Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಗಳ ನಮ್ಮವರೆಗೆ ತರಬೇಡಿ, ನೀವೇ ಪರಿಹರಿಸಿಕೊಳ್ಳಿ

by KM Shivaraju January 22, 2025
written by KM Shivaraju January 22, 2025 0 comments 1 minutes read
1FacebookTwitterPinterestEmail
171

ರಾಷ್ಟ್ರೀಯ ನಾಯಕರು ಮಧ್ಯಪ್ರವೇಶ ಮಾಡುವುದಿಲ್ಲ

ಬೆಂಗಳೂರು:ಸ್ವಹಿತಾಸಕ್ತಿ ಕಾರಣಗಳಿಗಾಗಿ ನಡೆಯುತ್ತಿರುವ ಒಳಜಗಳದಲ್ಲಿ ರಾಷ್ಟ್ರೀಯ ನಾಯಕರ ಮಧ್ಯಪ್ರವೇಶ ಇಲ್ಲ, ಸಮಸ್ಯೆಗಳನ್ನು ನೀವೇ ಸರಿಪಡಿಸಿಕೊಳ್ಳಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್‌ವಾಲ್ ಸ್ಪಷ್ಟವಾಗಿ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮುಖಂಡರು, ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದು ಬೀದಿಗಿಳಿದಿರುವ ಕುರಿತು ಪ್ರಸ್ತಾಪಿಸಿದಾಗ, ಅಗರ್‌ವಾಲ್ ಈ ಮಾತು ಹೇಳಿದ್ದಾರೆ.

ವೈಯಕ್ತಿಕ ಪ್ರತಿಷ್ಠೆ ಹೋರಾಟ

ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿರುವಂತಿದೆ, ಇವರ ಈ ಕೃತ್ಯದಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದು, ಇದನ್ನು ನಿಮ್ಮಲ್ಲಿಯೇ ಸರಿಪಡಿಸಿಕೊಳ್ಳಬೇಕು ನಾವು ಮಧ್ಯೆಪ್ರವೇಶಿಸುವುದಿಲ್ಲ.

ಬಂಡಾಯ ಎದ್ದಿರುವ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಪರವಾಗಲಿ, ರಾಜ್ಯಾಧ್ಯಕ್ಷರ ಪರವಾಗಲಿ ನಾವಿಲ್ಲ, ನಮ್ಮದು ಪಕ್ಷ ಸಂಘಟನೆಯಷ್ಟೇ, ಇದಕ್ಕೆ ಧಕ್ಕೆ ಆಗಲು ಬಿಡುವುದಿಲ್ಲ, ಈಗ ನಡೆಯುತ್ತಿರುವ ಒಳ ಸಂಘರ್ಷದಿಂದ ಪಕ್ಷಕ್ಕೆ ಯಾವ ಹಾನಿಯೂ ಆಗದು, ನಾವು ಈ ವಿಷಯದಲ್ಲಿ ತಟಸ್ಥ ಎಂದಿದ್ದಾರೆ.

ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು ಅವರಿಗಳು ಕೆಲವು ನೇಮಕಾತಿ ವಿಚಾರದಲ್ಲಿ ಅಪಸ್ವರ ಎತ್ತಿದ್ದಲ್ಲದೆ, ಮಾತಿನ ಚಕಮಕಿಯೂ ಸಭೆಯಲ್ಲಿ ನಡೆದಿದೆ.

ಶಿಫಾರಸು ಕಡೆಗಣನೆ

ನಾವು ಮಾಡಿದ ಶಿಫಾರಸ್ಸನ್ನು ಕಡೆಗಣಿಸಿ ಬೇರೆಯವರನ್ನು ನೇಮಕ ಮಾಡಿದ್ದೀರಿ, ಇದು ಸರಿಯಲ್ಲ ಎಂದು ರಾಜ್ಯಾಧ್ಯಕ್ಷರಿಗೆ ಈ ಮುಖಂಡರು ಸಭೆಯಲ್ಲೇ ತಿಳಿಸಿದರು.

ಜಿಲ್ಲಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಭಾರೀ ಚರ್ಚೆ ನಂತರ ಮಧ್ಯೆ ಪ್ರವೇಶಿಸಿದ ಅಗರ್‌ವಾಲ್, ಪ್ರತಿ ಜಿಲ್ಲೆಗೆ ಮೂವರ ಹೆಸರುಗಳನ್ನು ರಾಜ್ಯ ಘಟಕದಿಂದ ಶಿಫಾರಸು ಮಾಡಿ.

ಪಕ್ಷ ನೀವು ಮಾಡಿದ ಶಿಫಾರಸ್ಸಿನಲ್ಲಿ ಒಬ್ಬರನ್ನು ನೇಮಕ ಮಾಡುತ್ತದೆ, ಇದಕ್ಕೂ ರಾಜ್ಯಾಧ್ಯಕ್ಷರ ಚುನಾವಣೆಗೂ ಸಂಬಂಧವಿಲ್ಲ.

ರಾಜ್ಯಾಧ್ಯಕ್ಷರ ಚುನಾವಣೆ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆಯಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabasana gowda patil yatnalkarnataka bjp inner fightradha mohan das agarval
1 FacebookTwitterPinterestEmail
KM Shivaraju

previous post
ಮಹಿಳೆಯರ ಬಲಾತ್ಕಾರಿಗಳ ವಿರುದ್ಧ ಗಂಭೀರ ಕ್ರಮ
next post
ಅಪಸ್ವರ ಎತ್ತುವ ಸಚಿವರನ್ನು ಸಂಪುಟದಿಂದ ಕಿತ್ತಾಕಿ !

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ