Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ಹಗರಣ ತೀರ್ಪು: ಸಿದ್ದರಾಮಯ್ಯಗೆ ಮುಖಭಂಗ

by admin September 24, 2024
written by admin September 24, 2024 0 comments 1 minutes read
0FacebookTwitterPinterestEmail
501

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ನಿರ್ಧಾರವನ್ನು ಎತ್ತಿಹಿಡಿದಿದೆ.

ರಾಜಭವನದ ನಿರ್ಧಾರ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, ಮುಡಾ ವಿವಾದ ಕುರಿತ ವಿಚಾರಣೆಗೆ ಅನುಮತಿ ನೀಡಿದಂತಾಗಿದೆ.

ಕಾಯ್ದಿರಿಸಿದ್ದ ತೀರ್ಪು ಪ್ರಕಟ

ಮುಖ್ಯಮಂತ್ರಿ ಅವರ ರಿಟ್ ಅರ್ಜಿ ಮೇಲೆ ಆರು ದಿನಗಳ ವಾದ-ಪ್ರತಿವಾದವನ್ನು ಸೆ.12ರಂದು ಮುಗಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಪೀಠ ಇಂದು ಪ್ರಕಟಿಸಿತು.

ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರುದಾರರು ಅನುಮತಿ ಕೋರಿದ್ದರೂ, ರಾಜ್ಯಪಾಲರು ಸಂವಿಧಾನದ ವಿಧಿ 17ಎ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಸರಿಯಾಗಿದೆ.

ಸಚಿವ ಸಂಪುಟದ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಕಾನೂನು ಬದ್ಧವಾಗಿದ್ದು, ಅವರು ವಿವೇಚನೆ ಬಳಿಸಿದ್ದಾರೆ ಎಂದು ಹೇಳುವ ಮೂಲಕ ಹೈಕೋರ್ಟ್, ರಿಟ್ ಅರ್ಜಿಯನ್ನು ವಜಾಗೊಳಿಸಿತು.

ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು
ರಾಜ್ಯಪಾಲರ ಕ್ರಮ ಸೂಕ್ತವಾಗಿದೆ

ಮುಖ್ಯಮಂತ್ರಿ ಅವರ ಕುಟುಂಬ ಫಲಾನುಭವಿಗಳಾಗಿದೆ, ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದು ಸಿದ್ದರಾಮಯ್ಯ ಅವರ ವಾದವನ್ನು ನ್ಯಾಯಮೂರ್ತಿ ತಿರಸ್ಕರಿಸಿದರು.

ಸಿದ್ದರಾಮಯ್ಯ, ರಾಜ್ಯಪಾಲರ ತೀರ್ಮಾನವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ನಂತರ, ರಾಜ್ಯ ಮತ್ತು ರಾಷ್ಟ್ರಮಟ್ಟದ ಹಿರಿಯ ನ್ಯಾಯವಾದಿಗಳು ಪರ ಮತ್ತು ವಿರೋಧ ವಾದ ಮಂಡಿಸಿದ್ದರು.

ಮುಖ್ಯಮಂತ್ರಿ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರ ಏನಿತ್ತೆಂಬುದನ್ನು ರಾಜ್ಯಪಾಲರು ತಿಳಿಸಿಲ್ಲ.

ಅಧಿಕಾರ ದುರ್ಬಳಕೆ ಮಾಡಿಲ್ಲ

ನಮ್ಮ ಕಕ್ಷಿದಾರರು ಅಧಿಕಾರದ ವಿವಿಧ ಹುದ್ದೆಗಳಲ್ಲಿ ಇದ್ದರೂ, ಎಂದೂ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬ ವರ್ಗಕ್ಕೆ ನಿವೇಶನ ಪಡೆಯುವ ಕೆಲಸ ಮಾಡಲಿಲ್ಲ.

ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲಷ್ಟೇ ಬಳಸಬೇಕು, ಹಾಗೆ ಬಳಸಿದ ಸಂದರ್ಭಗಳಲ್ಲಿ ಕಾರಣಗಳನ್ನು ನೀಡಬೇಕು, ಆದರೆ, ಯಾವುದೇ ಪ್ರಕ್ರಿಯೆ ಪಾಲಿಸದೆ, ತರಾತುರಿಯಲ್ಲಿ ಆದೇಶ ನೀಡಿದ್ದಾರೆ.

ಖಾಸಗಿ ದೂರಿನ ಮೇಲೆ 17ಎ ಅಡಿ ತನಿಖೆಗೆ ಆದೇಶ ನೀಡಲು ಸಾಧ್ಯವಿಲ್ಲ ಮತ್ತು ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ತೀರ್ಮಾವನ್ನು ಕಡೆಗಣಿಸಲಾಗಿದೆ ಎಂದು ವಾದ ಮಾಡಿದ್ದರು.

ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ರವಿ ವರ್ಮಕುಮಾರ್ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತ, ದೂರುದಾರರ ಪರ ಮಣೀಂದರ್ ಸಿಂಗ್, ರಾಘವನ್, ಲಕ್ಷ್ಮೀ ಐಯ್ಯಂಗಾರ್ ಮತ್ತಿತರರು ವಾದ ಮಂಡಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahgovernor permission to prosecutehihg court ordermuda scam
0 FacebookTwitterPinterestEmail
admin

previous post
ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು
next post
ದಸರಾ ನಂತರ ಸಿದ್ದರಾಮಯ್ಯ ರಾಜೀನಾಮೆ ಇಂಗಿತ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ