Tuesday, July 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, July 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

by KM Shivaraju June 5, 2026
written by KM Shivaraju June 5, 2026 0 comments 1 minutes read
0FacebookTwitterPinterestEmail
83

ಬೆಂಗಳೂರು:ಖಾತೆ ಹಂಚಿಕೆ ಅಸಮಾಧಾನದಿಂದ ರಾಮಲಿಂಗಾ ರೆಡ್ಡಿ ಸಂಪುಟಕ್ಕೆ ನೀಡಿರುವ ರಾಜೀನಾಮೆ ಅಂಗೀಕರಿಸುವಂತೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಸೂಚಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ, ಉಪಸ್ಥಿತರಿರಲು ರಾಜ್ಯಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈ ಸ್ಪಷ್ಟ ಸೂಚನೆ ನೀಡಿದ್ದಾರೆ.

ಸಚಿವರಾಗಿ ಪಕ್ಷಕ್ಕೇ ವಿರೋಧ

ಸಚಿವರಾಗಿ ಪಕ್ಷದ ನಿರ್ಧಾರದ ವಿರುದ್ಧವೇ ನಡೆದುಕೊಂಡರೆ ಅಂತಹವರ ಅಗತ್ಯ ಇಲ್ಲ.

ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿರುವುದರಿಂದ ಒಮ್ಮೆ ಅವರೊಂದಿಗೆ ಮಾತನಾಡಿ, ಖಾತೆ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿ, ಆದಾಗ್ಯೂ ಸಮ್ಮತಿಸದಿದ್ದರೆ ರಾಜೀನಾಮೆ ಅಂಗೀಕರಿಸಿ.

ಸಿದ್ದರಾಮಯ್ಯ ಸಂಪುಟದಲ್ಲಿ ಕೃಷ್ಣಬೈರೇಗೌಡ ಉತ್ತಮ ಕಾರ್ಯನಿರ್ವಹಿದ್ದನ್ನು ಗಮನದಲ್ಲಿ ಇಟ್ಟುಕೊಂಡು, ಅವರಿಗೆ ಬೆಂಗಳೂರು ನಗರದ ಉಸ್ತುವಾರಿ ವಹಿಸುವಂತೆ ನಾನೇ ಸಲಹೆ ಮಾಡಿದ್ದೆ.

ಸಚಿವರಾಗಲು ಸಮರ್ಥರಲ್ಲ

ಅದರಂತೆ ಖಾತೆಯನ್ನೂ ನೀಡಿದ್ದೀರಿ, ಇದೇ ಖಾತೆಗೆ ಪಟ್ಟು ಹಿಡಿದು ಬೇರೆ ಖಾತೆ ನಿರ್ವಹಿಸಲು ಒಪ್ಪದಿದ್ದರೆ, ಸಚಿವರಾಗಲು ಸಮರ್ಥರಲ್ಲ.

ಮನವೊಲಿಸಲು ಒಮ್ಮೆ ಪ್ರಯತ್ನಿಸಿ, ಪಕ್ಷದ ಮನವಿಗೆ ಸ್ಪಂದಿಸದಿದ್ದರೆ, ರಾಜೀನಾಮೆ ಅಂಗೀಕರಿಸಿ ಮುಂದೆ ನೋಡೋಣ ಎಂದಿದ್ದಾರೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರ ಕೈಸೇರುತ್ತಿದ್ದಂತೆ ಶಿವಕುಮಾರ್ ಮನವೊಲಿಕೆ ಪ್ರಯತ್ನ ನಡೆಸಿದರು, ಆದರೆ, ರೆಡ್ಡಿ ತಮ್ಮ ದೂರವಾಣಿ ಸಂಪರ್ಕ ಕಡಿತಗೊಳಿಸಿ ಅಜ್ಞಾತ ಸ್ಥಳಕ್ಕೆ ತೆರಳಿದರು.

ಬದಲಾವಣೆಗೆ ಅನುಮತಿ ಕೋರಿಕೆ

ರಾಹುಲ್ ರಾಜ್ಯ ಪ್ರವಾಸಕ್ಕೂ ಮುನ್ನ ರೆಡ್ಡಿ ಮನವೊಲಿಕೆಗೆ ನಡೆಸಿದ ಯತ್ನ ವಿಫಲವಾದ ನಂತರ ಅನಿವಾರ್ಯವಾಗಿ ಪಕ್ಷದ ಅಧಿನಾಯಕನಿಗೆ ವಿಷಯ ತಿಳಿಸಿ, ಕೆಲವು ಇಲಾಖೆಗಳ ಬದಲಾವಣೆಗೆ ಅನುಮತಿ ನೀಡುವಂತೆ ಕೋರಿದರು.

ಇದಕ್ಕೆ ಒಪ್ಪದ ರಾಹುಲ್, ಇಂತಹ ವಿಚಾರಗಳನ್ನು ಸಹಿಸಲು ಸಾಧ್ಯವಿಲ್ಲ, ರಾಜೀನಾಮೆ ಅಂಗೀಕರಿಸಿ ಎಂದರು.

ರಾಹುಲ್ ಆದೇಶ ವಿವರ ತಿಳಿಯುತ್ತಿದ್ದಂತೆ ಸಚಿವ ಮುನಿಯಪ್ಪ, ಖಾತೆ ಹಂಚಿಕೆ ಕುರಿತು ವ್ಯಕ್ತಪಡಿಸಿದ್ದ ಅಸಮಾಧಾನ ಕೈಬಿಟ್ಟು ಇಲಾಖೆ ನಿರ್ವಹಣೆಗೆ ಸಿದ್ಧ, ಇದರ ಜೊತೆ ಇನ್ನೊಂದು ಖಾತೆ ಕೊಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
d k shivakumark h muniyappaRahul Gandhiramalinga reddyresignationstate visit
0 FacebookTwitterPinterestEmail
KM Shivaraju

previous post
ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
next post
ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

You may also like

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

July 9, 2026

ಮಲ್ಲಿಕಾರ್ಜುನ ಖರ್ಗೆ ಕೃಪಾಕಟಾಕ್ಷ ಇದ್ದರೆ ಸಚಿವ ಸ್ಥಾನ

July 8, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (519)
  • ಅಂಕಣ (109)
  • ಉದ್ಯೋಗ (339)
  • ದಿನ ಭವಿಷ್ಯ (110)
  • ರಾಜಕೀಯ (2,013)
  • ರಾಜ್ಯ (2,327)
  • ರಾಷ್ಟ್ರ (2,292)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026

KMS Special

  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

    July 17, 2026
  • ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

    July 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ