Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನ ಮತ್ತು ವನ್ಯಜೀವಿಗಳ ಸುರಕ್ಷತೆ ಖಾತ್ರಿಗೆ ಹಲವು ಕ್ರಮ

by admin August 12, 2024
written by admin August 12, 2024 0 comments 1 minutes read
Share 0FacebookTwitterPinterestEmail
154

ಬೆಂಗಳೂರು:ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಪರಿಹಾರ ಪ್ರಥಮ ಆದ್ಯತೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಇಂದಿಲ್ಲಿ ತಿಳಿಸಿದ್ದಾರೆ.

ಆನೆ-ಮಾನವ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜನರ ಮತ್ತು ವನ್ಯಜೀವಿಗಳ ಸುರಕ್ಷತೆ ಖಾತ್ರಿಪಡಿಸಲು ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಸಮುದಾಯ-ಚಾಲಿತ ಉಪಕ್ರಮ

ತಂತ್ರಜ್ಞಾನದ ಅಳವಡಿಕೆ ಮತ್ತು ಸಮುದಾಯ-ಚಾಲಿತ ಉಪಕ್ರಮಗಳೊಂದಿಗೆ ಆನೆಗಳು ನಾಡಿಗೆ ಬರುವುದನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದು, ಈ ಸವಾಲು ಎದುರಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.

ಮಾನವ-ವನ್ಯಜೀವಿ ಸಂಘರ್ಷ ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಅಂಶಗಳನ್ನು ಒಳಗೊಂಡ ಸಂಕೀರ್ಣ ಸಮಸ್ಯೆಯಾಗಿದೆ.

ಅಮೂಲ್ಯ ಜೀವ ಹಾಗೂ ಬೆಳೆ ಹಾನಿಗೆ ಕಾರಣವಾಗುತ್ತಿರುವ ಸಮಸ್ಯೆಗೆ ಸುಸ್ಥಿರ ಪರಿಹಾರ ಕಂಡುಕೊಳ್ಳಲು ಸಂಘಟಿತ ಮತ್ತು ಸಹಯೋಗದ ಪ್ರಯತ್ನಗಳು ಅಗತ್ಯ ಮತ್ತು ಅನಿವಾರ್ಯ ಎಂದರು.

ಸಮುದಾಯಗಳ ಮಹತ್ವದ ಪಾತ್ರ

ಜೀವನ ಮತ್ತು ಜೀವನೋಪಾಯಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಅಸಂಖ್ಯಾತ ಸಮುದಾಯಗಳು ಅರಣ್ಯ ಸಂರಕ್ಷಣೆಯಲ್ಲಿ ಮಹತ್ವ ಪಾತ್ರ ವಹಿಸಿವೆ, ಕಾಡು ಭೂಗ್ರಹದ ಜೀವನಾಡಿ, ಎಲ್ಲ ಜೀವಜಂತುಗಳ ಉಸಿರು, ಶುದ್ಧ ಗಾಳಿ, ಶುದ್ಧ ನೀರು, ಫಲವತ್ತಾದ ಮಣ್ಣು ಲಭಿಸುವುದೇ ಅರಣ್ಯದಿಂದ.

ಕರ್ನಾಟಕ ಸರ್ಕಾರ ಅರಣ್ಯದಲ್ಲಿ ಕಳ್ಳಬೇಟೆ ನಿಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ವನ್ಯಮೃಗಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ, 2023ರ ಆನೆ ಗಣತಿಯ ಪ್ರಕಾರ ರಾಜ್ಯದಲ್ಲಿ 6,395 ಆನೆಗಳಿದ್ದು, ಗಜ ಸಂಖ್ಯೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ.

ಕರ್ನಾಟಕ ವ್ಯಾಘ್ರಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ, ರಾಜ್ಯದಲ್ಲಿ 563 ಹುಲಿಗಳಿವೆ.

ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 30 ಜನ ಆನೆಗಳ ದಾಳಿಯಿಂದ ಸಾವಿಗೀಡಾಗುತ್ತಿರುವುದು ನೋವಿನ ಸಂಗತಿ, ಮಾನವ-ಆನೆಗಳ ಸಂಘರ್ಷ ನಿರ್ವಹಣೆಗೆ ಸೂಕ್ತ ಪರಿಹಾರದ ಅಗತ್ಯವಿದೆ.

ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿನ ಆಸಕ್ತಿ ತಳೆದಿದ್ದು, 2023-24ರಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 100 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಾ ಅರಣ್ಯ ಇಲಾಖೆಯ ಸುರಕ್ಷತಾ ಕಾರ್ಯಗಳಿಗೆ ಇಲಾಖೆ ಕೈಗೊಂಡಿರುವ ಕ್ರಮಗಳಿಗೆ ಬೆಂಬಲ ನೀಡಿದ್ದಾರೆ ಎಂದರು.

ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲಿನೆಗೆ ತಜ್ಞರ ಸಮಿತಿ
ಕೇಂದ್ರ ಅರಣ್ಯ ಸಚಿವರಿಗೆ ಮನವಿ

ಇದೇ ಸಂದರ್ಭದಲ್ಲಿ ನಡೆದ ವಿವಿಧ ರಾಜ್ಯಗಳ ಅರಣ್ಯ ಸಚಿವರ ಮಟ್ಟದ ಸಭೆಯಲ್ಲಿ, ಆನೆ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ಯಾಂಪಾ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸಲು ಸಲಹೆ ವ್ಯಕ್ತವಾಯಿತು.

ಕೇರಳ ಅರಣ್ಯ ಸಚಿವ ಎ.ಕೆ.ಸಸೀಂದ್ರನ್ ಇದರ ನೇತೃತ್ವ ತಾವು ವಹಿಸುವುದಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದ್ದಕ್ಕೆ ಸಭೆ ಸಮ್ಮತಿಸಿತು.

Share this:

  • WhatsApp
  • Post
  • Tweet
  • Print
  • Email
forest ministers meetminister eshwara khandresave animals
Share 0 FacebookTwitterPinterestEmail
admin

previous post
ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲಿನೆಗೆ ತಜ್ಞರ ಸಮಿತಿ
next post
ಪೋಡಿ ಪ್ರಕರಣ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ