Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲಂಚ ದರ ಪ್ರಕಟಿಸಿ: ಸಚಿವ ಕೃಷ್ಣಬೈರೇಗೌಡ ತರಾಟೆ

by admin December 26, 2024
written by admin December 26, 2024 0 comments 1 minutes read
0FacebookTwitterPinterestEmail
286

ಮಂತ್ರಿಗಳಿಗೆ ಎಷ್ಟು ಹಣ ಕೊಡಬೇಕು ಎಂಬುದನ್ನು ಮೇಲ್ಭಾಗದಲ್ಲೇ ಪ್ರಕಟಿಸಿ

ದೊಡ್ಡಬಳ್ಳಾಪುರ:ಗ್ರಾಮೀಣ ಜನರು ಕೆಲಸಗಳಿಗಾಗಿ ಕಚೇರಿಗಳಿಗೆ ದಿನನಿತ್ಯ ಅಲೆಯುವುದನ್ನು ತಪ್ಪಿಸಲು ಯಾರ‍್ಯಾರಿಗೆ ಎಷ್ಟು ಲಂಚ ಎಂಬ ಪಟ್ಟಿ ಪ್ರಕಟಿಸಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಇಲಾಖೆಯಡಿ ಬರುವ ಕಚೇರಿಗಳಲ್ಲಿನ ವ್ಯವಸ್ಥೆ ಮತ್ತು ಖಾಲಿ ಕುರ್ಚಿಗಳನ್ನ ನೋಡಿ ಆಡಳಿತವೇ ಕುಸಿದಿದೆಯಲ್ಲಾ, ಏನು ಮಾಡಬೇಕೋ ಎಂದು ಹಣೆ ಹಣೆ ಚಚ್ಚಿಕೊಂಡ ಘಟನೆ ನಡೆದಿದೆ.

ಮಂತ್ರಿಗಳಿಗೆ ಎಷ್ಟು ಕೊಡಬೇಕು

ಮಂತ್ರಿಗಳಿಗೆ ಹಣ ಕೊಡಬೇಕು ಎನ್ನುತ್ತೀರಲ್ಲಾ, ಅವರಿಗೆ ಎಷ್ಟು ಕೊಡಬೇಕು ಎಂಬುದನ್ನು ಪಟ್ಟಿಯ ಮೇಲ್ಭಾಗದಲ್ಲೇ ಪ್ರಕಟಿಸಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲೋ ನಿಂತು, ಮೂರನೇ ವ್ಯಕ್ತಿ ಮೂಲಕ ಚೌಕಾಸಿ ಮಾಡಿಸುವ ಬದಲು, ಅಧಿಕೃತವಾಗಿ ನೀವೇ ಪಟ್ಟಿ ಹಾಕಿ ಜನರಿಂದ ವಸೂಲಿ ಮಾಡಿ ಕೆಲಸ ಮಾಡಿಕೊಡಿ ಎಂದರು.

ಸಣ್ಣ ಪುಟ್ಟ ಕೆಲಸಕ್ಕೂ ಹತ್ತಾರು ಬಾರಿ ಅಲೆಸಿ, ಕೊನೆಗೆ ಮಧ್ಯವರ್ತಿಗೆ ಹಣ ನೀಡಿದ ನಂತರ ಅರ್ಜಿಗೆ ಸೀಲು ಬೀಳುತ್ತದೆ, ಇಂತಹ ವ್ಯವಸ್ಥೆ ಏಕೆ, ಹೋಟೆಲ್‌ಗಳಲ್ಲಿ ತಿಂಡಿ ಬೆಲೆ ನಿಗದಿ ಮಾಡಿದಂತೆ, ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಎಂಬುದನ್ನು ಪ್ರಕಟಿಸಿ ಎಂದಿದ್ದಾರೆ.

ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಮಹಾಧಿವೇಶನ
ಕಚೇರಿ ಬಾಗಿಲುಗಳೇ ತೆರೆದಿಲ್ಲ

ದಿಢೀರನೆ ಇಂದು ದೊಡ್ಡಬಳ್ಳಾಪುರ ತಹಸೀಲ್ದಾರ್ ಹಾಗೂ ಉಪನೋಂದಣಾಧಿಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದ ಸಚಿವರಿಗೆ, ಖಾಲಿ ಕುರ್ಚಿಗಳು ಕಂಡುಬಂದರೆ, ಮತ್ತೆ ಕೆಲವು ಅಧಿಕಾರಿಗಳ ಕಚೇರಿ ಬಾಗಿಲುಗಳೇ ತೆರೆದಿರಲಿಲ್ಲ.

ಸರ್ಕಾರ ಕೆಲಸದ ಸಮಯ ಆರಂಭವಾಗಿ 30 ನಿಮಿಷಗಳ ನಂತರವೂ ಇಂತಹ ಪರಿಸ್ಥಿತಿ ಕಂಡು ಸಚಿವರು ಹೌಹಾರಿದರು.

ಸ್ಥಳದಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ತಾಲ್ಲೂಕು ಮತ್ತು ಎಸಿ ಕಚೇರಿಯ ಪರಿಸ್ಥಿತಿ ವಿವರಿಸಿ ಕ್ರಮ ಜರುಗಿಸುವಂತೆ ಆದೇಶಿಸಿದರು.

ಸಾರ್ವಜನಿಕರಿಂದ ಅಹವಾಲು

ನಂತರ ಸಚಿವರೇ ಖುದ್ದಾಗಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸತ್ತಿದ್ದಾಗ, ಸಿಬ್ಬಂದಿ ಮತ್ತು ಅಧಿಕಾರಿಗಳು ದಢ ದಢನೇ ಕಚೇರಿಗಳಿಗೆ ಧಾವಿಸಿದರು.

ಅವರೆಲ್ಲರನ್ನೂ ಜನರ ಮುಂದೆಯೇ ನಿಲ್ಲಿಸಿಕೊಂಡು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಸಾರ್ವಜನಿಕರನ್ನು ಯಾವ ರೀತಿ ಅಲೆದಾಡಿಸುತ್ತಿದ್ದೀರಿ ಎನ್ನುವುದಕ್ಕೆ ಈ ಮಂದಿಯೇ ಸಾಕ್ಷಿ.

ಅವರನ್ನು ಅಲೆಸುವ ಬದಲು ಯಾವ ಕೆಲಸಕ್ಕೆ ಎಷ್ಟು ರೇಟು, ಯಾವ ಅಧಿಕಾರಿಯ ಪಾಲೆಷ್ಟು ಎಂಬ ಮಾಹಿತಿಯನ್ನು ಬಹಿರಂಗವಾಗಿ ಪ್ರಕಟಿಸಿ ಎಂದಿದ್ದಲ್ಲದೆ, ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ರಸ್ತೆಗೆ ತಮ್ಮ ಹೆಸರು: ಸಿದ್ದರಾಮಯ್ಯ ಸಮರ್ಥನೆ
ಕೆಲಸಕ್ಕೆ ಟೈಮೇ ಇಲ್ಲ

ಸರ್ಕಾರಿ ಕಚೇರಿಗೆ, ಜನರ ಕೆಲಸಕ್ಕೆ ಟೈಮೇ ಇಲ್ಲ, ನೀವು ಬರುವ ಸಮಯವೇ ಸರ್ಕಾರಿ ಕೆಲಸದ ಸಮಯ ಅಲ್ಲವೇ ಎಂದು ಪ್ರಶ್ನಿಸಿದರು.

ನೀವು ಸರ್ಕಾರದ ವ್ಯವಸ್ಥೆಯಲ್ಲಿದ್ದೀರಾ ಅಥವಾ ನಿಮ್ಮ ಸ್ವಂತ ವ್ಯವಸ್ಥೆಯಲ್ಲಿದ್ದೀರಾ, ನೀವು ಹೇಳಿದ್ದಷ್ಟೇ ಸರ್ಕಾರಿ ಕೆಲಸ ಅಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ವೀರಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
doddaballapura visitminister krishna byregowdataluka and ac office
0 FacebookTwitterPinterestEmail
admin

previous post
ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಮಹಾಧಿವೇಶನ
next post
ಮನಮೋಹನ್ ಸಿಂಗ್ ನಿಧನಕ್ಕೆ ದೇವೇಗೌಡರ ಕಂಬನಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ