Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ: ಸಿಬಿಐ ತನಿಖೆ ಕುರಿತು ಜನವರಿ 15ಕ್ಕೆ ವಿಚಾರಣೆ

by admin December 19, 2024
written by admin December 19, 2024 0 comments 1 minutes read
0FacebookTwitterPinterestEmail
221

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಬಿಡಿ ನಿವೇಶನ ಪಡೆದಿರುವ ಪಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಸಂಬಂಧ ಜನವರಿ 15ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಇಂದಿಲ್ಲಿ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಮುಂದುವರೆದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮುಂದಿನ ವಿಚಾರಣಾ ದಿನಾಂಕದೊಳಗೆ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಬೇಕು ಎಂದು ಸೂಚಿಸಿದರು.

ಹ್ಯಾಂಡ್ ಸಮನ್ಸ್

ಹೈಕೋರ್ಟ್ ಮುಂಭಾಗದ ಕಟ್ಟಡದಲ್ಲಿರುವ ಪ್ರತಿವಾದಿಗೆ 35 ದಿನಗಳಾದರೂ ನೋಟಿಸ್ ಜಾರಿಯಾಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಎಲ್ಲಾ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ನೀಡುವಂತೆ ಆದೇಶಿಸಿದರು.

ಲೋಕಾಯುಕ್ತ ಡಿಸೆಂಬರ್ 24ಕ್ಕೆ ತನಿಖಾ ವರದಿ ನೀಡಬೇಕಿತ್ತು, ಆದರೆ, ಅದು ಮತ್ತಷ್ಟು ಸಮಯಾವಕಾಶ ಕೋರಿದ್ದರಿಂದ ನಾವು ವಿಚಾರಣೆ ಕೈಗೊಳ್ಳುವ ಹಿನ್ನೆಲೆಯಲ್ಲಿ ನೀವು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಆದೇಶಿಸಿದರು.

ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ಮುಖ್ಯಮಂತ್ರಿ ಪರ ವಕೀಲ ರವಿವರ್ಮ ಕುಮಾರ್, ಆಕ್ಷೇಪ ವ್ಯಕ್ತಪಡಿಸಿ, ತಮ್ಮ ವಾದವನ್ನೂ ಆಲಿಸುವಂತೆ ಪೀಠಕ್ಕೆ ಮನವಿ ಮಾಡಿದರು.

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ
ಆತುರದ ಆದೇಶ ಬೇಡ

ಆತುರದಿಂದ ನ್ಯಾಯಾಲಯ ಮಧ್ಯಂತರ ಆದೇಶ ನೀಡಬಾರದು, ಲೋಕಾಯುಕ್ತ ತನಿಖೆಯಲ್ಲಿ ಕೋರ್ಟ್ ಮಧ್ಯೆ ಪ್ರವೇಶಿಸಬಾರದು.

ಅರ್ಜಿದಾರರು ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ಕೋರಿಲ್ಲ, ಸ್ವಯಂಪ್ರೇರಿತವಾಗಿ ಆದೇಶ ನೀಡಬಾರದು ಎಂದು ಮನವಿ ಮಾಡಿದರು.

ನ್ಯಾಯಪೀಠಕ್ಕೆ ಮನವಿ

ರವಿಕುಮಾರ್ ಮನವಿಗೆ, ಸುಪ್ರೀಂಕೋರ್ಟ್ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್ ಧ್ವನಿಗೂಡಿಸಿದರು.

ಮುಖ್ಯಮಂತ್ರಿ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು, ತಮ್ಮ ಮಧ್ಯಂತರ ಆದೇಶ ಹಿಂಪಡೆದು, ಲೋಕಾಯುಕ್ತಕ್ಕೆ ತನಿಖೆ ನಡೆಸಿ, ಜನವರಿ 28ರ ವೇಳೆಗೆ ವರದಿ ನೀಡುವಂತೆ ಕಾಲಾವಕಾಶ ನೀಡಿದರು.

ಸಿಬಿಐಗೆ ವಹಿಸುವ ಸಂಬಂಧದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಪರ ವಕೀಲರು, ತಮ್ಮ ಕಕ್ಷಿದಾರರಿಗೆ ನೋಟಿಸ್ ಜಾರಿಯಾಗಿಲ್ಲ, ವಿಚಾರಣೆ ಮುಂದೂಡಿ ಎಂದು ಮನವಿ ಮಾಡಿದರು.

ಬಿಜೆಪಿ ಬಣ ಬಡಿದಾಟ: ವಿಜಯೇಂದ್ರಗೆ ಮೋದಿ ಸಲಹೆ
ವಕೀಲರ ಆಕ್ಷೇಪ

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್, ಹೈಕೋರ್ಟ್ ಮುಂಭಾಗದಲ್ಲಿರುವ ಕಟ್ಟಡಕ್ಕೆ ನೋಟಿಸ್ ಜಾರಿಯಾಗಲು ಒಂದು ತಿಂಗಳು ಕಾಲಾವಕಾಶ ಬೇಕೆ ಎಂದು ವಾದ ಮುಂದಿಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಜನವರಿ 15ರಂದು ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಮತ್ತೆ ಮುಂದೂಡಲು ಸಾಧ್ಯವಿಲ್ಲ, ಅಷ್ಟರಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಆದೇಶಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cbi investigation petitioncm siddaramaiahhigh court casemuda scam
0 FacebookTwitterPinterestEmail
admin

previous post
ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ
next post
ಸಚಿವೆ ಬಗ್ಗೆ ಸಿ.ಟಿ.ರವಿ ಪದ ಬಳಕೆ ವಿಡಿಯೊ ನೋಡಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ