Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಚಿನ್ ಪಾಂಚಾಳ್ ಆತ್ಮಹತ್ಯೆ ಘಟನೆಗೆ ಹೊಸ ಟ್ವಿಸ್ಟ್ !

by admin December 30, 2024
written by admin December 30, 2024 0 comments 1 minutes read
0FacebookTwitterPinterestEmail
215

ಬೆಂಗಳೂರು:ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ, ಪ್ರಕರಣದಲ್ಲಿ ಸರ್ಕಾರಕ್ಕೆ ಮುಜುಗರ ಆಗುವುದಾದರೆ ತಾವು ಸಚಿವ ಸ್ಥಾನ ತೊರೆಯುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಪಷ್ಟಪಡಿಸಿದ್ದಾರೆ.

ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಘಟನೆಗೆ ಸಂಬಂಧಿಸಿದಂತೆ ಸಿಐಡಿ ಇಲ್ಲವೇ ಎಸ್‌ಐಟಿಯಿಂದ ತನಿಖೆ ನಡೆಸಿ ಎಂದು ಕೋರಿದ್ದಾರೆ.

ಡಾ. ಪರಮೇಶ್ವರ್ ಜೊತೆ ಚರ್ಚೆ

ಪ್ರಿಯಾಂಕ್ ಅವರ ಮನವಿ ಮೇರೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಅವರು, ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸ್ಥಳದಲ್ಲೇ ಆದೇಶಿಸಿದರು.

ತನಿಖೆ ವರದಿ ಬರುವವರೆಗೂ ನಾನು ಸರ್ಕಾರದಿಂದ ಹೊರಗಿರುತ್ತೇನೆ, ಈ ಬಗ್ಗೆ ನೀವೇ ನಿರ್ಧಾರ ಕೈಗೊಳ್ಳಿ ಎಂದಿದ್ದಾರೆ.

ಗುತ್ತಿಗೆದಾರ ಯಾವ ಕಾರಣಕ್ಕೆ ಆತ್ನಹತ್ಯೆಗೆ ಶರಣಾಗಿದ್ದಾರೋ ನನಗೆ ತಿಳಿಯದು, ಆದರೆ, ಅವರ ಡೆತ್‌ನೋಟ್ ಬಗ್ಗೆ ನನಗೆ ಸಂಶಯ ಇದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ಡೆತ್‌ನೋಟ್‌ನಲ್ಲಿ ಖರ್ಗೆ ಆಪ್ತ ರಾಜು ಕಪನೂರ್ ಹೆಸರು
ರಾಜು ಕಪನೂರ್ ಮೇಲೆ ಆರೋಪ

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ಸ್ಥಳೀಯ ಮುಖಂಡ ರಾಜು ಕಪನೂರ್ ಅವರ ಮೇಲೆ ಆತ್ಮಹತ್ಯೆಗೂ ಮುನ್ನ ಗುತ್ತಿಗೆದಾರರು ಆರೋಪ ಮಾಡಿದ್ದಾರೆ.

ಪಕ್ಷದ ಕಾರ್ಯಕರ್ತರ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯ ಹೊಂದಿದೆ, ಎಲ್ಲರನ್ನೂ ನಾವು ಗೌರವದಿಂದ ನೋಡುತ್ತೇವೆ.

ಸಭೆ, ಸಮಾರಂಭಗಳಲ್ಲಿ, ಪಕ್ಷದ ಕಾರ್ಯಕ್ರಮಗಳಲ್ಲಿ ನಾನು ಮುಖಂಡರ ಜೊತೆ ಭಾಗಿಯಾಗುತ್ತೇನೆ, ಕಪನೂರ್ ಜೊತೆ ಇರುವ ಕೆಲವು ಭಾವಚಿತ್ರಗಳನ್ನು ಬಿಜೆಪಿ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ.

ಸಂಬಂಧ ಕಲ್ಪಿಸುವ ಪಿತೂರಿ

ಬಿಜೆಪಿ ನಡವಳಿಕೆ ಬಗ್ಗೆ ನಾವು ಹಿಂದಿನಿಂದಲೂ ವಿರೋಧಿಸುತ್ತಿರುವುದಕ್ಕೂ, ಈ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧ ಕಲ್ಪಿಸುವ ಪಿತೂರಿ ಪ್ರತಿಪಕ್ಷದಿಂದ ನಡೆದಿದೆ.

ಸಚಿವನಾಗಿ ಇಲಾಖೆ ಮತ್ತು ಕ್ಷೇತ್ರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡದಿರುವುದು ಕೆಲವರಿಗೆ ಮೂಗು ಮುರಿಯುವಂತೆ ಮಾಡಿದೆ.

ಪ್ರಕರಣದಲ್ಲಿ ನನ್ನದಾಗಲಿ, ನನ್ನ ಕುಟುಂಬದ್ದಾಗಲಿ ಯಾವುದೇ ಪಾತ್ರವಿಲ್ಲ, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ನಿಮಗೆ ಮುಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ
ಬಿಜೆಪಿ ಆರ್ಭಟ

ಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಅವರು, ಯಾರೇ ಆತ್ಮಹತ್ಯೆ ಮಾಡಿಕೊಂಡರೂ, ಆಸ್ಪತ್ರೆಗಳಲ್ಲಿ ಸತ್ತರೂ ಸರ್ಕಾರವೇ ಹೊಣೆ ಎಂದು ಬಿಜೆಪಿ ಆರ್ಭಟಿಸುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಜೊತೆ ಸಮಾಲೋಚಿಸಿ ತನಿಖೆಗೆ ಆದೇಶ ಮಾಡುತ್ತೇನೆ, ಸದಸ್ಯಕ್ಕೆ ನೀವು ರಾಜೀನಾಮೆ ನೀಡುವು ಅಗತ್ಯವಿಲ್ಲ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcm siddaramaiahhome minister dr.g.parameshwarPriyank Khargesachin panchal suicide
0 FacebookTwitterPinterestEmail
admin

previous post
ಡೆತ್‌ನೋಟ್‌ನಲ್ಲಿ ಖರ್ಗೆ ಆಪ್ತ ರಾಜು ಕಪನೂರ್ ಹೆಸರು
next post
ಸಚಿನ್ ಆತ್ಮಹತ್ಯೆ: ಬಿಜೆಪಿ-ಕಾಂಗ್ರೆಸ್ ಪೋಸ್ಟರ್ ವಾರ್

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ