Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರ

ಉಪಕಾರ ಸ್ಮರಣೆಯೇ ಇಲ್ಲದ ಐಟಿ-ಬಿಟಿ !

by admin December 11, 2024
written by admin December 11, 2024 0 comments 1 minutes read
1FacebookTwitterPinterestEmail
460

ಶ್ರದ್ಧಾಂಜಲಿ ಸಲ್ಲಿಸದ ಮಾಹಿತಿ ತಂತ್ರಜ್ಞಾನ ವಲಯ

ಬೆಂಗಳೂರು:ರಾಜಧಾನಿ ಬೆಂಗಳೂರನ್ನು ಐಟಿ-ಬಿಟಿ ಹಬ್ ಆಗಿ ಗುರುತಿಸಿಕೊಳ್ಳಲು ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮಾಹಿತಿ ತಂತ್ರಜ್ಞಾನ ವಲಯ ಕನಿಷ್ಠ ಗೌರವವಾಗಿ ಶ್ರದ್ಧಾಂಜಲಿಯನ್ನೂ ಸಲ್ಲಿಸದೆ ಉಪಕಾರ ಸ್ಮರಣೆಯೇ ಇಲ್ಲದಂತೆ ವರ್ತಿಸಿದೆ.

ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರ್ಕಾರ ಗೌರವಾರ್ಥವಾಗಿ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ಒಂದು ದಿನ ರಜೆ ಘೋಷಣೆ ಮಾಡಿದೆ.

ಶಿಕ್ಷಣ ಸಂಸ್ಥೆಗಳು, ಬ್ಯಾಂಕಿಂಗ್ ಸೇರಿದಂತೆ ಬಹುತೇಕ ವಲಯ ರಜೆ ಘೋಷಿಸುವ ಮೂಲಕ ಗೌರವ ಸಲ್ಲಿಸಿವೆ.

ಸಾವಿರಾರು ಐಟಿ ಸಂಸ್ಥೆಗಳು

ಕೃಷ್ಣ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಂದು 0.5ರಷ್ಟಿದ್ದ ಐಟಿ-ಬಿಟಿ ವಲಯ, ಅವರು ಅಧಿಕಾರದಿಂದ ಕೆಳಗಿಳಿಯುವ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಸಾವಿರಾರು ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳು ತಲೆ ಎತ್ತಿದ್ದವು.

ಈ ವಲಯ ಬೆಳೆಯಲೆಂದೇ ಕೃಷ್ಣ ಸರ್ಕಾರ ಅವರಿಗೆ ಅಗತ್ಯ ಭೂಮಿ ಮತ್ತು ಮೂಲಸೌಕರ್ಯ ಕಲ್ಪಿಸಿ ಉತ್ತೇಜಿಸಿತು, ಐಟಿ ದಿಗ್ಗಜರ ಬೇಡಿಕೆಗಳಿಗೆ ತಕ್ಕಂತೆ ಸೌಲಭ್ಯಗಳನ್ನೆಲ್ಲಾ ಸರ್ಕಾರ ಒದಗಿಸಿತು.

ಇದರಿಂದಾಗಿ ಸಾವಿರಾರು ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳು ಸ್ಥಾಪನೆಗೊಂಡು 20 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಿ ಕರ್ನಾಟಕ ಹಾಗೂ ಕೇಂದ್ರ ಸರ್ಕಾರಕ್ಕೆ ಲಕ್ಷಾಂತರೂ ರೂ. ತೆರಿಗೆ ರೂಪದಲ್ಲಿ ಹರಿದುಬಂದಿತು.

ವಿಶ್ವದ ಅನೇಕ ಕಂಪನಿಗಳು

ಭಾರತೀಯ ಸಂಸ್ಥೆಗಳಲ್ಲದೆ, ವಿಶ್ವದ ಅನೇಕ ಕಂಪನಿಗಳು ಕರ್ನಾಟಕದಲ್ಲಿ ಶಾಖೆಗಳನ್ನು ಆರಂಭಿಸಿದವು.

ಅಂದು ಮುಖ್ಯಮಂತ್ರಿ ಕಚೇರಿಯನ್ನು ದಿನನಿತ್ಯ ಎಡತಾಕುತ್ತಿದ್ದ ಐಟಿ ಕಂಪನಿ ಸಂಸ್ಥಾಪಕರು ಇಂದು ಕೃಷ್ಣ ಅವರ ನಿಧನದ ಗೌರವಾರ್ಥ ಒಂದು ಸಣ್ಣ ಶ್ರದ್ಧಾಂಜಲಿ ಸಭೆಯನ್ನೂ ಆಯೋಜಿಸಲಿಲ್ಲ, ಸಾಮಾಜಿಕ ಜಾಲತಾಣಗಳಲ್ಲೂ ಕೃಷ್ಣ ಅವರ ಸ್ಮರಣೆ ಮಾಡಿಲ್ಲ.

ವೀರಪ್ಪ ಮೊಯಿಲಿ ಅವರು, ಶಿಕ್ಷಣ ಸಚಿವರಾಗಿ ಉನ್ನತ ಶಿಕ್ಷಣಕ್ಕೆ ಒತ್ತುಕೊಟ್ಟು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರಗಳಿಗೆ ಬಡವರು ಮತ್ತು ಮಧ್ಯಮ ವರ್ಗಗಳವರ ಪ್ರವೇಶಾವಕಾಶಕ್ಕೆ ಸಿಇಟಿ ಸ್ಥಾಪಿಸಿದರು.

’ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಮನವಿ
ಲಕ್ಷಾಂತರ ವಿದ್ಯಾರ್ಥಿಗಳು

ಎಸ್.ಬಂಗಾರಪ್ಪ ಆಡಳಿತದಲ್ಲಿ ಈ ನಿರ್ಣಯ ಕೈಗೊಂಡಿದ್ದರಿಂದ ಕರ್ನಾಟಕದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪದವಿ ಪಡೆದುಕೊಂಡರು.

ಇದರಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಬೇಕಾದಂತಹ ಸಂಪನ್ಮೂಲ ವ್ಯಕ್ತಿಗಳು ದೊರೆಯುವರೆಂಬ ಉದ್ದೇಶದಿಂದ ಐಟಿ-ಬಿಟಿ ವಲಯ ಕರ್ನಾಟಕದತ್ತ ಮುಖ ಮಾಡಿತು.

ದೇವೇಗೌಡ ಹಾಗೂ ಜೆ.ಎಚ್.ಪಟೇಲ್ ಆಡಳಿತ ಕಾಲದಲ್ಲಿ ಈ ವಲಯದ ಅಭಿವೃದ್ಧಿಗೆ ಅಡಿಪಾಯ ಹಾಕಲಾಯಿತು.

ಐಟಿ-ಬಿಟಿ ವಲಯಕ್ಕೆ ಉತ್ತೇಜನ

ಆದರೆ, ಬೆಳವಣಿಗೆ ಆಗಿರಲಿಲ್ಲ, ಕೃಷ್ಣ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಬೆಂಗಳೂರು ನಗರಕ್ಕೆ ಮೂಲಸೌಕರ್ಯ ಕಲ್ಪಿಸಿಕೊಡುವ ಜೊತೆಗೆ ಐಟಿ-ಬಿಟಿ ವಲಯಕ್ಕೆ ಉತ್ತೇಜನ ನೀಡಿದರು.

ಇಷ್ಟಾದರೂ ಬೆಂಗಳೂರಿನ ಐಟಿ-ಬಿಟಿ ವಲಯ ಕೃಷ್ಣ ಅವರ ಋಣ ತೀರಿಸಲು ಮುಂದಾಗಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
forgot to give last respectit-bt peoples m krishna demise
1 FacebookTwitterPinterestEmail
admin

previous post
ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ
next post
’ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಮನವಿ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ