Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಳೆ-ಪ್ರವಾಹ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ವಿಫಲ

by admin May 30, 2025
written by admin May 30, 2025 0 comments 1 minutes read
0FacebookTwitterPinterestEmail
92

ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಜನರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕರಾವಳಿ ಜನರ ಕಣ್ಣುಗಳಲ್ಲಿ ಕಣ್ಣೀರ ಬದಲಿಗೆ ರಕ್ತ ಕಣ್ಣೀರು ಸುರಿಸಲು ಸರ್ಕಾರ ಹಪಾಹಪಿಸುತ್ತಿದೆ, ಕರಾವಳಿ ಭಾಗ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನ ಛಿದ್ರಗೊಂಡಿದೆ.

ಸಂಕಷ್ಟದಲ್ಲಿ ಜನತೆ

ಸಂಕಷ್ಟದಿಂದ ಜನ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ, ಇಂತಹ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಜನತೆಯ ಕಣ್ಣೀರು ಒರೆಸುವ ಬದಲು ’ರಕ್ತ ಕಣ್ಣೀರು’ ಸುರಿಸುತ್ತಿದೆ ಎಂದಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಮನೆ, ರಸ್ತೆ, ಸೇತುವೆಗಳು ಕುಸಿದಿವೆ, ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನರ ಬದುಕು ದಿಕ್ಕಿಲ್ಲದಂತಾಗಿದೆ, ಸಂತ್ರಸ್ತರ ರಕ್ಷಣೆಗೆ ರಾಜ್ಯ ಸರ್ಕಾರ ಕೈಗೊಂಡ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬ ಗಾದೆಯಂತೆ, ಮಳೆಯಲ್ಲಿ ಸಾಮಾನ್ಯ ಜನರ ಬದುಕು ಕೊಚ್ಚಿ ಹೋದ ಮೇಲೆ ಹಾನಿ ಪ್ರದೇಶಗಳಿಗೆ ಸಚಿವರಿಗೆ ಹೋಗಿ ಎಂಬುದಾಗಿ ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು.

ಇದೇನಾ ನುಡಿದಂತೆ ನಡೆಯುವುದು

ಮಳೆ ಬರುವ ಮೊದಲು ಏನು ಮುಂಜಾಗ್ರತಾ ಕ್ರಮ ಕೈಗೊಂಡಿದ್ದೀರಿ, ಇದೇನಾ ಜನಪರ ಆಡಳಿತ, ನುಡಿದಂತೆ ನಡೆಯುವುದು ಎಂದರೆ ಇದೇನಾ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕರಾವಳಿ ಮಳೆಯ ಚಿಂತೆ ಇಲ್ಲ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ, ಅದು ಕೊಲೆಗಳನ್ನು ಹತ್ತಿಕ್ಕಲು ಅಲ್ಲ, ಕೊಲೆಗಳಲ್ಲೂ ’ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಹವಣಿಸುತ್ತಿದೆ.

ಸಿದ್ದರಾಮಯ್ಯ ನೀವು ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ, ವಿರೋಧ ಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ, ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು, ಅವನ್ನು ಏಕೆ ಹತ್ತಿಕ್ಕಲಿಲ್ಲ, ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಿದ ಸಮುದಾಯದ ರಕ್ಷಣೆಯಲ್ಲೂ ವಿಫಲರಾಗಿರುವುದಲ್ಲದೆ, ಇತರೆ ಕೋಮುಗಳ ಮೇಲೆ ವಿಷ ಕಾರುತ್ತಿದ್ದೀರಿ.

ವಿಷ ಸರ್ಪಗಳ ತೋಟ

ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ, ಸಿದ್ದರಾಮಯ್ಯನವರೇ, ನೀವು ಮತ್ತು ನಿಮ್ಮ ಸಂಗಡಿಗರ ಸದಾರಮೆ ನಾಟಕ ಸಾಕು, ಕೂಡಲೇ ಕರಾವಳಿಗೆ ಭೇಟಿ ನೀಡಿ, ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ.

ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ’ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ, ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamycm siddaramaiah govt. failedrain havoc
0 FacebookTwitterPinterestEmail
admin

previous post
ಸಿದ್ದರಾಮಯ್ಯ ದೆಹಲಿಗೆ : ಕಾಂಗ್ರೆಸ್‌ನಲ್ಲಿ ಸಂಚಲನ
next post
ದೇವೇಗೌಡರ ಬಗ್ಗೆ ಎಚ್ಚರದಿಂದ ಮಾತನಾಡಿ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ