Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕುತೂಹಲ ಮೂಡಿಸಿದ ಅಶೋಕ್-ಅಮಿತ್ ಷಾ ಭೇಟಿ

by KM Shivaraju August 7, 2025
written by KM Shivaraju August 7, 2025 0 comments 1 minutes read
0FacebookTwitterPinterestEmail
213

ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಸಮಯ ಎದುರಾದರೆ ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಹಿತಿ ಪಡೆದಿದ್ದಾರೆ.

ಇಂದು ಸಂಸತ್ ಭವನದ ತಮ್ಮ ಕಚೇರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರನ್ನು ತುರ್ತಾಗಿ ಕರೆಸಿಕೊಂಡ ಷಾ, ಈ ಕುರಿತು ಮಾತುಕತೆ ನಡೆಸಿದರು.

ಮುಂದಿನ ನಡೆಯೇನು

ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿಯಿಂದ ಇಳಿಯದಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಂದಿನ ನಡೆಯೇನು.

ನಾಯಕನ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಯಾರ ಪರ ಮೂಡಬಹುದು, ಒಂದು ವೇಳೆ ಅವರಲ್ಲಿ ಒಡಕು ಉದ್ಭವಿಸಿದರೆ, ಮುಂದಿನ ನಡೆಗಳ ಬಗ್ಗೆಯೂ ವಿವರಣೆ ಪಡೆದಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣಗಳ ಮಾಹಿತಿ ಪಡೆದಿದ್ದಲ್ಲದೆ, ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಹೋರಾಟ ಕುರಿತ ಕಾರ್ಯಕ್ರಮಗಳ ಮಾಹಿತಿ ಪಡೆದಿದ್ದಾರೆ.

ರಾಜಕೀಯ ಬೆಳವಣಿಗೆ ಮಾಹಿತಿ

ಅಮಿತ್ ಷಾ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ತಮ್ಮಿಂದ ಮಾಹಿತಿ ಪಡೆದುಕೊಂಡರು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಯಾವ ರೀತಿ ಹೋರಾಟ ರೂಪಿಸಿದ್ದೀರಿ ಎಂಬ ವಿವರ ಪಡೆದಿದ್ದಾರೆ ಎಂದರು.

ಕಳೆದ ವಾರ ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ.

ದೆಹಲಿಗೆ ಬರಲು ಸೂಚನೆ

ರಾಷ್ಟ್ರೀಯ ಅಧ್ಯಕ್ಷರ ಜೊತೆ ಗೃಹ ಸಚಿವರನ್ನೂ ಭೇಟಿ ಮಾಡಿದ್ದನ್ನು ತಿಳಿಸಿದ ಅಶೋಕ್, ನಿನ್ನೆ ಕೇಂದ್ರ ಗೃಹ ಸಚಿವಾಲಯ ತಮ್ಮನ್ನು ಸಂಪರ್ಕಿಸಿ ದೆಹಲಿಗೆ ಬರುವಂತೆ ಸೂಚಿಸಿತು ಎಂದರು.

ಅವರ ಕರೆ ಮೇರೆಗೆ ಇಂದು ಸಂಸತ್ ಭವನದಲ್ಲಿ ಭೇಟಿಯಾಗಿ ರಾಜಕೀಯ ವಿಚಾರಗಳೂ ಸೇರಿದಂತೆ ಇತರ ವಿಷಯಗಳನ್ನು ಪ್ರಸ್ತಾಪಿಸಿರುವುದಾಗಿ ತಿಳಿಸಿದರು.

ಅಮಿತ್ ಷಾ ಭೇಟಿಗೂ ಮುನ್ನ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸುದೀರ್ಘವಾಗಿ ಚರ್ಚಿಸಿ, ನಂತರ ಗೃಹ ಸಚಿವರ ಕೊಠಡಿಗೆ ತೆರಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka state politics discussedmeeting with amit shahr.ashok delhi visit
0 FacebookTwitterPinterestEmail
KM Shivaraju

previous post
ಪ್ರಾಯೋಜಿತ ಮತಗಳ್ಳತನಕ್ಕೆ ರಾಹುಲ್ ಗಾಂಧಿ ಪುರಾವೆ
next post
ನರೇಂದ್ರ ಮೋದಿ ಕೇವಲ 25 ಸ್ಥಾನಗಳಿಂದ ಪ್ರಧಾನಿ

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ