Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗಣೇಶ ವಿಗ್ರಹ ಬಂಧನ: ಕಾಂಗ್ರೆಸ್‌ಗೆ ಎಐಸಿಸಿ ತರಾಟೆ

by KM Shivaraju September 17, 2024
written by KM Shivaraju September 17, 2024 0 comments 2 minutes read
0FacebookTwitterPinterestEmail
576

ಬೆಂಗಳೂರು:ಗಣೇಶೋತ್ಸವ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಗಲಭೆಗಳ ಬಗ್ಗೆ ಕಾಂಗ್ರೆಸ್ ವರಿಷ್ಠರು ಗರಂ ಆಗಿದ್ದಾರೆ.

ನಾಗಮಂಗಲ ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಗಣೇಶೋತ್ಸವ ಆಚರಣೆ ವೇಳೆ ಕೋಮು ಗಲಭೆಗೆ ಎಡೆ ಮಾಡಿ ಇಡೀ ರಾಷ್ಟ್ರವೇ ಕರ್ನಾಟಕದತ್ತ ನೋಡಿದ್ದು ಎಐಸಿಸಿಯನ್ನು ಮುಜುಗರಕ್ಕೆ ಸಿಲುಕಿಸಿದೆ.

ಕಾಂಗ್ರೆಸ್ ಹಿಂದೂ ವಿರೋಧಿ ಭಾವನೆ

ಅದರಲ್ಲೂ ಗಣೇಶ ಪ್ರತಿಮೆಯನ್ನು ಪೋಲಿಸ್ ಅಧಿಕಾರಿಯೊಬ್ಬರು ತಬ್ಬಿಕೊಂಡು ಪೋಲಿಸ್ ವಾಹನದಲ್ಲಿ ಇಡುತ್ತಿರುವ ದೃಶ್ಯ, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂಬ ಭಾವನೆ ಬಿಂಬಿಸಿ, ಇದನ್ನೇ ಉತ್ತರ ಭಾರತದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಬಳಸುತ್ತಿರುವುದು ಎಐಸಿಸಿಗೆ ಸಹಿಸಲಾಗುತ್ತಿಲ್ಲ.

ಈ ಘಟನೆ ನಂತರ ಕರ್ನಾಟಕದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪೂರ್ಣ ಮಾಹಿತಿ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಎಐಸಿಸಿ, ಪತ್ರ ಬರೆದು ವಿವರಣೆ ಕೇಳಿದೆ.

ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಅಪರಾಧ ಕೃತ್ಯಗಳ ಪ್ರಮಾಣ ಹೆಚ್ಚುತ್ತಿರಲು ಕಾರಣವೇನು, ರಾಷ್ಟ್ರೀಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ 6000ದಷ್ಟು ಇದ್ದದ್ದು, ಈ ವರ್ಷ 9000ಕ್ಕೆ ಏರಿಕೆ ಆಗಿದೆ.

ರಾಹುಲ್ ಗಾಂಧಿ ಭೇಟಿಗೆ ಯಾರ ಅನುಮತಿಯೂ ಬೇಕಿಲ್ಲ
ಅಪರಾಧ ಪ್ರಕರಣಗಳ ಹೆಚ್ಚಳ

ಅಪರಾಧ ಪ್ರಕರಣಗಳು ಹೆಚ್ಚಾಗಲು ಕಾರಣಗಳೇನು, ಗೃಹ ಇಲಾಖೆ ಮೇಲೆ ಹಿಡಿತ ಸಾಧಿಸಲು ಆಗುತ್ತಿಲ್ಲವೆ ಎಂದು ಕೆಪಿಸಿಸಿಯನ್ನು ಎಐಸಿಸಿ ಖಾರವಾಗಿ ಪ್ರಶ್ನಿಸಿದೆ.

ಗಣೇಶೋತ್ಸವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಏಕೆ ಕೈಗೊಳ್ಳುತ್ತಿಲ್ಲ, ಕರ್ನಾಟಕದಲ್ಲಿ ಗಣೇಶನನ್ನೇ ಬಂಧಿಸಿದ್ದಾರೆ ಎಂದು ಟ್ವೀಟ್ ಮಾಡಿ ನಮ್ಮ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಷ್ಟೇ ಅಲ್ಲದೆ, ಹರಿಯಾಣ ವಿಧಾನಸಭಾ ಚುನಾವಣಾ ವೇಳೆಯಲ್ಲೂ ಗಣೇಶ ಮೂರ್ತಿಯನ್ನೇ ಬಂಧಿಸಿದ್ದನ್ನು ಪ್ರಧಾನಿ ಅವರು ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿ ಭಾಷಣ

ಕಾಂಗ್ರೆಸ್ ಹಿಂದೂಗಳ ವಿರೋಧಿ ಎಂದು ಬಿಂಬಿಸುವ ಕೆಲಸ ನಡೆದಿದೆ, ಕರ್ನಾಟಕ ಸರ್ಕಾರ ಗಣೇಶ್ ಮೂರ್ತಿಯನ್ನೇ ಬಂಧಿಸುವ ಸ್ಥಿತಿಗೆ ತಲುಪಿದೆ, ಇವರಿಗೆ ನೀವು ಅಧಿಕಾರ ನೀಡಿದರೆ, ಇಲ್ಲಿಯೂ ಅದೇ ಪರಿಸ್ಥಿತಿ ಬರುತ್ತದೆ ಎಂದು ಮೋದಿ ಅವರು ಭಾಷಣ ಮಾಡುತ್ತಿರುವುದು ಕಾಂಗ್ರೆಸ್‌ಗೆ ಹಿನ್ನಡೆ ಉಂಟು ಮಾಡಿದೆ.

ಕರ್ನಾಟಕದಲ್ಲಿನ ಹದಗೆಟ್ಟ ಕಾನೂನು ಸುವ್ಯವಸ್ಥೆಯನ್ನೇ ಮೋದಿ ಅಸ್ತ್ರವನ್ನಾಗಿ ಇಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ, ಇದು ನಿಮ್ಮ ಅರಿವಿಗೆ ಬಂದಿಲ್ಲವೇ ಎಂದು ಪತ್ರದಲ್ಲಿ ಎಐಸಿಸಿ ಪ್ರಶ್ನಿಸಿದೆ.

ನಾಗಮಂಗಲ ಘಟನೆ ಹಾಗೂ ಗಣೇಶ ಮೂರ್ತಿ ಬಂಧನದ ಸುದ್ದಿ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರನ್ನೂ ಕೆರಳಿಸಿದೆಯಂತೆ, ಅವರ ಸಲಹೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಕೆಪಿಸಿಸಿಯಿಂದ ವಿವರಣೆ ಬಯಸಿದ್ದಾರೆ.

20 ಲಕ್ಷ ವಿಶ್ವಕರ್ಮರಿಗೆ ಹಣಕಾಸು ಸೌಲಭ್ಯ
ಎಲ್ಲದಕ್ಕೂ ವಿವರಣೆ ನೀಡಿ

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ, ಎಲ್ಲದಕ್ಕೂ ವಿವರಣೆ ನೀಡಿ ಎಂದಿದೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆ ಎಐಸಿಸಿ ಪತ್ರ ಅವರ ಕೈಸೇರಿದೆ.

ಕಲಬುರಗಿಯ ಸಂಪುಟ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಸಮಾಲೋಚಿಸಿ ಎಐಸಿಸಿಗೆ ಕೆಪಿಸಿಸಿ ಉತ್ತರ ಬರೆಯಲಿದೆ ಎಂದು ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc writes to karnataka congrescm siddaramiahDCM DK Shivakumarganesha statuepolice actionRahul Gandhi
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿ ಭೇಟಿಗೆ ಯಾರ ಅನುಮತಿಯೂ ಬೇಕಿಲ್ಲ
next post
ಮುನಿರತ್ನ ಜಾಮೀನು ಅರ್ಜಿ ನಾಳೆ ತೀರ್ಪು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ