Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 17, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

‘ಆಲ್ ಈಸ್ ವೆಲ್’ ಆದರೆ, ಗ್ಯಾರಂಟಿಗಳಿಗೇ ಹಣವಿಲ್ಲ

by admin December 25, 2024
written by admin December 25, 2024 0 comments 1 minutes read
Share 0FacebookTwitterPinterestEmail
47

ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಛೀಮಾರಿ

ಬೆಂಗಳೂರು:‘ಆಲ್ ಈಸ್ ವೆಲ್’ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಬಿಗಿಯುತ್ತಾರೆ, ಸತ್ಯ ಸಂಗತಿಯೆಂದರೆ ಗ್ಯಾರಂಟಿಗಳ ಅನುಷ್ಠಾನಕ್ಕೂ ಹಣಕಾಸಿನ ಕೊರತೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ, ಆಡಳಿತ ಪಕ್ಷದ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

ಪರಿಹಾರಕ್ಕೂ ಹಣ ಇಲ್ಲ

ಬೆಳಗಾವಿ ಘಟನೆ ನೋಡಿದ್ದೀರಿ, ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಸಂಭವಿಸುತ್ತಿದೆ, ತೊಗರಿ ಬೆಳೆದ ರೈತರು ಕಂಗಾಲಾಗಿದ್ದಾರೆ, ಸರ್ಕಾರ ಬೆಳೆ ಹಾನಿ ಪರಿಶೀಲನೆಗೆ ಸಿದ್ಧವಿಲ್ಲ, ಪರಿಹಾರ ಕೊಡಲೂ ಹಣ ಇಲ್ಲ.

ರಾಜ್ಯದ ಹಣಕಾಸಿನ ದುಸ್ಥಿತಿ ಒಂದೆಡೆಯಾದರೆ, ನೆರೆಯ ತೆಲಂಗಾಣ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರದ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ, ಅಲ್ಲಿನ ಮುಖ್ಯಮಂತ್ರಿ, ಗ್ಯಾರಂಟಿ ಈಡೇರಿಸಲು ಅಸಾಧ್ಯ ಎಂಬ ಹೇಳಿಕೆ ಕೊಟ್ಟಿದ್ದಾರೆ ಎಂದರು.

ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನ ಹಾಗೂ ಸುಶಾಸನ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸುಭದ್ರವಾಗಿ ಬೆಳೆದು ನಿಲ್ಲಲು ಲಕ್ಷಾಂತರ ಕಾರ್ಯಕರ್ತರ ಹಾಗೂ ನಾಯಕರ ಅವಿರತ ಶ್ರಮ ಕಾರಣ ಎಂದರು.

ಕುಂದಾನಗರಿಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸಮಾವೇಶ
ಬಿಜೆಪಿ ಬೆಳೆದು ನಿಂತಿದೆ

ಬಿಜೆಪಿ ಕಾರ್ಯಾಲಯ ಕಟ್ಟಡ ಕಾಣುತ್ತಿದೆ, ಪಕ್ಷ ಬೆಳೆದು ನಿಂತಿರುವುದು ಗೋಚರಿಸುತ್ತಿದೆ, ಆದರೆ, ಅದಕ್ಕೆ ಹಾಕಿದ ಅಡಿಪಾಯದ ಶ್ರಮ ಕಣ್ಣಿಗೆ ಕಾಣಿಸದು.

ಅಟಲ್, ಅಡ್ವಾಣಿ, ಮೋದಿ, ಅಮಿತ್ ಷಾ, ನಡ್ಡಾ ಅವರ ಶ್ರಮವನ್ನು ನೆನಪಿಸಿಕೊಳ್ಳಬೇಕು, ಬೂತ್‌ಮಟ್ಟದ ಕಾರ್ಯಕರ್ತರೂ ದೇಶ ಮುನ್ನಡೆಸುವ ಪ್ರಧಾನಿ ಸ್ಥಾನಕ್ಕೆ ಬೆಳೆದು ನಿಲ್ಲುವ ಅವಕಾಶ ಬಿಜೆಪಿಯಲ್ಲಿ ಮಾತ್ರ ಸಾಧ್ಯ.

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ದೇಶ ಮತ್ತು ರಾಜ್ಯದ ಎಲ್ಲ ಬೂತ್‌ಮಟ್ಟದಲ್ಲೂ ಆಚರಿಸಲಾಗುತ್ತಿದೆ.

ವಾಜಪೇಯಿ ಮಾರ್ಗದರ್ಶನ

ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ವಿರೋಧಪಕ್ಷದ ನಾಯಕರಾಗಿದ್ದರು, ಆಗ ಅವರ ನಿವಾಸಕ್ಕೆ ವಾಜಪೇಯಿ ಹಲವು ಬಾರಿ ಆಗಮಿಸಿದ್ದರು, ಶಾಸಕರಿಗೆ ಮಾರ್ಗದರ್ಶನ ನೀಡುತ್ತಿದ್ದರು, ಶಿಕಾರಿಪುರಕ್ಕೂ ಭೇಟಿ ನೀಡಿದ್ದರು ಎಂದು ಸ್ಮರಿಸಿದರು.

ಜೆ.ಎಚ್.ಪಟೇಲ್ ಸರ್ಕಾರದ ವಿರುದ್ಧ 1999 ರಲ್ಲಿ ಯಡಿಯೂರಪ್ಪ, ಅನಂತಕುಮಾರ್, ರಾಮಚಂದ್ರಗೌಡ, ಶಂಕರಮೂರ್ತಿ ಮೊದಲಾದವರ ನೇತೃತ್ವದಲ್ಲಿ ಜನಾಂದೋಲನ ನಡೆದಿತ್ತು, ಹುಬ್ಬಳ್ಳಿ ಸಮಾವೇಶದಲ್ಲಿ ಒಂದೂವರೆ ಲಕ್ಷದಿಂದ 2 ಲಕ್ಷದಷ್ಟು ಜನಸ್ತೋಮ ಸೇರಿತ್ತು.

ದೊಡ್ಡ ಸಮಾವೇಶ ಉದ್ದೇಶಿಸಿ ವಾಜಪೇಯಿ ಭಾಷಣ ಮುಗಿಸಿ ಹೆಲಿಕಾಪ್ಟರ್ ಏರುವ ಮುನ್ನ ಯಡಿಯೂರಪ್ಪ ಅವರನ್ನು ಬಾಚಿ ಅಪ್ಪಿಕೊಂಡಿದ್ದರು, ವಾಜಪೇಯಿ ಅವರೆಂದರೆ ಒಂದು ರೀತಿ ರೋಮಾಂಚನ.

ಶ್ರೇಷ್ಠ ನಾಯಕ

ವಾಜಪೇಯಿ ಅವರ ಜೊತೆಗಿದ್ದು ಪಕ್ಷ ಸಂಘಟನೆ ಮಾಡಿದ ಅನೇಕ ಹಿರಿಯರು ಇಂದು ವೇದಿಕೆ ಮೇಲಿದ್ದಾರೆ, ವಾಜಪೇಯಿ ಒಬ್ಬ ಶ್ರೇಷ್ಠ ನಾಯಕ ಎಂದು ಗುಣಗಾನ ಮಾಡಿದರು.

ನಮ್ಮ ವೈಯಕ್ತಿಕ ಸಮಸ್ಯೆ, ವ್ಯತ್ಯಾಸಗಳನ್ನು ಬದಿಗಿಟ್ಟು ರಾಜ್ಯ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆಯ ಸನ್ಮಾರ್ಗದಲ್ಲಿ ಸಾಗಬೇಕಿದೆ ಎಂದರು.

Share this:

  • WhatsApp
  • Post
  • Tweet
  • Print
  • Email
Amit Shahatal bihari vajapeyib s yadiyurappab y vijayendrabjpj p naddapm narendra modi
Share 0 FacebookTwitterPinterestEmail
admin

previous post
ರಸ್ತೆ ಸಾರಿಗೆ ನಿಗಮಕ್ಕೆ 9,000 ವಿವಿಧ ಹುದ್ದೆಗಳ ಭರ್ತಿ
next post
ಕುಂದಾನಗರಿಯಲ್ಲಿ ಕಾಂಗ್ರೆಸ್ ಐತಿಹಾಸಿಕ ಸಮಾವೇಶ

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ