Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಮೇಶ್ವರ್ ಔತಣಕೂಟ: ಸಿದ್ದರಾಮಯ್ಯ ಪರ ತಂತ್ರ

by KM Shivaraju January 7, 2025
written by KM Shivaraju January 7, 2025 0 comments 1 minutes read
0FacebookTwitterPinterestEmail
247

ಬೆಂಗಳೂರು:ವರಿಷ್ಠರು ಭೇಟಿಗೆ ನಿರಾಕರಿಸಿದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಾಳೆ ರಾತ್ರಿ ಪಕ್ಷದ ಅಹಿಂದ ಸಚಿವರು ಮತ್ತು ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ.

ನಗರದ ಪಂಚತಾರಾ ಹೋಟೆಲ್‌ನಲ್ಲಿ ಔತಣಕೂಟ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ಭಾಗಿಯಾಗಲಿದ್ದಾರೆ.

ಔತಣಕೂಟದ ಬಗ್ಗೆ ಗೃಹ ಸಚಿವರೇ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಪರಿಶಿಷ್ಟ ಜಾತಿ ಮತ್ತು ವರ್ಗದ ಸಮಸ್ಯೆಗಳು ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ನಮ್ಮ ಸಚಿವರು ಮತ್ತು ಶಾಸಕರಿಗೆ ಔತಣಕೂಟ ನಾನೇ ಏರ್ಪಡಿಸಿದ್ದೇನೆ ಎಂದಿದ್ದಾರೆ.

ಪರಿಶಿಷ್ಟರ ಬೃಹತ್ ಸಮಾವೇಶ

ಪರಿಶಿಷ್ಟ ಜಾತಿ, ವರ್ಗದವರ ಬೃಹತ್ ಸಮಾವೇಶ ಹಮ್ಮಿಕೊಳ್ಳುತ್ತಿದ್ದು, ಅದರ ಪೂರ್ವಬಾವಿಯಾಗಿ ಈ ಔತಣಕೂಟ ನಡೆಯುತ್ತಿದ್ದು, ನಮ್ಮ ಸಮಾಜದ ಶಾಸಕರು, ಸಚಿವರನ್ನು ಕರೆದಿದ್ದು, ಇದರಲ್ಲಿ ಬೇರೆ ಸಮುದಾಯದವರು ಪಾಲ್ಗೊಂಡರೂ ಅಭ್ಯಂತರ ಇಲ್ಲ.

ಮುಖ್ಯಮಂತ್ರಿ ಅವರಿಗೆ ನಾನೇ ಖುದ್ದಾಗಿ ಆಹ್ವಾನ ನೀಡಿದ್ದೇನೆ ಎಂದರಾದರೂ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನದ ಬಗ್ಗೆ ಏನನ್ನೂ ಹೇಳಲಿಲ್ಲ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಳೆದ ಗುರುವಾರ ನಡೆದ ಔತಣಕೂಟದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಸೋಮವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಬೇಕಿತ್ತು.

ಎಚ್‌ಎಂಪಿ ವೈರಾಣು: ನಿಗಾ ವಹಿಸಲು ಕೇಂದ್ರ ಸೂಚನೆ
ವರಿಷ್ಠರಿಂದ ಮುಜುಗರ

ವರಿಷ್ಠರು ಭೇಟಿಗೆ ಸಮಯಾವಕಾಶ ನೀಡದ್ದರಿಂದ ಸಿದ್ದರಾಮಯ್ಯ ಬಣ ಭಾರೀ ಮುಜುಗರಕ್ಕೆ ಒಳಗಾಗಿದೆ.

ವರಿಷ್ಠರಿಗೆ ಸಂದೇಶ ಅಥವಾ ಎಚ್ಚರಿಕೆ ರವಾನಿಸುವ ಉದ್ದೇಶದಿಂದ ಗೃಹ ಸಚಿವರು ಔತಣಕೂಟ ಏರ್ಪಡಿಸಿದ್ದಾರೆಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಜಾರಕಿಹೊಳಿ ನಿವಾಸದಲ್ಲಿ ಸೇರಿದ್ದ ಅಹಿಂದ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲೇ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದರು.

ಲಂಚಮಯ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ
ನಿಯಮ ಪಾಲನೆ ಆಗಬೇಕು

ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಅಧಿಕಾರದಲ್ಲಿ ಮುಂದುವರೆಯಬೇಕು, ಪಕ್ಷದ ಸಿದ್ಧಾಂತದಂತೆ ಒಬ್ಬರಿಗೆ ಒಂದೇ ಹುದ್ದೆ ನಿಯಮ ಪಾಲನೆ ಆಗಬೇಕು.

ಎರಡು ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಿ, ಪರಿಶಿಷ್ಟ ಜಾತಿ, ಇಲ್ಲವೇ ವರ್ಗಕ್ಕೆ ಈ ಹುದ್ದೆ ನೀಡುವಂತೆ ವರಿಷ್ಠರನ್ನು ಒತ್ತಾಯಿಸುವ ನಿರ್ಣಯವನ್ನು ಸಭೆ ಕೈಗೊಂಡಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.g.parameshwar dinner partyinvitation to cm siddaramaiahno comment on d k shivakumar invitation
0 FacebookTwitterPinterestEmail
KM Shivaraju

previous post
ಎಚ್‌ಎಂಪಿ ವೈರಾಣು: ನಿಗಾ ವಹಿಸಲು ಕೇಂದ್ರ ಸೂಚನೆ
next post
ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ