Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ : ಸಿದ್ದರಾಮಯ್ಯ

by admin March 18, 2025
written by admin March 18, 2025 0 comments 1 minutes read
0FacebookTwitterPinterestEmail
105

ಬೆಂಗಳೂರು:ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿಂದು ಸವಾಲು ಹಾಕಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಇವತ್ತಿನವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದರು ಇವರು.

ಬಿಜೆಪಿಗೆ ಪ್ರತಿಪಕ್ಷ ಸ್ಥಾನ

ಇನ್ನು ರಾಷ್ಟ್ರಮಟ್ಟದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ, ಮುಂದಿನ ಚುನಾವಣೆಯಲ್ಲಿ ಆ ಪಕ್ಷವನ್ನು ಪ್ರತಿಪಕ್ಷದ ಸ್ಥಾನದಲ್ಲಿ ನೋಡುತ್ತೀರಿ ಎಂದು ಭವಿಷ್ಯ ನುಡಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ ಅವರು, ಇಂದು ಗ್ಯಾರಂಟಿಯನ್ನೇ ಪುನಃ ಪುನಃ ಪ್ರಸ್ತಾಪಿಸಿದ್ದಲ್ಲದೆ, ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಗೆ ಜನರು ಆಶೀರ್ವಾದವೇ ಮಾಡಿಲ್ಲ.

ಇಂತಹವರು ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿ ಆಗಿದೆ, ದಿವಾಳಿ ಆಗಿದೆ ಎಂದು ಟೀಕಿಸುತ್ತಾರೆ.

ಶಾಸಕರ ಅಪಮಾನ: ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ
ಬಿಜೆಪಿ ಪ್ರಣಾಳಿಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮೋದಿಕೀ ಗ್ಯಾರಂಟಿ ಎಂದು ಘೋಷಿಸಿದರು.

ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು, ಚುನಾವಣೆಯನ್ನು ಎದುರಿಸಿ, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಸ್ಥಾನ ಪಡೆದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯ ಬೊಕ್ಕಸ ಬರಿದಾಗಿಲ್ಲ, ನಾವು ಎಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕೋ ಅಲ್ಲಿ ಕೈಗೊಂಡಿದ್ದೇವೆ, ಇವರ ಕಣ್ಣಿಗೆ ಅದ್ಯಾವುದೂ ಕಾಣಿಸುವುದಿಲ್ಲ.

ನೋಟ್ ಪ್ರಿಂಟ್ ಮಿಷನ್ ಇಲ್ಲ

ರೈತರ ಸಾಲ ಮನ್ನಾ ಮಾಡಿ ಎಂದರೆ, ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು, ಆದರೆ, ಇದೇ ಬಿಜೆಪಿ ಅದಾನಿ, ಅಂಬಾನಿಯ ಸಾಲ ಮನ್ನಾ ಮಾಡಿದರು.

ಇದೀಗ ನಮ್ಮ ಸರ್ಕಾರದ ಯೋಜನೆಗಳಿಗೆ ಮತದಾರರು ಸ್ಪಂದಿಸುತ್ತಿದ್ದಂತೆ ಪ್ರತಿಪಕ್ಷಗಳು ಇಲ್ಲದ ಟೀಕೆ ಮಾಡಿ, ಸರ್ಕಾರದ ಅಭಿವೃದ್ಧಿಯನ್ನು ಮರೆ ಮಾಚುತ್ತಿದ್ದಾರೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿ ದಾರಿ ತೋರಲು ಟೀಕೆಗಳು ಇರಬೇಕು, ಆದರೆ, ಸತ್ಯವನ್ನು ಮರೆ ಮಾಚಿ ಟೀಕೆ ಮಾಡಬಾರದು, ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದರು.

ಕೇತಗಾನಹಳ್ಳಿ ಭೂ ಒತ್ತುವರಿ ತೆರವು
ದಾಖಲಾತಿ ಇಡಬೇಕು

ವಾಸ್ತವಾಂಶಗಳ ಮೇಲೆ ಬೆಳಕು ಚೆಲ್ಲಬೇಕು, ದಾಖಲಾತಿಗಳನ್ನು ಸದನದ ಮುಂದಿಡಬೇಕು, ಇದನ್ನು ನಾನು ಎಂದಿಗೂ ಸ್ವಾಗತಿಸುತ್ತೇನೆ.

ರಾಜ್ಯದ ಜನತೆ ನನ್ನ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸುವಲ್ಲಿ ನಾವು ಹೆಜ್ಜೆ ಇಟ್ಟಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp will be defeated in coming electionscm siddramaiahLegislative Council
0 FacebookTwitterPinterestEmail
admin

previous post
ಕೇತಗಾನಹಳ್ಳಿ ಭೂ ಒತ್ತುವರಿ ತೆರವು
next post
ಮುಸ್ಲೀಂ ಮೀಸಲಾತಿ: ಅಗತ್ಯ ಬಿದ್ದರೆ ನ್ಯಾಯಾಲಯಕ್ಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ