Thursday, June 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನಾಯಕತ್ವ ಕುರಿತು ಸೋನಿಯಾ, ರಾಹುಲ್ ಜೊತೆ ಚರ್ಚೆ

by KM Shivaraju April 30, 2026
written by KM Shivaraju April 30, 2026 0 comments 1 minutes read
0FacebookTwitterPinterestEmail
64

ಕಲಬುರಗಿ:ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ತಾವು ಚರ್ಚಿಸಿ ನಿರ್ಧರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ನಾಯಕತ್ವ ಖಾಲಿ ಇಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಈ ವಿಚಾರ ಎದುರಾದಾಗ ನಾವು ಮೂವರೂ ಕುಳಿತು ತೀರ್ಮಾನಿಸುತ್ತೇವೆ.

ಒಂದಷ್ಟು ಸಮಯ ಹಿಡಿಯುತ್ತದೆ

ಅಧಿಕಾರ ಹಸ್ತಾಂತರ ಕುರಿತು ಖರ್ಗೆ ಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದು, ನಾಯಕತ್ವ ಬದಲಾವಣೆ ವಿಚಾರ ಬಂದಾಗ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ, ಅದಕ್ಕೆ ಒಂದಷ್ಟು ಸಮಯ ಹಿಡಿಯುತ್ತದೆ ಎಂದರು.

ರಾಜ್ಯ ಕಾಂಗ್ರೆಸ್‌ನಲ್ಲಿನ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸುತ್ತೇವೆ, ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತದೆ.

ತಾವೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ದಲಿತ ಸಮುದಾಯದ ಸಚಿವರು ಮನವಿ ಮಾಡುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ನಾನು ಮುಖ್ಯಮಂತ್ರಿ ಆದರೆ, ಉತ್ತಮ ಎಂದು ಅವರೂ ಹೇಳುತ್ತಾರೆ, ನೀವೂ ಹೇಳುತ್ತೀರಿ, ಮೇಲಿನವರೂ ಹೇಳುತ್ತಾರೆ, ಆದರೆ, ಅದಕ್ಕೆ ಹಣೆಬರಹ ಬೇಕು ಎಂದರು.

ಸೋನಿಯಾ ಮಾತ್ರ ನಿರ್ಧರಿಸಲು ಸಾಧ್ಯ

ಹಣೆಬರಹ ಪದ ಬಳಸಿದ ಮರುಕ್ಷಣವೇ, ನಮ್ಮಲ್ಲಿ ಪಕ್ಷದ ಸಿದ್ಧಾಂತದಂತೆ ನಡೆಯುತ್ತದೆ, ಪಕ್ಷಕ್ಕೆ ದುಡಿದವರಿಗೆ ಯಾವ ಸ್ಥಾನ ನೀಡಬೇಕೆಂಬುದನ್ನು ಸೋನಿಯಾ ಗಾಂಧಿ ಮಾತ್ರ ನಿರ್ಧರಿಸಲು ಸಾಧ್ಯ ಎಂದರು.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹಿರಿಯ ನಾಯಕ ಖರ್ಗೆ ಮುಖ್ಯಮಂತ್ರಿ ಆಗಬೇಕು ಎಂದು ಪುನರುಚ್ಛರಿಸಿದರು.

ಪಕ್ಷಕ್ಕಾಗಿ 50 ವರ್ಷಗಳ ಕಾಲ ದುಡಿದಿದ್ದಾರೆ, ಅವರ ಸಮಕಾಲೀನರವರಾದ ಎಸ್.ಬಂಗಾರಪ್ಪ, ಗುಂಡೂರಾವ್, ಧರ್ಮಸಿಂಗ್, ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಾರೆ.

ಪಕ್ಷಕ್ಕೆ ಖರ್ಗೆ ಸುದೀರ್ಘ ಸೇವೆ

ಪಕ್ಷಕ್ಕೆ ಸುದೀರ್ಘ ಸೇವೆ ಸಲ್ಲಿಸಿರುವ ಖರ್ಗೆ ಅವರಿಗೆ ಈ ಅವಕಾಶ ದೊರೆತಿಲ್ಲ, ಅವರಿಗೂ ಮುಖ್ಯಮಂತ್ರಿ ಸ್ಥಾನ ದೊರೆಯಲಿ ಎಂಬ ಉದ್ದೇಶದಿಂದ ನಾವು ವರಿಷ್ಠರಲ್ಲಿ ಮನವಿ ಮಾಡಿ ಒತ್ತಾಯಿಸಿದ್ದೇವೆ.

ನಾಯಕತ್ವ ವಿಚಾರ ಬಂದಾಗ ನಮ್ಮ ಅನಿಸಿಕೆಗಳನ್ನು ಹೇಳಬಹುದೇ ಹೊರತು ಅದು ನಮ್ಮ ನಿರ್ಧಾರವಾಗುವುದಿಲ್ಲ, ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ, ಅದಕ್ಕೆ ನಾವು ತಲೆಬಾಗಬೇಕಾಗುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres high commandleadership changemallikarjuna khargeRahul Gandhisoniya gandhitake time
0 FacebookTwitterPinterestEmail
KM Shivaraju

previous post
ನಾಯಕತ್ವ ಬದಲು ಸುಳಿವು: ಮಂತ್ರಿಸ್ಥಾನಕ್ಕೆ ಲಾಬಿ
next post
ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

You may also like

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

ಪರಿಷತ್: ಕಾಂಗ್ರೆಸ್, ಬಿಜೆಪಿ ಗೆಲುವು; ಜೆಡಿಎಸ್ ಸೋಲು

June 18, 2026

ಎಸ್‌ಐಆರ್: ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

June 17, 2026

ಪರಿಷತ್ ಚುನಾವಣೆ: ಕಾಂಗ್ರೆಸ್ ಸರ್ಕಾರ ರೆಸಾರ್ಟ್‌ಗೆ

June 16, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (498)
  • ಅಂಕಣ (109)
  • ಉದ್ಯೋಗ (334)
  • ದಿನ ಭವಿಷ್ಯ (110)
  • ರಾಜಕೀಯ (1,992)
  • ರಾಜ್ಯ (2,306)
  • ರಾಷ್ಟ್ರ (2,271)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

    June 24, 2026
  • ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

    June 23, 2026

KMS Special

  • ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

    June 24, 2026
  • ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

    June 24, 2026
  • ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

    June 23, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ....

June 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ