Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಹಿಳೆಯರ ಬಲಾತ್ಕಾರಿಗಳ ವಿರುದ್ಧ ಗಂಭೀರ ಕ್ರಮ

by admin January 21, 2025
written by admin January 21, 2025 0 comments 1 minutes read
1FacebookTwitterPinterestEmail
271

ಬೆಳಗಾವಿ:ಮಹಿಳೆಯರ ಮೇಲೆ ಬಲಾತ್ಕಾರದಂತಹ ಹೀನ ಕೃತ್ಯ ನಡೆಸುವ ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ರಕ್ಷಣೆ ದೊರಕಬೇಕು, ಈ ದಿಸೆಯಲ್ಲಿ ಸರ್ಕಾರ ಸ್ಪಷ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ರಾಹುಲ್ ಗಾಂಧಿಗೆ ಅನಾರೋಗ್ಯ

ಅನಾರೋಗ್ಯ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿ ಅಧಿವೇಶನಕ್ಕೆ ಬರಲು ಸಾಧ್ಯವಾಗುತ್ತಿಲ್ಲ, ಆದರೆ, ಕೆಲವು ಮಾಧ್ಯಮಗಳು ಸಮಾವೇಶದಿಂದ ದೂರ ಉಳಿದಿದ್ದಾರೆಂಬುದಾಗಿ ಸುದ್ದಿ ತಿರುಚಿ ವರದಿ ಮಾಡುತ್ತಿವೆ, ಇದರಿಂದ ಏನು ಸಂದೇಶ ಹೋಗುತ್ತದೆ, ಪತ್ರಿಕಾವೃತ್ತಿ ಘನತೆ ಉಳಿಯುವುದೇ ಎಂದು ಪ್ರಶ್ನಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಸಮಾವೇಶಕ್ಕೆ ಆಗಮಿಸಿದ್ದಾರೆ ಎಂದರು.

ಸೌಹಾರ್ದತೆ, ಸಮಾನತೆ

ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಬೇಕು ಮತ್ತು ಮಹಿಳೆಯರ ಸ್ವಾತಂತ್ರ್ಯ, ಹಕ್ಕುಗಳ ರಕ್ಷಣೆಯಾಗಬೇಕು ಎಂಬುದನ್ನು ಮಹಾತ್ಮ ಗಾಂಧಿ ಪ್ರತಿಪಾದಿಸಿದ್ದರು.

ಸಮಾಜ ಸುಧಾರಕ ಬಸವಣ್ಣ, ಕನಕದಾಸರ ವಿಚಾರಗಳು ಭಾರತೀಯ ಸಂವಿಧಾನದಲ್ಲಿ ಅಡಕವಾಗಿವೆ, ಗಾಂಧಿ ತತ್ವಾದರ್ಶ ಪುನರ್ ಸ್ಥಾಪಿಸಲು ವರ್ಷವಿಡೀ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಆಚರಿಸಲಾಗುವುದು, ಗಾಂಧಿ ಹಾಗೂ ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತವಾಗಿವೆ.

ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿಸುವ ಅನಾಹುತಕಾರಿ ರಾಜಕಾರಣ ದೇಶದಲ್ಲಿ ನಡೆಯುತ್ತಿದೆ, ಇವುಗಳ ರಕ್ಷಣೆ ಕಾಂಗ್ರೆಸ್ ಜವಾಬ್ದಾರಿಯಾಗಿದೆ, ಪಕ್ಷ ಸಂವಿಧಾನ ಪರವಾಗಿದೆ, ವಿರೋಧಿಗಳು ಮನುವಾದದ ಪರವಾಗಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಗೋಡ್ಸೆ ಸಿದ್ಧಾಂತ ಪಾಲನೆ

ನಂತರ ಗಾಂಧಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ರಾಮ ಭಕ್ತ ಹಾಗೂ ಅತ್ಯುತ್ತಮ ಹಿಂದೂ ಆಗಿದ್ದರು, ಅವರನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ, ನಾವು ಮಹಾತ್ಮಗಾಂಧಿಯ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ, ಬಿಜೆಪಿ ಪರಿವಾರ ಕೊಲೆಗಡುಕ ಗೋಡ್ಸೆ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದರು ಆರೋಪಿಸಿದರು.

ಗಾಂಧಿ ಹಿಂದೂತ್ವ ಹಾಗೂ ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ, ಅಂಬೇಡ್ಕರ್ ದ್ವೇಷಿಯೂ ಆಗಿದೆ.

ಮಹಾತ್ಮಗಾಂಧಿ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಗುರಿಯೊಂದಿಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ ಮುನ್ನಡೆಸುತ್ತೇವೆ.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ, ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc president mallikarjuna khargebelagavi congres sessioncm siddaramaiahpriyanka gandhi
1 FacebookTwitterPinterestEmail
admin

previous post
ಕೆಪಿಸಿಸಿ ಅಧ್ಯಕ್ಷ ಗಾದಿ ತ್ಯಜಿಸಲು ಶಿವಕುಮಾರ್ ನಿರ್ಧಾರ !
next post
ಜಗಳ ನಮ್ಮವರೆಗೆ ತರಬೇಡಿ, ನೀವೇ ಪರಿಹರಿಸಿಕೊಳ್ಳಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ