Saturday, September 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

by admin September 11, 2026
written by admin September 11, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಲ್ಲದೆ, ಸಂಪುಟದ ಇನ್ನೂ ಮೂರ‍್ನಾಲ್ಕು ಮಂತ್ರಿಗಳ ವಿರುದ್ಧ ಜಾರಿ ನಿದೇರ್ಶನಾಲಯ (ಇ.ಡಿ.) ದಾಳಿ ನಡೆಸುವ ಯೋಜನೆ ರೂಪಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಪ್ರತಿಪಕ್ಷ ನಾಯಕರ ಮೇಲೆ ನಿರಂತರವಾಗಿ ಇ.ಡಿ. ಮತ್ತು ಸಿಬಿಐ ದಾಳಿ ಮುಂದುವರೆದಿದೆ.

ಕಾಂಗ್ರೆಸ್ ಪಕ್ಷದ ಗುರಿ

ಕೇಂದ್ರದಲ್ಲಿನ ಆಡಳಿತ ಪಕ್ಷದ ಹಲವು ಮಂದಿ ವಿದೇಶದಲ್ಲಿ ಹೂಡಿಕೆ ಮಾಡಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಆದರೆ, ಕಾಂಗ್ರೆಸ್ ಪಕ್ಷದವರನ್ನು ಗುರಿ ಮಾಡಿ ದಾಳಿ ನಡೆಸಲಾಗುತ್ತಿದೆ.

ಮೂರ‍್ನಾಲ್ಕು ಸಚಿವರಷ್ಟೇ ಅಲ್ಲ, ನಮ್ಮ ಪಕ್ಷದ ಕೆಲವು ಮುಖಂಡರೂ ಇ.ಡಿ. ದಾಳಿ ಪಟ್ಟಿಯಲ್ಲಿದ್ದಾರೆ.

ತಡರಾತ್ರಿ ನನ್ನ ಸಹೋದ್ಯೋಗಿ ಸತೀಶ್ ಮನೆಗೆ ತೆರಳಿ ಧೈರ್ಯ ತುಂಬಿದ್ದೇನೆ, ನೀವೊಬ್ಬರೇ ಅಲ್ಲ, ಇನ್ನೂ ಕೆಲವರಿದ್ದಾರೆ ಎಂಬ ಮಾಹಿತಿ ನೀಡಿದ್ದೇನೆ ಎಂದರು.

ಸಲಹೆ-ಸೂಚನೆ

ಉನ್ನತ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಅವರು, ಸತೀಶ್ ಭೇಟಿ ಮಾಡಿದ ಸಂದರ್ಭದಲ್ಲಿ ಇ.ಡಿ. ದಾಳಿಗೆ ಸಂಬಂಧಿಸಿದಂತೆ ಅವರಿಂದ ಮಾಹಿತಿ ಪಡೆದು, ಅನುಭವದ ಆಧಾರದ ಮೇಲೆ ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಕೆಲವು ಸಮುದಾಯದ ನಾಯಕರನ್ನು ಸೆಳೆಯಲು ಇಂತಹ ತಂತ್ರ ಕರ್ನಾಟಕದಲ್ಲಷ್ಟೇ ಅಲ್ಲ, ರಾಷ್ಟ್ರದ ವಿವಿಧ ಮೂಲೆಗಳಲ್ಲಿ ನಡೆದಿದೆ.

ನನಗೆ ಬಂದಿರುವ ಮಾಹಿತಿಯಂತೆ ಕೆಲವರ ಹೆಸರನ್ನು ಪ್ರಸ್ತಾಪಿಸಿ, ಇವರ ಮೇಲೂ ಮುಂದಿನ ದಿನಗಳಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ.

ಎದೆಗುಂದ ಬೇಡಿ

ನೀವು ಎದೆಗುಂದ ಬೇಡಿ, ನಿಮ್ಮ ಜೊತೆ ಪಕ್ಷ ಮತ್ತು ನಾವಿದ್ದೇವೆ, ನಾನು ಇದನ್ನು ಅನುಭವಿಸಿದ್ದೇನೆ, ಜೈಲಿಗೂ ಹೋಗಿಬಂದಿದ್ದೇನೆ.

ದಾಳಿ ಹಿಂದೆ ಯಾರದಾದರೂ ಕೈವಾಡ ಇರುವ ಬಗ್ಗೆ ನಿಮಗೆ ಅನುಮಾನ ಇದ್ದರೆ, ಯೋಚನೆ ಮಾಡಿ ಮತ್ತು ಎಚ್ಚರದಿಂದಿರಿ ಎಂದಿದ್ದಾರೆ.

ಎಲ್ಲರನ್ನೂ ನಂಬುವುದು ಬೇಡ ಎಂದು ಮುಖ್ಯಮಂತ್ರಿ ಅವರು ಸತೀಶ್ ಅವರಿಗೆ ಕಿವಿಮಾತು ಹೇಳಿದ್ದಲ್ಲದೆ, ಸುಮಾರು ಎರಡು ತಾಸು ಮುಖಾಮುಖಿ ಚರ್ಚೆ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumaredonly congres men on ED radarraidyet three-four minister on radar
0 FacebookTwitterPinterestEmail
admin

previous post
ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

You may also like

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (565)
  • ಅಂಕಣ (109)
  • ಉದ್ಯೋಗ (349)
  • ದಿನ ಭವಿಷ್ಯ (110)
  • ರಾಜಕೀಯ (2,058)
  • ರಾಜ್ಯ (2,373)
  • ರಾಷ್ಟ್ರ (2,337)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026
  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026
  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026

KMS Special

  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026
  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026
  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ...

September 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ