಿಳಿದಿದ್ದರೂ ಅಂದು ಅವರು ಅದನ್ನು ತಡೆಯಲು ಪ್ರಯತ್ನಿಸಲಿಲ್ಲ.

ಆ ಜಮೀನೇ ಮುಡಾಗೆ ಸೇರಿದ್ದೋ ಅಥವಾ ದೇವರಾಜ್ ಎಂಬ ವ್ಯಕ್ತಿಗೆ ಸೇರಿದ್ದೋ ಎಂಬ ಬಗ್ಗೆ ದಾಖಲೆಗಳಲ್ಲೇ ಗೊಂದಲ ಇದೆ.

ಎಲ್ಲ ತಿಳಿದೂ ಸಿದ್ದರಾಮಯ್ಯ ಮೌನ

ಇದೆಲ್ಲವನ್ನೂ ತಿಳಿದಿದ್ದರೂ ತಮ್ಮ ಕುಟುಂಬಕ್ಕೆ ಬೆಲೆ ಬಾಳುವ ನಿವೇಶನಗಳು ಬಂದರೆ ಬರಲಿ ಎಂದು ಸಿದ್ದರಾಮಯ್ಯ ಮೌನ ವಹಿಸಿದ್ದರು.

ಹಗರಣದಲ್ಲಿ ಮುಖ್ಯಮಂತ್ರಿ ಅವರು ಸಿಲುಕಿದ್ದಾರೆ, ನ್ಯಾಯಾಲಯದ ತೀರ್ಪು ಬರುವುದಕ್ಕೂ ಮುನ್ನವೇ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಗರಣಗಳಲ್ಲೇ ಮುಳುಗಿದೆ, ಅಭಿವೃದ್ಧಿ ಮಾಡುವುದಿರಲಿ, ಅಭಿವೃದ್ಧಿ ಕೆಲಸವನ್ನೇ ಆರಂಭಿಸಿಲ್ಲ, ಗ್ಯಾರಂಟಿ ಗುಮ್ಮವನ್ನು ಇಟ್ಟುಕೊಂಡು ಸರ್ಕಾರವೇ ಸ್ಥಗಿತಗೊಂಡಿದೆ.

ನಟ ದರ್ಶನ್ ಜೈಲ್ ಶಿಫ್ಟ್ ಸರ್ಕಾರಕ್ಕೆ ಸಂಬಂಧಿಸಿಲ್ಲ
ಸರ್ಕಾರ ಆರ್ಥಿಕ ಮುಗ್ಗಟ್ಟಿನಲ್ಲಿ

ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಈ ಸರ್ಕಾರದಿಂದ ಬೇಸತ್ತ ಸಚಿವರುಗಳೂ ತಮ್ಮ ಇಲಾಖೆ ಕೆಲಸ-ಕಾರ್ಯ ಮಾಡುವುದನ್ನು ಬಿಟ್ಟಿದ್ದಾರೆ, ಶಾಸಕರು, ಮುಖ್ಯಮಂತ್ರಿಯಿಂದ ದೂರ ಸರಿಯುತ್ತಿದ್ದಾರೆ.

ಕರ್ನಾಟಕ ರಸ್ತೆ ಸಾರಿಗೆ ನಿಗಮ ನಷ್ಟದಿಂದ ಬಳಲುತ್ತಿದ್ದು ಇನ್ನು ಎರಡು-ಮೂರು ತಿಂಗಳಲ್ಲೇ ಮುಚ್ಚುವ ಹಂತ ತಲುಪಲಿದೆ.

ಶಕ್ತಿ ಯೋಜನೆ ಜಾರಿ ನಂತರ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ನೀಡಬೇಕಿದ್ದ 4,000 ಕೋಟಿ ರೂ. ನೀಡದಿರುವುದರಿಂದ ಇಂತಹ ಸ್ಥಿತಿ ನಿರ್ಮಾಣವಾಗಿದೆ.

ಇಬ್ಬರು ಶಾಸಕರಿಗೆ ಕ್ಲೀನ್‌ಚಿಟ್

ಹಿಂದುಳಿದವರ ಮತ್ತು ಪರಿಶಿಷ್ಟರ ಹಣ ನುಂಗುವ ಈ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪಾಲುದಾರರಾದ ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಕ್ಲೀನ್‌ಚಿಟ್ ನೀಡಿದೆ.

ಅವರಿಗೆ ಕ್ಲೀನ್‌ಚಿಟ್ ನೀಡದಿದ್ದರೆ, ಹಗರಣ ಮುಖ್ಯಮಂತ್ರಿ ಅವರ ಬುಡಕ್ಕೇ ಬರುತ್ತಿತ್ತು, ಇದನ್ನು ಅರಿತೇ ಎಸ್‌ಐಟಿ ತನಿಖಾ ತಂಡ ಸರ್ಕಾರ ಹೇಳಿದಂತೆ ವರದಿ ನೀಡಿ ಅವರನ್ನು ರಕ್ಷಿಸಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
basavaraja bommaibjp not sanctioned sites to cmby vijayendracm siddaramaiahmuda scam
Share 0 FacebookTwitterPinterestEmail
admin

previous post
ಆಸ್ತಿ ನೋಂದಣಿಗೆ ಇನ್ನು ಮುಂದೆ ಆಧಾರ್ ಕಡ್ಡಾಯ
next post
ನಟ ದರ್ಶನ್ ಜೈಲ್ ಶಿಫ್ಟ್ ಸರ್ಕಾರಕ್ಕೆ ಸಂಬಂಧಿಸಿಲ್ಲ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ