Wednesday, July 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

by KM Shivaraju June 30, 2026
written by KM Shivaraju June 30, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು ಜುಲೈ 8ರಂದು ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಗೆ ಅನುಮತಿ ಪಡೆಯಲು ಜುಲೈ 2ರ ರಾತ್ರಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ, ಎರಡು-ಮೂರು ದಿನ ಅಲ್ಲೇ ಉಳಿಯಲಿದ್ದಾರೆ.

ಜುಲೈ 3ರಂದು ರಾಹುಲ್ ಭೇಟಿ

ವಿದೇಶ ಪ್ರವಾಸದಲ್ಲಿರುವ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ, ಗುರುವಾರ ತಡರಾತ್ರಿ ರಾಷ್ಟ್ರಕ್ಕೆ ಹಿಂತಿರುಗಲಿದ್ದು, ಜುಲೈ 3ರಂದು ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚಿಸಿ ಪಟ್ಟಿಗೆ ಅನುಮೋದನೆ ಪಡೆಯಲಿದ್ದಾರೆ.

ರಾಹುಲ್ ಗಾಂಧಿ ಸೂಚನೆಯಂತೆ 50 ವರ್ಷದೊಳಗಿನವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸಂಭವನೀಯರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದಕ್ಕೆ ಅನುಮತಿ ಪಡೆಯಲಿದ್ದಾರೆ.

ರಾಹುಲ್ ಗಾಂಧಿ ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನೂ ಭೇಟಿ ಮಾಡಿ ಈ ಸಂಬಂಧ ಚರ್ಚೆ ಮಾಡಲಿದ್ದಾರೆ.

13 ಮಂದಿಯೊಂದಿಗೆ ಸಂಪುಟ ರಚಿಸಿದ್ದರು

ಜೂನ್ 3ರಂದು ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂದು ತಮ್ಮ ಮಂತ್ರಿಮಂಡಲಕ್ಕೆ 13 ಮಂದಿಯನ್ನು ಸೇರ್ಪಡೆ ಮಾಡಿಕೊಂಡಿದ್ದರು.

ಇನ್ನೂ 20 ಮಂದಿಗೆ ಮಂತ್ರಿಮಂಡಲ ಸೇರ್ಪಡೆಗೆ ಅವಕಾಶ ಇದ್ದು, ಪ್ರಸ್ತುತ 18 ಮಂದಿಗೆ ಅವಕಾಶ ನೀಡಿ ಇನ್ನೂ ಎರಡು ಸಚಿವ ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳಲಿದ್ದಾರೆ.

ಯುವಜನರಿಗೆ ಹೆಚ್ಚು ಅವಕಾಶ ನೀಡುವ ಮೂಲಕ ತಮ್ಮ ಸಂಪುಟವನ್ನು ಸ್ಫೂರ್ತಿಯುತಗೊಳಿಸುವ ಆಲೋಚನೆ ಹೊಂದಿದ್ದಾರೆ.

ಈ ಬಾರಿ ಯುವಜನರಿಗೆ ಅವಕಾಶ

ಅಧಿಕಾರ ವಹಿಸಿಕೊಳ್ಳುವ ವೇಳೆ ಹಿರಿಯರಿಗೆ ಹೆಚ್ಚು ಅವಕಾಶ ಮಾಡಿಕೊಟ್ಟಿದ್ದ ಮುಖ್ಯಮಂತ್ರಿ, ಇದೀಗ ರಾಹುಲ್ ಗಾಂಧಿ ಸೂತ್ರವನ್ನು ವಿಸ್ತರಣೆ ಸಂದರ್ಭದಲ್ಲಿ ಅಳವಡಿಸಲಿದ್ದಾರೆ.

ಸಂಪುಟ ವಿಸ್ತರಣೆಗೆ ಅನುಮೋದನೆ ಪಡೆಯಲು ಮುಖ್ಯಮಂತ್ರಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಸಚಿವ ಆಕಾಂಕ್ಷಿಗಳ ದಂಡು ಮತ್ತೆ ಲಾಬಿ ಆರಂಭಿಸಿದೆ.

ಕೆಲವು ಮಾಜಿ ಸಚಿವರು ಹಾಗೂ ಪಕ್ಷದ ಶಾಸಕರ ದಂಡೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ, ತಮ್ಮನ್ನು ಮಂತ್ರಿ ಮಾಡಲು ಶಿಫಾರಸು ಮಾಡುವಂತೆ ಕೋರಿದ್ದಾರೆ.

ಸಿದ್ದರಾಮಯ್ಯ-ಡಾ.ಪರಮೇಶ್ವರ್ ಚರ್ಚೆ

ಸಿದ್ದರಾಮಯ್ಯ ಸಹಾ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚೆ ಮಾಡಿದರು ಎನ್ನಲಾಗಿದೆ.

ಶಿವಕುಮಾರ್ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಡಾ.ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ ತೆರಳುವ ಸಾಧ್ಯತೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
18 to be inductedaicc presidentcabinet expansion on july 8thcm d k shivakumarKPCC PresidentRahul Gandhi
0 FacebookTwitterPinterestEmail
KM Shivaraju

previous post
ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

You may also like

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಸಂಪುಟ ಸೇರ್ಪಡೆಗೂ ಮ್ಯಾನೇಜ್ ಮೆಂಟ್ ಕೋಟಾ : ಹೆಚ್ ಡಿಕೆ...

June 22, 2026

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್

June 22, 2026

ಮೇಕೆದಾಟುಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ

June 20, 2026

ಅಡ್ಡ ಮತದಾನ: ಬಿಜೆಪಿ ಸತ್ಯ ಶೋಧನಾ ಸಮಿತಿ

June 19, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (502)
  • ಅಂಕಣ (109)
  • ಉದ್ಯೋಗ (335)
  • ದಿನ ಭವಿಷ್ಯ (110)
  • ರಾಜಕೀಯ (1,996)
  • ರಾಜ್ಯ (2,310)
  • ರಾಷ್ಟ್ರ (2,275)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026
  • ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

    June 29, 2026
  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026

KMS Special

  • ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

    June 30, 2026
  • ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

    June 29, 2026
  • ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

    June 26, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ