Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣ: ಸಮರ್ಥ ಅಭ್ಯರ್ಥಿ ಆಯ್ಕೆ ಕಗ್ಗಂಟು !

by KM Shivaraju October 16, 2024
written by KM Shivaraju October 16, 2024 0 comments 1 minutes read
0FacebookTwitterPinterestEmail
429

ಬೆಂಗಳೂರು:ರಾಮನಗರ ಜಿಲ್ಲೆ ಮೇಲಿನ ರಾಜಕೀಯ ಹಿಡಿತಕ್ಕೆ ಪೈಪೋಟಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರತಿಷ್ಠೆಯಾಗಿದೆ.

ಕ್ಷೇತ್ರದ ಮೇಲೆ ಹಿಡಿತ ಸಾಧಿಸುವುದು ಪ್ರತಿಷ್ಠೆಯಾಗಿದ್ದರೂ, ಉಭಯ ನಾಯಕರಿಗೆ ತಮ್ಮ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿ ದೊರೆಯದೇ ಗೊಂದಲದಲ್ಲಿದ್ದಾರೆ.

ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮುನ್ನ ಕುಮಾರಸ್ವಾಮಿ ತಮ್ಮ ಪಕ್ಷದಿಂದ ಕಾರ್ಯಕರ್ತರೊಬ್ಬರನ್ನು ಕಣಕ್ಕಿಳಿಸುವ ರಣೋತ್ಸಾಹದಲ್ಲಿದ್ದರು.

ನಿರ್ಧಾರ ಬದಲಾವಣೆ

ಆದರೆ, ಶಿವಕುಮಾರ್ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದರೆ, ಮತ್ತೊಂದೆಡೆ ಮೈತ್ರಿ ಕೂಟದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್, ಪಕ್ಷದಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆಗಿಳಿಯಲು ಮುಂದಾಗಿರುವುದು ಕುಮಾರಸ್ವಾಮಿ ನಿರ್ಧಾರ ಬದಲಾವಣೆಗೆ ಕಾರಣವಾಗಿದೆ.

ಚುನಾವಣೆಗೂ ಮುನ್ನ ತಾವೇ ಅಭ್ಯರ್ಥಿ ಎನ್ನುತ್ತಿದ್ದ ಶಿವಕುಮಾರ್, ಇದೀಗ ತಮ್ಮ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದ್ದು, ಪಕ್ಷದ ಕಾರ್ಯಕರ್ತರೊಬ್ಬರನ್ನು ಅಭ್ಯರ್ಥಿಯನ್ನಾಗಿಸಲು ಮುಂದಾಗಿದ್ದಾರೆ.

ಯೋಗೇಶ್ವರ್ ನಿರ್ಧಾರದ ನಂತರ ಕುಮಾರಸ್ವಾಮಿ, ತಮ್ಮ ಪತ್ನಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ
ನಿಖಿಲ್ ಉತ್ಸಾಹ ತೋರುತ್ತಿಲ್ಲ

ಒಂದೆಡೆ, ಯುವ ಜೆಡಿಎಸ್ ಅಧ್ಯಕ್ಷ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಬೇಕೆಂಬ ಇಚ್ಛೆ ಇದೆಯಾದರೂ, ನಿಖಿಲ್ ಉತ್ಸಾಹ ತೋರುತ್ತಿಲ್ಲ.

ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ಚುನಾವಣೆಗೆ ರಾಮನಗರದಿಂದಲೇ ಸ್ಪರ್ಧಿಸುತ್ತೇನೆ, ಈಗ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸೋಣ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲುಂಟಾದರೆ ರಾಮನಗರ ಜಿಲ್ಲಾ ರಾಜಕಾರಣದ ಮೇಲಿನ ಹಿಡಿತ ತಪ್ಪುತ್ತದೆ ಎಂಬ ಅನಿಸಿಕೆಯಲ್ಲಿರುವ ಕುಮಾರಸ್ವಾಮಿ, ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸಿ ಕ್ಷೇತ್ರ ಉಳಿಸಿಕೊಳ್ಳುವ ಚಿಂತನೆಯಲ್ಲಿದ್ದಾರೆ.

ಮಳೆ ಹಾನಿ ನಿಭಾಯಿಸಲು ರಾಜ್ಯ ಸರ್ಕಾರ ಸಮರ್ಥ
ಪಕ್ಷದಲ್ಲಿ ಒಲವು ಇಲ್ಲ

ಈ ಮೊದಲು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಅವರನ್ನು ಕಣಕ್ಕಿಳಿಸುವ ತೀರ್ಮಾನ ಕೈಗೊಂಡಿದ್ದರು, ಆದರೆ, ಅವರಿಗೆ ಪಕ್ಷದಲ್ಲಿ ಒಲವು ವ್ಯಕ್ತವಾಗಲಿಲ್ಲ.

ಯೋಗೇಶ್ವರ್ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನೂ ಎದುರಿಸುವ ಶಕ್ತಿ ಜಯಮುತ್ತು ಅವರಲ್ಲಿ ಇಲ್ಲ ಎಂಬ ಭಾವನೆ ಪಕ್ಷದ ಕಾರ್ಯಕರ್ತರಿಂದ ವ್ಯಕ್ತವಾದ ಕಾರಣ ಕುಮಾರಸ್ವಾಮಿ ಅಭ್ಯರ್ಥಿ ಬದಲಾವಣೆಗೆ ಮುಂದಾದರು ಎನ್ನಲಾಗಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಕುಮಾರಸ್ವಾಮಿ, ಕ್ಷೇತ್ರದ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ಒಂದೆರಡು ದಿನದಲ್ಲಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jdschannapattana by-electioncongrescp yogeshwardk shivakumarhd kumara swamy
0 FacebookTwitterPinterestEmail
KM Shivaraju

previous post
ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗೆಲುವು ನಿಶ್ಚಿತ
next post
ಬಿಜೆಪಿ ಸುಳ್ಳುಗಳಿಗೆ ತಲೆಕೊಟ್ಟು ಮೋಸ ಹೋಗಬೇಡಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ