Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೇಶ ದ್ರೋಹಿಗಳ ಬಗ್ಗೆ ರಾಜ್ಯ ಸರ್ಕಾರ ಮೃದು ಧೋರಣೆ

by admin September 20, 2024
written by admin September 20, 2024 0 comments 1 minutes read
0FacebookTwitterPinterestEmail
545

ಬೆಂಗಳೂರು:ದೇಶ ದ್ರೋಹಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯಿಂದ ಕನಾಟಕದಲ್ಲಿ ಶಾಂತಿ ಸುವ್ಯವಸ್ಥೆ ಕದಡುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮಂಗಲ, ದಾವಣಗೆರೆ ಮತ್ತಿತರ ಕಡೆ ನಡೆದ ಗಲಭೆಗಳ ಕುರಿತು ರಾಜ್ಯ ಸರ್ಕಾರಿ ಸಂಸ್ಥೆಗಳು ಸಮರ್ಪಕ ತನಿಖೆ ನಡೆಸಲು ಸಾಧ್ಯವಿಲ್ಲ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯಿಂದ ತನಿಖೆ ಆಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಎನ್‌ಐಎಯಿಂದ ತನಿಖೆ

ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಬದಿಗಿಟ್ಟು, ಎಲ್ಲ ಸಮುದಾಯದ ಜನರು ನೆಮ್ಮದಿಯಿಂದ ಬದುಕುವಂತಾಗಲು ಘಟನೆಗಳ ತನಿಖೆಯನ್ನು ಎನ್‌ಐಎಗೆ ಕೊಡಿ.

ಹಿಂದೂಗಳ ಮೇಲೆ ಬಲಾತ್ಕಾರ, ದಾಳಿ ನಡೆಯುತ್ತಿದೆ, ಪೊಲೀಸರ ಕಣ್ಮುಂದೆಯೇ ನಡೆದರೂ ಕಣ್ಮುಚ್ಚಿ ಕೂತಿದ್ದಾರೆ, ಅವರಿಗೆ ಯಾವುದೇ ಕ್ರಮ ಕೈಗೊಳ್ಳಲು ಅಧಿಕಾರ ಇಲ್ಲದಿರುವುದೇ ಇದಕ್ಕೆ ಕಾರಣ.

ರಾಜ್ಯದಲ್ಲಿ ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬ ಭ್ರಮೆಯಲ್ಲಿ ಮುಖ್ಯಮಂತ್ರಿಗಳಿದ್ದು ಇದೇ ಕಾರಣಕ್ಕೆ ಅಲ್ಪಸಂಖ್ಯಾತರು ರಾಜ್ಯದಲ್ಲಿ ಮೆರೆಯುತ್ತಿದ್ದಾರೆ.

ಅರಾಜಕತೆ ಹೆಚ್ಚಾಗುತ್ತಿದೆ

ವಿರೋಧ ಪಕ್ಷವಾದ ಬಿಜೆಪಿ ಎಲ್ಲ ವಿಚಾರಗಳನ್ನು ಗಂಭೀರವಾಗಿ ತೆಗೆದುಕೊಂಡಿದೆ, ಮುಂದೆ ಹೇಗೆ ತೆಗೆದುಕೊಂಡು ಹೋಗಬೇಕೆಂದು ಚರ್ಚಿಸಲಿದ್ದೇವೆ, ರಾಜ್ಯದಲ್ಲಿ ಅರಾಜಕತೆ ದಿನೇ ದಿನೇ ಹೆಚ್ಚಾಗುತ್ತಿದೆ, ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ.

ಒಂದಾದ ಮೇಲೆ ಒಂದರಂತೆ ದುರ್ಘಟನೆಗಳು ನಡೆಯುತ್ತಿವೆ, ನಾಗಮಂಗಲ ನಂತರ ಪಾಂಡವಪುರದಲ್ಲಿ ಪೊಲೀಸರು ಏಕಾಏಕಿ ಸಂಘದ ಕಾರ್ಯಾಲಯಕ್ಕೆ ನುಗ್ಗಿ ದಬ್ಬಾಳಿಕೆ ಮಾಡಿದ್ದಾರೆ.

ನಿನ್ನೆ ರಾತ್ರಿ ದಾವಣಗೆರೆಯಲ್ಲಿ ಘಟನೆ ನಡೆದಿದೆ, ಹಿಂದೂ ಯುವಕರು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮಾಡುತ್ತಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿದೆ, ಪೊಲೀಸ್ ಅಧಿಕಾರಿಗಳಿಗೂ ಕಲ್ಲಿನ ಪೆಟ್ಟು ಬಿದ್ದಿದೆ.

ಮೈಸೂರು ದಸರಾ: ಸಾಹಿತಿ ಡಾ.ಹಂ.ಪ.ನಾ ಉದ್ಘಾಟನೆ
ಪೊಲೀಸ್ ವ್ಯವಸ್ಥೆ ಇದೆಯೇ

ವಿವಿಧೆಡೆ ನಡೆಯುತ್ತಿರುವ ಘಟನಾವಳಿಗಳನ್ನು ಗಮನಿಸಿದರೆ ರಾಜ್ಯದಲ್ಲಿ ಚುನಾಯಿತ ಸರ್ಕಾರ, ಪೊಲೀಸ್ ವ್ಯವಸ್ಥೆ ಇದೆಯೇ ಎಂಬ ಸಂಶಯವಾಗಿದೆ.

ಹಿಂದೂಗಳ ಮೇಲೆ ಏನೇ ದಾಳಿ ಮಾಡಿದರೂ ಅದನ್ನು ಸಣ್ಣ ಘಟನೆ ಎಂದು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಧೈರ್ಯ-ವಿಶ್ವಾಸ ದೇಶದ್ರೋಹಿಗಳಲ್ಲಿ ಬೇರೂರಿದೆ ಎಂದರು.

ನಾಗಮಂಗಲ ಘಟನೆ ಕುರಿತು ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿ ರಚಿಸಿ, ಸ್ಥಳಕ್ಕೆ ಭೇಟಿ ನೀಡಿ ಸತ್ಯಾಸತ್ಯತೆ ಕುರಿತು ಮಾಹಿತಿ ಪಡೆದಿದ್ದು, ಘಟನೆ ಹಿಂದಿನ ವ್ಯವಸ್ಥಿತ ಪಿತೂರಿ ಬಗ್ಗೆ ವರದಿ ನೀಡಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp fact finding committeeby vijayendradr.ashwathnarayanno law and order in the state
0 FacebookTwitterPinterestEmail
admin

previous post
ಮೈಸೂರು ದಸರಾ: ಸಾಹಿತಿ ಡಾ.ಹಂ.ಪ.ನಾ ಉದ್ಘಾಟನೆ
next post
ಕರ್ನಾಟಕದಲ್ಲಿ ಪ್ರಸಾದಕ್ಕೆ ನಂದಿನಿ ತುಪ್ಪ ಕಡ್ಡಾಯ

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ