Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ

by admin December 10, 2024
written by admin December 10, 2024 0 comments 1 minutes read
Share 0FacebookTwitterPinterestEmail
94

ಬೆಂಗಳೂರು:ಸಾಲು ಸಾಲು ಸಂಕಷ್ಟಗಳ ನಡುವೆಯೂ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷ ಅಧಿಕಾರದ ವೇಳೆ ವಿಶ್ವ ಭೂಪಟದಲ್ಲಿ ಕರ್ನಾಟಕ ರಾರಾಜಿಸುವಂತೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅದರಲ್ಲೂ ಬೆಂಗಳೂರನ್ನು ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವದ ಸಿಲಿಕಾನ್ ಸಿಟಿಯಾಗಿ ಮೇರುಮಟ್ಟಕ್ಕೆ ಕೊಂಡೊಯ್ಯುವಲ್ಲಿ ಕಾರಣೀಭೂತರಾಗಿದ್ದಲ್ಲದೆ, ರಾಜಧಾನಿಯನ್ನು ಸಿಂಗಪೂರ್ ಮಾದರಿ ನಗರವನ್ನಾಗಿಸುವ ಕಾರ್ಯಕ್ಕೆ ಮುಂದಾಗಿದ್ದರು.

ಇವರ ಆಡಳಿತಾವಧಿಯಲ್ಲೇ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ನಾಲ್ಕು ಪಥಗಳ ಮಾರ್ಗವಾಗಿ ಮಾರ್ಪಟ್ಟಿತು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ, ಮೆಟ್ರೊ ಯೋಜನೆ, ನಗರ ಮತ್ತು ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಕಲ್ಪಿಸುವುದೂ ಸೇರಿದಂತೆ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದರು.

ಸತತ ಬರಗಾಲದ ನಡುವೆಯೂ ರಾಜ್ಯದ ಬೊಕ್ಕಸ ಬರಿದಾಗದಂತೆ ನೋಡಿಕೊಂಡಿದ್ದಲ್ಲದೆ, ರೈತರಿಗಾಗಿ ಯಶಸ್ವಿನಿ ವಿಮಾ ಯೋಜನೆ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾನ್ಹದ ಬಿಸಿಯೂಟ ಯೋಜನೆ ಆರಂಭಿಸಿದ ಹೆಗ್ಗಳಿಕೆ ಇವರದ್ದಾಗಿದೆ.

ಸ್ತ್ರೀಶಕ್ತಿ ಸಸ್ವಹಾಯ ಗುಂಪುಗಳನ್ನು ಅಸ್ತಿತ್ವಕ್ಕೆ ತಂದಿಲ್ಲದೆ, ಗ್ರಾಮೀಣ ಭಾಗದಲ್ಲಿ ವಸತಿಗಳ ನಿರ್ಮಾಣಕ್ಕೆ ಒತ್ತು ನೀಡಿದರು.

ರಾಜ್ಯ ಬೊಕ್ಕಸಕ್ಕೆ ಹಣ

ಆಡಳಿತವನ್ನು ಮದ್ಯದ ದೊರೆಗಳಿಂದ ಮುಕ್ತಗೊಳಿಸಲು ಪಾನೀಯ ನಿಗಮ ಸ್ಥಾಪಿಸಿ, ಸೆಕೆಂಡ್ಸ್ ಹಾವಳಿ ತಡೆಗಟ್ಟಿ ಪಾನಪ್ರಿಯರಿಗೆ ಕಡಿಮೆ ದರದಲ್ಲಿ ಮದ್ಯ ದೊರೆಯುವಂತೆ ಮಾಡುವ ಮೂಲಕ ರಾಜ್ಯ ಬೊಕ್ಕಸಕ್ಕೂ ಹಣ ಹರಿದುಬರುವಂತೆ ಮಾಡಿದರು.

ಒಂದೇ ಸೂರಿನಡಿ ಸರ್ಕಾರಿ ಸೇವೆ ದೊರೆಯಬೇಕೆಂದು ವಿಧಾನಸೌಧದ ಪಕ್ಕದಲ್ಲೇ ವಿಕಾಸಸೌಧ, ಅದರ ಸನಿಹದಲ್ಲೇ ಉದ್ಯೋಗಸೌಧ ನಿರ್ಮಿಸಿದರು.

ರೈತರ ಜಮೀನಿಗಾಗಿ ಭೂಮಿ ಆಪ್ ತಂದಿಲ್ಲದೆ, ಬಿಡಿಎ ಮೂಲಕ ಹೊಸ ಬಡಾವಣೆಗಳನ್ನು ನಿರ್ಮಿಸಿ ಲಕ್ಷಾಂತರ ನಿವೇಶನಗಳನ್ನು ಹಂಚಿಕೆ ಮಾಡಿದರು.

ಇವರ ಆಡಳಿತಾವಧಿಯಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾದ ಸನ್ನಿವೇಶದಲ್ಲಿ ಕಾವೇರಿ ಜಲವಿವಾದ ಉಲ್ಬಣಗೊಂಡಿತ್ತು.

ವಿಶ್ವಭೂಪಟದಲ್ಲಿ ಬೆಂಗಳೂರು ಮೂಡಿಸಿದ ಧೀಮಂತ
ಮಂಡ್ಯದವರೆಗೆ ಪಾದಯಾತ್ರೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡುವುದಕ್ಕೂ ಮುನ್ನ ಇವರು ಬೆಂಗಳೂರಿನಿಂದ ಮಂಡ್ಯದವರೆಗೆ ಪಾದಯಾತ್ರೆ ನಡೆಸಿದರು.

ಕೆ.ಎಚ್.ರಂಗನಾಥ್, ಎಚ್.ಸಿ.ಶ್ರೀಕಂಠಯ್ಯ, ಎಂ.ವೈಘೋರ್ಪಡೆ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ಡಿ.ಬಿ.ಚಂದ್ರೇಗೌಡ ಸೇರಿದಂತೆ ಘಟಾನುಘಟಿಗಳು ಕೃಷ್ಣ ಮಂತ್ರಿಮಂಡಲದಲ್ಲಿ ಇದ್ದರು.

ಆದಾಗ್ಯೂ ಇವರ ಆಡಳಿತಾವಧಿಯಲ್ಲಿ ಕಾವೇರಿ ಜಲ ವಿವಾದ, ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಗ್ರಾಮೀಣ ಕೃಪಾಂಕ ಸೇರಿದಂತೆ ಹಲವು ವಿಷಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಯಿತು.

ವರನಟ ಡಾ.ರಾಜ್ ಅಪಹರಣ

ಇದರ ನಡುವೆ ಕಾಡುಗಳ್ಳ ವೀರಪ್ಪನ್‌ನಿಂದ ಕನ್ನಡದ ವರನಟ ಡಾ.ರಾಜ್‌ಕುಮಾರ್ ಅಪಹರಣ ಕೃಷ್ಣ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿತು.

ಅಂದು ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಸಿನೆಮಾ ದಿಗ್ಗಜರು ಹಾಗೂ ಪತ್ರಕರ್ತರನ್ನು ಬಳಸಿಕೊಂಡು ಬಹಳ ಚಾಕಚಕ್ಯತೆಯಿಂದ ವೀರಪ್ಪನ್ ಬಂಧನದಿಂದ ರಾಜ್‌ಕುಮಾರ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಕೃಷ್ಣ ಯಶಸ್ವಿಯಾದರು.

ವೀರಪ್ಪನ್ ಇವರ ಆಡಳಿತದಲ್ಲಿ ಒಂದಲ್ಲಾ ಒಂದು ಸಮಸ್ಯೆ ಒಡ್ಡುತ್ತಲೇ ಇದ್ದ, ಮಾಜಿ ಸಚಿವ ನಾಗಪ್ಪ ಹತ್ಯೆಯೂ ಅದೇ ಸಮಯದಲ್ಲಿ ನಡೆಯಿತು.

Share this:

  • WhatsApp
  • Post
  • Tweet
  • Print
  • Email
achievements in distressarchitect of vikasa soudhas m krishna
Share 0 FacebookTwitterPinterestEmail
admin

previous post
ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ
next post
ಉಪಕಾರ ಸ್ಮರಣೆಯೇ ಇಲ್ಲದ ಐಟಿ-ಬಿಟಿ !

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ