Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಆಡಳಿತ ವಿರುದ್ಧ ತಿರುಗಿಬಿದ್ದ ಇಬ್ಬರು ಕಾಂಗ್ರೆಸ್‌ ಶಾಸಕರು

by admin June 23, 2025
written by admin June 23, 2025 0 comments 1 minutes read
0FacebookTwitterPinterestEmail
102

ಬೆಂಗಳೂರು:ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಬಾಂಬ್ ಸಿಡಿಸಿದ್ದಾರೆ.

ಹಣ ನೀಡದೆ ಸರ್ಕಾರದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಆಡಳಿತದ ವಿರುದ್ಧ ಕಿಡಿಕಾರಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹ

ಮತ್ತೊಂದೆಡೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ಕೇಳಿದ್ದಾರೆ.

ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು, ಸಚಿವರು ಒಬ್ಬೊಬ್ಬರೇ ಆಡಳಿತ ವೈಫಲ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜುಕಾಗೆ, ಪಕ್ಷದ ಹಿರಿಯ ಶಾಶಕ ಬಿ.ಆರ್.ಪಾಟೀಲ್ ಹೇಳಿಕೆಯನ್ನು ಸಂಪೂರ್ಣ ಸಮರ್ಥಿಸಿ, ತಾವು ಒಂದು ಹೆಜ್ಜೆ ಮುಂದೆ ಹೋಗಿ ನನ್ನ ಎಲ್ಲಾ ಪದವಿಗಳಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳು ಮಾತು ಕೇಳುತ್ತಿಲ್ಲ

ಬಿ.ಆರ್.ಪಾಟೀಲ್ ಹೇಳಿದ್ದಾರಲ್ಲ, ಅದಕ್ಕಿಂತ ಅದರಪ್ಪನ ಸ್ಥಿತಿ ನನ್ನದಾಗಿದೆ, ನಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಇಲ್ಲ, ಅಧಿಕಾರಿಗಳು ಮಾತು ಕೇಳುತ್ತಿಲ್ಲ.

ಮುಖ್ಯಮಂತ್ರಿ ಅವರು ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವ ಪತ್ರವೊಂದೇ ಅಭಿವೃದ್ಧಿ ಆಗಿರುವುದು.

ಬಿಡುಗಡೆ ಆಗಿರುವ ಹಣಕ್ಕೆ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸುತ್ತಿಲ್ಲ, ಅವರು ನಮ್ಮ ಮಾತು ಕೇಳುತ್ತಿಲ್ಲ, ಒಟ್ಟಾರೆ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ.

ರಾಜೀನಾಮೆ ನೀಡುವ ಸ್ಥಿತಿ

ಇದರಿಂದ ನನ್ನ ಮನಸ್ಸಿಗೆ ಘಾಸಿಯಾಗಿದ್ದು ಕ್ಷೇತ್ರದ ಜನರಿಗೆ ಮುಖ ಕೊಟ್ಟು ಮಾತನಾಡಲಾಗದೆ ರಾಜೀನಾಮೆ ನೀಡುವ ಸ್ಥಿತಿ ಎದುರಾಗಿದೆ.

ಎರಡು ವರ್ಷ ಕಳೆದರೂ ಕಾಮಗಾರಿಗಳಿಗೆ ಕೆಲಸದ ಆದೇಶಗಳು ನೀಡುತ್ತಿಲ್ಲ ಎಂದರೆ ಏನರ್ಥ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆ ಅವರನ್ನು ಭೇಟಿ ಮಾಡಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ, ವಿಧಾನಸಭಾ ಅಧ್ಯಕ್ಷರನ್ನು ಭೇಟಿ ಮಾಡಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್‌ನಿಂದ ವಿಧಾನಸಭೆಗೆ

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರ ಪ್ರತಿನಿಧಿಸುವ ರಾಜುಕಾಗೆ ಮೂಲತಃ ಜನತಾ ಪರಿವಾರದವರು, ದಿವಂಗತ ಉಮೇಶ್ ಕತ್ತಿ ಆಪ್ತರಾಗಿದ್ದ ಅವರು ಬಿಜೆಪಿ ಸೇರಿ ನಂತರ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ವಸತಿ ಸಚಿವರ ಮೇಲೆ ಗಂಭೀರ ಆರೋಪ ಬಂದಿದೆ, ಆರೋಪ ಮಾಡಿರುವುದು ಅನ್ಯರಲ್ಲ, ನಮ್ಮ ಪಕ್ಷದ ಹಿರಿಯರೊಬ್ಬರು, ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ.

ಆರೋಪದಿಂದ ಮುಕ್ತಗೊಂಡು ಮಂತ್ರಿಯಾಗಲಿ, ಈ ಹಿಂದೆ ರಾಜ್ಯದಲ್ಲಿ ಇಂತಹ ಹಲವಷ್ಟು ಘಟನೆಗಳು ನಡೆದಿವೆ ಎಂದರು.

ತೀವ್ರ ಅಸಮಾಧಾನ

ಸಚಿವರಾದ ಕೃಷ್ಣಬೈರೇಗೌಡ, ಎಚ್.ಕೆ.ಪಾಟೀಲ್, ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಆಡಳಿತಶಾಹಿ ವಿರುದ್ಧ ಗುಡುಗಿದ ಬೆನ್ನಲ್ಲೇ ಶಾಸಕ ರಾಜುಕಾಗೆ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿದ್ದಾರೆ.

ಆಡಳಿತ ವ್ಯವಸ್ಥೆ ಬಗ್ಗೆ ತಮ್ಮ ಆಪ್ತ ಬಳಗವೇ ತಿರುಗಿಬಿದ್ದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ತುಟಿ ಬಿಚ್ಚದೆ ಮೌನ ವಹಿಸಿರುವುದು ಕಾಂಗ್ರೆಸ್ ನಾಯಕರಲ್ಲಿ ಗೊಂದಲಕ್ಕೆ ಎಡೆ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmla rajukage and beluru gopalakrishnarebel
0 FacebookTwitterPinterestEmail
admin

previous post
ಭಿನ್ನಮತ ಬಿಡಿ: ನಾಯಕರಿಗೆ ಅಮಿತ್ ಷಾ ಕಿವಿಮಾತು
next post
ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ