Sunday, September 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

by KM Shivaraju September 12, 2026
written by KM Shivaraju September 12, 2026 0 comments 1 minutes read
0FacebookTwitterPinterestEmail
7

ನವದೆಹಲಿ:ಸಿದ್ದರಾಮಯ್ಯ ಆಡಳಿತ ಕಾಲದಿಂದ ಇದುವರೆಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ನಡೆಸಿರುವ ಅಕ್ರಮಗಳ ತನಿಖಾ ಪ್ರಗತಿ ಪರಿಶೀಲಿಸಿ, ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಜಾರಿ ನಿರ್ದೇಶನಾಲಯ (ಇ.ಡಿ.) ತಂಡವೇ ದೆಹಲಿಯಿಂದ ಆಗಮಿಸಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಪ್ರಭಾವೀ ಸಚಿವ ಹಾಗೂ ಉದ್ಯಮಿ ಸತೀಶ್ ಜಾರಕಿಹೊಳಿ, ವಿದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿರುವುದು ಹಾಗೂ ಇಲಾಖಾ ಭ್ರಷ್ಟಾಚಾರ ಕುರಿತು ಲಭ್ಯವಾಗಿರುವ ಸಾಕ್ಷ್ಯಗಳ ಆಧಾರದ ಮೇಲೆ ವಿವಿಧ ಮೊಕದ್ದೆಮೆ ಹೂಡಿಕೆ ಬಗ್ಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ತಂಡ ಬಂದಿದೆ ಎನ್ನಲಾಗಿದೆ.

ಪೂರ್ಣ ಪರಿಶೀಲನೆ

ಇದರೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಬದಲಿ ನಿವೇಶನ, ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಲ್ಲಿನ ಭ್ರಷ್ಟಾಚಾರ, ವಾಲ್ಮೀಕಿ ಮಹರ್ಷಿ ನಿಗಮದ ಹಗರಣ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಕಳೆದ ಮೂರು ವರ್ಷಗಳಲ್ಲಿ ನಡೆದಿರುವ ಹಗರಣಗಳ ಪೂರ್ಣ ಪರಿಶೀಲನೆಗೆ ಇ.ಡಿ. ನಿರ್ದೇಶಕರ ತಂಡವೇ ಆಗಮಿಸಿದೆ.

ಇ.ಡಿ. ನಿರ್ದೇಶಕ ರಾಹುಲ್ ನವೀನ್ ಜೊತೆಗೆ ವಿಶೇಷ ನಿರ್ದೇಶಕರುಗಳ ತಂಡ ರಾಜ್ಯಕ್ಕೆ ಧಾವಿಸಿದ್ದು, ಇತ್ತೀಚಿನ ಎಲ್ಲ ಹಗರಣಗಳ ಬಗ್ಗೆ ಖುದ್ದು ಪರಿಶೀಲಿಸಲು ಎರಡು ದಿನ ಇಲ್ಲಿಯೇ ಬಿಡಾರ ಹೂಡಲಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದಕ್ಷಿಣ ಆಫ್ರಿಕಾದ ವಿವಿಧ ದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಹಾಗೂ ತಮ್ಮ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವೇಳೆ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕರ್ನಾಟಕ ಮತ್ತು ಗೋವಾ ಇ.ಡಿ. ಅಧಿಕಾರಿಗಳು ಸತತ 37 ಗಂಟೆಗಳ ಕಾಲ ೨೦ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸಿದ್ದರು.

ನೇಮಕಾತಿಯಲ್ಲಿ ಭ್ರಷ್ಟಾಚಾರ

ಇದನ್ನು ಆಧರಿಸಿ ಇ.ಡಿ., ಕರ್ನಾಟಕದಲ್ಲಿ ಸತೀಶ್ ಜಾರಕಿಹೊಳಿ ಹಗರಣವಲ್ಲದೆ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ವಿವಿಧ ನೇಮಕಾತಿಯಲ್ಲಿ ನೂರಾರು ಕೋಟಿ ರೂ. ಭ್ರಷ್ಟಾಚಾರದಿಂದ ಅರ್ಹರಿಗೆ ದೊರೆಯಬೇಕಾದ ಹುದ್ದೆಗಳು ಬೇರೆಯವರ ಪಾಲಾಗಿದೆ.

ವಿವಿಧ ಪರೀಕ್ಷೆಗಳಲ್ಲಿ ತೇರ್ಗಡೆ ಆಗದವರಿಗೆ ಹುದ್ದೆ ನೀಡುವಲ್ಲಿ ಕೆಪಿಎಸ್‌ಸಿ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿ ಸದಸ್ಯರು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ಆಡಳಿತದ ಬಹುತೇಕ ಹಗರಣಗಳು ಬಯಲಾಗುತ್ತಿದ್ದು, ಇವುಗಳ ಪೂರ್ವಾಪರ ಪರಿಶೀಲನೆಗೆ ತಂಡ ಆಗಮಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres govt.ED chief rahul naveenenforcement directorate - EDkarnatakateam to look into the investigation updatesvarious scams
0 FacebookTwitterPinterestEmail
KM Shivaraju

previous post
ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

You may also like

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (566)
  • ಅಂಕಣ (109)
  • ಉದ್ಯೋಗ (350)
  • ದಿನ ಭವಿಷ್ಯ (110)
  • ರಾಜಕೀಯ (2,059)
  • ರಾಜ್ಯ (2,374)
  • ರಾಷ್ಟ್ರ (2,338)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

    September 12, 2026
  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026
  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026

KMS Special

  • ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

    September 12, 2026
  • ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

    September 11, 2026
  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ