Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೆರಿಗೆ ಹಣ ಅಕ್ರಮ ಹಂಚಿಕೆ: ರಾಜ್ಯಪಾಲರಿಗೆ ದೂರು

by admin March 12, 2025
written by admin March 12, 2025 0 comments 1 minutes read
0FacebookTwitterPinterestEmail
227

ಬೆಂಗಳೂರು:ಸಾರ್ವಜನಿಕರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರ ಹಂಚಲು ಹೊರಟಿರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿ, ರಾಜ್ಯಪಾಲರ ಮಧ್ಯೆಪ್ರವೇಶಕ್ಕೆ ಒತ್ತಾಯಿಸಿದ್ದಾರೆ.

ಗ್ಯಾರಂಟಿ ಯೋಜನೆ ಅನುಷ್ಟಾನ ಖಾತ್ರಿ ನೆಪದಲ್ಲಿ ವಾರ್ಷಿಕ ನೂರಾರು ಕೋಟಿ ರೂ.ಗಳನ್ನು ಪಕ್ಷದ ಕಾರ್ಯಕರ್ತರಿಗೆ ಹಂಚಲು ಹೊರಟಿದ್ದು ಇದನ್ನು ತಡೆಯುವಂತೆ ಬಿಜೆಪಿ-ಜೆಡಿಎಸ್ ಸದಸ್ಯರು ಇಂದು ರಾಜ್ಯಪಾಲರ ಮೊರೆ ಹೋದರು.

ಕೇವಲ ಪ್ರಚಾರಕ್ಕೆ ಸೀಮಿತ

ಗ್ಯಾರಂಟಿ ಯೋಜನೆ ಅನುಷ್ಟಾನ ಮುಂದಿಟ್ಟುಕೊಂಡು ಅಭಿವೃದ್ಧಿಯನ್ನೂ ಕೈಗೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಸಂಪನ್ಮೂಲ ಕ್ರೋಡೀಕರಣಕ್ಕೂ ಒತ್ತು ನೀಡದೆ, ಕೇವಲ ಪ್ರಚಾರಕ್ಕೆ ಸೀಮಿತಗೊಂಡು ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸುತ್ತಿದೆ.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತನ್ನ ಪಕ್ಷದ ಕಾರ್ಯಕರ್ತರಿಗೆ ಬೊಕ್ಕಸದಿಂದ ಹಣ ಹಂಚಲು ಹೊರಟಿದ್ದಾರೆ.

ವಿಧಾನಮಂಡಲದ ಒಳಗೆ ವಿಷಯ ಪ್ರಸ್ತಾಪ ಮಾಡಿದರೂ ಬೆಲೆ ನೀಡದ ಸರ್ಕಾರ ತನ್ನ ನಿಲುವಿಗೆ ಅಂಟಿಕೊಂಡಿದ್ದು, ತಾವು ಮಧ್ಯೆಪ್ರವೇಶಿಸಿ ಇದನ್ನು ತಡೆಯಬೇಕೆಂದು ರಾಜ್ಯಪಾಲರನ್ನು ಕೋರಿದ್ದಾರೆ.

ರಾಜ್ಯಪಾಲರಿಗೆ ಮನವಿಪತ್ರ

ವಿಧಾನಮಂಡಲದ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲುವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ, ಜೆಡಿಎಸ್‌ನ ಸಿ.ಆರ್.ಸುರೇಶ್ ಬಾಬು ಹಾಗೂ ಎಸ್.ಎಲ್.ಬೋಜೇಗೌಡ ಅವರ ನಾಯಕತ್ವದಲ್ಲಿ ಉಭಯ ಸದನಗಳ ಸದ್ಯಸರು ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಮನವಿಪತ್ರ ಸಲ್ಲಿಸಿದರು.

ರಾಜ್ಯಪಾಲರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಹಾಗೂ ಆರ್.ಅಶೋಕ್, ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕಾರ್ಯ ನಡೆದಿದೆ.

ಗ್ಯಾರಂಟಿ ಅನುಷ್ಟಾನದಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಅಧ್ಯಕ್ಷರನ್ನು ನೇಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಸಂವಿಧಾನಿಕ ನಡೆ ಇಡುತ್ತಿದೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.

ಕ್ಷೇತ್ರ ಪುನರ್ ವಿಂಗಡಣೆ: ಕೇಂದ್ರದ ನಿಲುವಿಗೆ ಖಂಡನೆ
ಕಾಂಗ್ರೆಸ್ ಸಮಿತಿಗಳ ನೇಮಕ

ಜನರು ಬೆವರು ಸುರಿಸಿ ದುಡಿದು ಕಟ್ಟಿದ ತೆರಿಗೆ ಹಣವನ್ನು ಸರ್ಕಾರ ದುರುಪಯೋಗ ಮಾಡುತ್ತಿದೆ, ನಮ್ಮ ಕ್ಷೇತ್ರಗಳಲ್ಲೇ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಶಿಫಾರಸಿನ ಮೇರೆಗೆ ವಿವಿಧ ಸಮಿತಿಗಳ ನೇಮಕ ಮಾಡುತ್ತಿದ್ದಾರೆ.

ಪ್ರತಿಪಕ್ಷಗಳ ಶಾಸಕರ ಹಕ್ಕನ್ನು ಮೊಟಕುಗೊಳಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ, ಸದನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲಾಗುವುದು ಎಂದರು.

ಇದಕ್ಕೂ ಮುನ್ನ, ವಿಧಾನಸೌಧದ ಮುಂಭಾಗ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಉಭಯ ಪಕ್ಷಗಳ ಸದಸ್ಯರು ಧರಣಿ ನಡೆಸಿ, ಪ್ರತಿಭಟಿಸಿ, ನಂತರ ರಾಜಭವನಕ್ಕೆ ತೆರಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp-jds protestcomplaint to governordistribution to congres workerstax payers money
0 FacebookTwitterPinterestEmail
admin

previous post
ಕ್ಷೇತ್ರ ಪುನರ್ ವಿಂಗಡಣೆ: ಕೇಂದ್ರದ ನಿಲುವಿಗೆ ಖಂಡನೆ
next post
‘ರನ್ಯಾ ಜೊತೆ ಸಚಿವರ ನಂಟು’ ಬಿಜೆಪಿ ಗೇಮ್ ಪ್ಲ್ಯಾನ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ