Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ದೇವೇಗೌಡ-ಉಪರಾಷ್ಟ್ರಪತಿ ಧನಕರ್ ಸೌಹಾರ್ದ ಭೇಟಿ

by admin October 26, 2024
written by admin October 26, 2024 0 comments 1 minutes read
0FacebookTwitterPinterestEmail
317

ಬೆಂಗಳೂರು:ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ಧರ್ಮಪತ್ನಿ ಸುದೇಶ್ ಧನಕರ್ ಅವರೊಂದಿಗೆ ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬೆಳಗ್ಗೆ 9 ಗಂಟೆಗೆ ಆಗಮಿಸಿದ ಉಪರಾಷ್ಟ್ರಪತಿ ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.

ಚನ್ನಮ್ಮ ಚೇತರಿಕೆಗೆ ಹಾರೈಕೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚನ್ನಮ್ಮ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ಉಪರಾಷ್ಟ್ರಪತಿಗಳು, ನಂತರ ಅವರನ್ನು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ದೇವೇಗೌಡರಿಗೆ ತಿಳಿಸಿದರು.

ಉಪರಾಷ್ಟ್ರಪತಿಗಳ ಮಾತಿಗೆ ಸಮ್ಮತಿಸಿದ ದೇವೇಗೌಡ ಅವರು, ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಹೃದಯ ತುಂಬಿ ಬಂದಿದೆ, ತಮ್ಮ ಆಗಮನ ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಂಪತಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜತೆ ಉಪಹಾರ ಸೇವಿಸಿದರು.

ಸದಸ್ಯರ ಕುಶಲೋಪರಿ

ಕುಟುಂಬದ ಎಲ್ಲಾ ಸದಸ್ಯರ ಕುಶಲೋಪರಿ ವಿಚಾರಿಸಿ, ಪುಟ್ಟ ಮಕ್ಕಳೊಂದಿಗೆ ಉಪರಾಷ್ಟ್ರಪತಿಗಳು ಕೆಲ ಕಾಲ ಕಳೆದರು.

ಇದಕ್ಕೂ ಮುನ್ನ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಬರಮಾಡಿಕೊಂಡರು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಬೀಳ್ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಉಪರಾಷ್ಟ್ರಪತಿ ಹಾಗೂ ದೇವೇಗೌಡರ ನಡುವೆ ಸ್ನೇಹಪೂರ್ವಕ ಬಾಂಧವ್ಯ ಇದೆ, ಇಬ್ಬರೂ ಪರಸ್ಪರ ಗೌರವಭಾವ ಇರಿಸಿಕೊಂಡಿದ್ದಾರೆ ಎಂದರು.

ರಾಷ್ಟ್ರದ ಅಭಿವೃದ್ಧಿ ಚರ್ಚೆ

ಇಬ್ಬರೂ ರೈತ ಕುಟುಂಬದ ಹಿನ್ನೆಲೆಯಿಂದ ಬಂದವರು, ಹೀಗಾಗಿ ಇಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು, ರೈತರ ಹಾಗೂ ರಾಷ್ಟ್ರದ ಅಭಿವೃದ್ಧಿ ಬಗ್ಗೆ ಅನೇಕ ಮಹತ್ವದ ವಿಚಾರಗಳನ್ನು ಹಂಚಿಕೊಂಡರು.

ಉಪರಾಷ್ಟ್ರಪತಿಗಳು ಹಲವು ಬಾರಿ ಬೆಂಗಳೂರಿಗೆ ಬಂದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು, ಇಂದು ಭೇಟಿ ನೀಡಿದ್ದು, ನಮ್ಮ ತಾಯಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು, ಅವರ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ ಆಗಿರುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd kumara swamy welcomed the vice presidentvice president jagadeep dhankar visits hd deve gowda house in bengaluruvice president spent some time with devegowda family members
0 FacebookTwitterPinterestEmail
admin

previous post
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಸಿದ್ದರಾಮಯ್ಯ ತಂತ್ರ !
next post
ಅತಿವೃಷ್ಟಿ: ತಕ್ಷಣ ಪರಿಹಾರಕ್ಕೆ ಸಿದ್ದರಾಮಯ್ಯ ಸೂಚನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ