Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ನಾಯಕತ್ವ: ಹೈಕಮಾಂಡ್‌ಗೆ ಡಿಕೆಶಿ ವರದಿ

by admin March 28, 2025
written by admin March 28, 2025 0 comments 1 minutes read
0FacebookTwitterPinterestEmail
160

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಮೇಲೆ ಹಿಡಿತ ಸಾಧಿಸಿದ್ದರೆ ನಾಯಕತ್ವ ವಿಚಾರದಲ್ಲಿ ಸಂದಿಗ್ಧಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವರಿಷ್ಠರಿಗೆ ವರದಿ ನೀಡಿದ್ದಾರೆ.

ಪಕ್ಷ ಸಂಘಟನೆ, ಸರ್ಕಾರದ ಕಾರ್ಯವೈಖರಿ, ಜಿಲ್ಲಾ, ತಾಲ್ಲೂಕು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸವಿಸ್ತಾರ ವರದಿಯೊಂದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.

ಗೊಂದಲಗಳಿಗೆ ಅವಕಾಶ

ಕೆಪಿಸಿಸಿ ಅಧ್ಯಕ್ಷ ಗಾದಿ ಹಾಗೂ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ವ್ಯಕ್ತವಾದ ವಿಭಿನ್ನ ಅಭಿಪ್ರಾಯಗಳ ಸಂದರ್ಭದಲ್ಲೇ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದರೆ, ಇಷ್ಟೊಂದು ಗೊಂದಲಗಳಿಗೆ ಅವಕಾಶ ಆಗುತ್ತಿರಲಿಲ್ಲ.

ಕೆಲವು ಸಚಿವರಂತೂ ಯಾರನ್ನೋ ಬೆದರಿಸುವ ಉದ್ದೇಶದಿಂದ ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರ ಜೊತೆ ಸಂಪರ್ಕವನ್ನೂ ಬೆಳೆಸಿದ್ದು, ನೀವು ಈ ವಿಷಯದಲ್ಲಿ ಮಧ್ಯೆಪ್ರವೇಶ ಮಾಡಿ ಸರಿಪಡಿಸಬೇಕೆಂದು ಕೋರಿದ್ದಾರೆ.

ಜೊತೆ ಜೊತೆಯಲ್ಲೇ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡಬೇಕಿದ್ದು, ಇವುಗಳನ್ನು ಪಕ್ಷಕ್ಕಾಗಿ ದುಡಿದವರಿಗೆ ಮೀಸಲಿಡಬೇಕು.

ಹನಿಟ್ರ್ಯಾಪ್ ಯುವತಿಗೆ ರಾಜಣ್ಣ ಕಪಾಳ ಮೋಕ್ಷ !
ಕಾರ್ಯಕರ್ತರನ್ನು ಗುರುತಿಸಿ

ಚುನಾವಣೆಯಲ್ಲಿ ಸ್ಪರ್ಧಿಸಲಾಗದ ಸಣ್ಣ-ಪುಟ್ಟ ಸಮುದಾಯಗಳ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕೊಡಿ.

ಆಯ್ಕೆ ವಿಚಾರದಲ್ಲಿ ನೀವು ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ಮಾಡಿ ನಾಮನಿರ್ದೇಶನಕ್ಕೆ ಅವಕಾಶ ಮಾಡಿಕೊಡಿ ಎಂದಿದ್ದಾರೆ.

ಆಡಳಿತ ವಿಷಯಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕೆಲವು ನಿರ್ಧಾರಗಳು ಗೊಂದಲವಾಗಿರುವುದಲ್ಲದೆ, ವಿರೋಧ ಪಕ್ಷಗಳಿಂದ ಭಾರೀ ಪ್ರತಿಭಟನೆ ಎದುರಾಗುತ್ತಿವೆ.

ಸ್ಮಾರ್ಟ್ ಮೀಟರ್ ಖರೀದಿ ಗೊಂದಲ

ಉದಾಹರಣೆಗೆ ವಿದ್ಯುತ್ ಸ್ಮಾರ್ಟ್ ಮೀಟರ್ ಖರೀದಿ ವಿಚಾರದಲ್ಲಿ ಸರ್ಕಾರ ಮತ್ತು ಪಕ್ಷ ಗೊಂದಲದಲ್ಲಿ ಸಿಲುಕುವ ಸಾಧ್ಯತೆ ಇದೆ.

ಈ ಬಗ್ಗೆ ಇಂಧನ ಖಾತೆ ಸಚಿವ ಮತ್ತು ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ಮಾಡಿ ಹಾಲಿ ಟೆಂಡರ್ ರದ್ದುಗೊಳಿಸಿ, ಹೊಸ ಟೆಂಡರ್ ಕರೆಯಲು ಸೂಚಿಸುವಂತೆ ಕೋರಿದ್ದಾರೆ.

ಜಿಲ್ಲಾ, ತಾಲ್ಲೂಕು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಿದ್ಧವಿದೆ, ಮೇ, ಜೂನ್‌ನಲ್ಲಿ ಈ ಚುನಾವಣೆಗಳನ್ನು ನಡೆಸಲು ಸಂಬಂಧಪಟ್ಟ ಸಂಸ್ಥೆಗಳು ಮುಂದಾದರೆ ನಾವೂ ಸಿದ್ಧ.

ಈಸ್ಟ್ ಇಂಡಿಯಾ ಕಾಂಗ್ರೆಸ್ ಕಪಿಮುಷ್ಠಿಯಲ್ಲಿ ಕರ್ನಾಟಕ
ಅಧಿಕಾರಕ್ಕೆ ಎರಡು ವರ್ಷ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎರಡು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ, ಕೆಳಮಟ್ಟದ ಕಾರ್ಯಕರ್ತರಿಗೆ ಅಧಿಕಾರ ನೀಡಲು ಸಾಧ್ಯವಾಗಿಲ್ಲ.

ಎಲ್ಲಾ ನಿಗಮ, ಮಂಡಳಿ, ಸಹಕಾರಿ ಮತ್ತು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ನಿರ್ದೇಶನ ನೀಡುವಂತೆಯೂ ಶಿವಕುಮಾರ್ ಕೋರಿದ್ದಾರೆ.

ಬರುವ ಮೇನಲ್ಲಿ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ವಿಭಾಗೀಯ ಮಟ್ಟದಲ್ಲಿ ಬೃಹತ್ ಸಮಾವೇಶಗಳನ್ನು ನಡೆಸಿ ನಮ್ಮ ಸಾಧನೆಗಳನ್ನು ಬಿಂಬಿಸೋಣ, ಈ ಎಲ್ಲಾ ಕಾರ್ಯಕ್ರಮಗಳಿಗೆ ನೀವೂ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargedcm and kpcc president d k shivakumarreport on party and govt.
0 FacebookTwitterPinterestEmail
admin

previous post
ಹನಿಟ್ರ್ಯಾಪ್ ಯುವತಿಗೆ ರಾಜಣ್ಣ ಕಪಾಳ ಮೋಕ್ಷ !
next post
ಯತ್ನಾಳ್ ಉಚ್ಛಾಟನೆಯಲ್ಲಿ ಕುಟುಂಬದ ಪಾತ್ರ ಇಲ್ಲ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ