Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರವಿಶ್ಲೇಷಣೆ

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

by KM Shivaraju August 28, 2024
written by KM Shivaraju August 28, 2024 0 comments 2 minutes read
Share 0FacebookTwitterPinterestEmail
118

ಕಾಂಗ್ರೆಸ್‌ ಪಕ್ಷ ವಹಿಸುವ ಜವಾಬ್ದಾರಿ ಪ್ರಾಮಾಣಿಕವಾಗಿ ಮಾಡುವೆ

ಬೆಂಗಳೂರು: ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ವೇಳೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ನನ್ನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದ್ದು ನಿಜ. ನೀವೆಲ್ಲ ನೋಡಿದ್ದೀರಿ. ಪಕ್ಷ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪಕ್ಷದ ವಿಚಾರದಲ್ಲಿ ಅವರು ನನಗೆ ಏನು ಹೇಳಬೇಕೆಂಬುದನ್ನು ಹೇಳಿದ್ದಾರೆ. ಅದನ್ನು ಬಿಟ್ಟು ಬೇರೆ ಏನು ಮಾತನಾಡಿಲ್ಲ. ನಾನು ಪಕ್ಷದಲ್ಲಿ ಹಿರಿಯ ಇರಬಹುದು. ಆ ಪ್ರಶ್ನೆ ಮೂಡಿಲ್ಲ. ಅದರ ಬಗ್ಗೆ ನಾನು ಉತ್ತರವನ್ನು ನೀಡುವುದಿಲ್ಲ‌ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಾಸಿಕ್ಯೂಷನ್ ಗೆ ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ‌. ಸಿಎಂ ಅವರ ಸಹಿ ಸೇರಿದಂತೆ ಯಾವುದೇ ರೀತಿಯ ದಾಖಲೆಗಳಿಲ್ಲ. ರಿಜಿಸ್ಟ್ರೇಷನ್ ನಲ್ಲಿಯೂ ಸಹ ಅವರ ಹೆಸರು ಉಲ್ಲೇಖವಾಗಿಲ್ಲ. ಇದೆಲ್ಲವನ್ನು ನ್ಯಾಯಾಲಯ ಗಮನಿಸಿಯೇ ತೀರ್ಮಾನ ಕೊಡುತ್ತದೆ ಎಂಬ ನಿರೀಕ್ಷೆ ಮಾಡಿದ್ದೇವೆ ಎಂದು ಹೇಳಿದರು.

ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಮುಖ್ಯಮಂತ್ರಿ ಜೊತೆ ಇರುತ್ತೇವೆ. ಆ.29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ ಚರ್ಚೆ ಆಗಲಿದೆ ಎಂದರು.

ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಐಎಡಿಬಿ ನಿವೇಶನ ಅಕ್ರಮವಾಗಿ ಪಡೆದಿದ್ದಾರೆಯೇ? ಇಲ್ಲವೇ ಎಂಬುದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ.

ಅವರು ಕಾನೂನು ಬಾಹಿರವಾಗಿ ಪಡೆದಿದ್ದಾರೆ ಎಂಬುದಾದರೆ ರಾಜ್ಯಪಾಲರು ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳಲಿ.‌ ಖರ್ಗೆ ಅವರು ತಮ್ಮ ಪ್ರಭಾವ ಬಳಸಿ, ಟ್ರಸ್ಟ್‌ಗೆ ನಿವೇಶನ ಪಡೆದಿಲ್ಲ ಎಂದರು‌.

ಅರ್ಜಿ ಸಲ್ಲಿಸಿ ಇಂಥ ಪ್ರಾಜೆಕ್ಟ್ ಮಾಡುತ್ತಿದ್ದೇವೆ ಅಂತ ಹೇಳಿದಾಗ ಜಾಗ ಕೊಟ್ಟಿದ್ದಾರೆ.‌ ನೀವು ಕೂಡ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸಿದರೆ ನಿಮಗೂ ಕೊಡುತ್ತಾರೆ. ಅಲ್ಲಿ ಕಡಿಮೆ ಬೆಲೆಗೆ ಕೊಡೋಕೆ ಸಾಧ್ಯ ಇಲ್ಲ. ಅಲ್ಲಿನ ಮಾರುಕಟ್ಟೆ ದರ ಏನಿರುತ್ತದೆಯೋ ಅದರ ಪ್ರಕಾರ ನೀಡಿರುತ್ತಾರೆ.

ಖರ್ಗೆ ಕುಟುಂಬದವರ ಏನಾದರೂ ಪ್ರಭಾವ ಇದ್ದರೆ, ಅದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ. ಕಾನೂನು ಬಾಹಿರವಾಗಿ ಕೊಟ್ಟಿದ್ದಾರಾ ಅನ್ನೋದನ್ನು ರಾಜ್ಯಪಾಲರು ಪರಿಶೀಲನೆ ಮಾಡಿ ನಿರ್ಧಾರ ಮಾಡಲಿ ಎಂದು ಅವರು ಹೇಳಿದರು.

ಬಿಜೆಪಿ ಆಡಳಿತ‌ ನಡೆಸುತ್ತಿರುವ ಸರ್ಕಾರಗಳು, ಕೇಂದ್ರ ಸರ್ಕಾರದ ಮೇಲೆಯೂ ಭ್ರಷ್ಟಚಾರದ ಆರೋಪಗಳಿಲ್ಲವೇ? ನಮ್ಮ ಸರ್ಕಾರದ ಮೇಲೆ ನಿರಾಧಾರ ಆರೋಪ ಬಂದಿದೆ. ಆರೋಪಗಳನ್ನು ನಿರಾಧಾರ ಎಂಬುದನ್ನು ನಾವು ಸಾಬೀತುಪಡಿಸುತ್ತೇವೆ ಎಂದು ಹೇಳಿದರು.

ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

ಮೈತ್ರಿ ಪಕ್ಷಗಳ ಪ್ರಾಸಿಕ್ಯೂಷನ್ ಗೆ ಒತ್ತಾಯಿಸಿ ರಾಜಭವನ ಚಲೋ ವಿಚಾರದ ಕುರಿತು ಮಾತನಾಡಿ, ರಾಜ್ಯಪಾಲರ ನಡೆಯ ಬಗ್ಗೆ ಒಂದಷ್ಟು ಚರ್ಚೆ ಮಾಡಿ ತೀರ್ಮಾನಗಳನ್ನು ಮಾಡಿದ್ದೇವೆ. ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿದ್ದಾರೆ. ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಮಾಡುತ್ತೇವೆ ಎಂದರು.

ಇದರ ಜೊತೆಯಲ್ಲೇ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ. ಅಷ್ಟರೊಳಗೆ ಕೋರ್ಟ್‌ನಲ್ಲಿ ಏನೆಲ್ಲ ತೀರ್ಮಾನ ಆಗುತ್ತದೆ ಎಂಬುದನ್ನು ನೋಡಬೇಕಿದೆ. ಆನಂತರ ರಾಷ್ಟ್ರಪತಿಯವರನ್ನು ಭೇಟಿ ಮಾಡುವ ಬಗ್ಗೆ  ಚಿಂತನೆ ನಡೆಸಲಾಗಿದೆ. ಆ.31ರಂದು ರಾಜಭವನ ಚಲೋ ಮಾಡುತ್ತೇವೆ ಎಂದು ಹೇಳಿದರು.

ಶಾಸಕರು ಬಂದು ಹೇಳಿದರೆ ನಾವು ಕೇಳುತ್ತಿದ್ದೆವು ಅನ್ನಬಹುದು. ಹಾಗಾಗಿ ಆ ಪ್ರಯತ್ನವನ್ನು ಕೂಡ ನಾವು ಮಾಡುತ್ತಿದ್ದೇವೆ. ಬಿಜೆಪಿಯವರು ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾದರೆ, ನಾವು ರಾಷ್ಟ್ರಮಟ್ಟದಲ್ಲೇ ಮಾಡಬೇಕಲ್ಲವೇ? ನಮ್ಮ ಪಕ್ಷ ಇಂಡಿಪೆಂಡೆಂಟ್ ಆಗಿ ಮಾಡುತ್ತೇವಾ ಅಥವಾ ಇಂಡಿಯಾ ಒಕ್ಕೂಟ ಸೇರಿ ಮಾಡುವುದೇ? ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?

Share this:

  • WhatsApp
  • Post
  • Tweet
  • Print
  • Email
congresshonestlyparameshwarRahul GandhiresponsibilitySeparate conversation
Share 0 FacebookTwitterPinterestEmail
KM Shivaraju

previous post
ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ