Monday, July 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, July 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

by KM Shivaraju July 6, 2026
written by KM Shivaraju July 6, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೊಮ್ಮಗ ಧವನ್ ರಾಕೇಶ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ತರಲು ಸಿದ್ಧತೆ ನಡೆಸಿದ್ದಾರೆ.

ಚುನಾವಣಾ ರಾಜಕೀಯದಿಂದ ದೂರ ಇರಲು ನಿರ್ಧರಿಸಿರುವ ಸಿದ್ದರಾಮಯ್ಯ, ತಾವು ಪ್ರತಿನಿಧಿಸುತ್ತಿರುವ ವರುಣಾ ವಿಧಾನಸಭಾ ಕ್ಷೇತ್ರವನ್ನೇ ಮೊಮ್ಮಗನಿಗೆ ಬಿಟ್ಟುಕೊಡಲಿದ್ದಾರೆ.

ಬಲ ತುಂಬಲು ಕಾರ್ಯತಂತ್ರ

ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಧವನ್ ರಾಕೇಶ್ ಅವರಿಗೆ ರಾಜಕೀಯ ಬಲ ತುಂಬಲು ಕಾರ್ಯತಂತ್ರ ರೂಪಿಸಿದ್ದಾರೆ.

ಪುತ್ರ ರಾಕೇಶ್ ರಾಜಕೀಯ ಕನಸನ್ನು ಧವನ್ ಮೂಲಕ ಈಡೇರಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ಇದಕ್ಕೆಂದೇ ಮೊಮ್ಮಗನಿಗೆ ಸ್ಪಷ್ಟವಾಗಿ ಕನ್ನಡ ಮಾತನಾಡಲು ಮತ್ತು ಬರೆಯಲು ಕಲಿಸುವಂತೆ ಒಬ್ಬ ವಿಶೇಷ ಗುರುವನ್ನು ನೇಮಿಸಿದ್ದಾರೆ.

ಪರಿಣಿತರ ನೇಮಕ

ಕನ್ನಡ ಕಲಿಕೆ ಜೊತೆಗೆ ರಾಜಕೀಯ ಮೊಗ್ಗಲುಗಳನ್ನು ಹೇಳಿಕೊಡಲು ಪರಿಣಿತರ ನೇಮಕವಾಗಿದೆ.

ಪರಿಣಿತರ ಜೊತೆಗೆ ಬಿಡುವಿನ ಸಮಯದಲ್ಲಿ ಮೊಮ್ಮಗನೊಂದಿಗೆ ಆಟ-ಪಾಠದ ಜೊತೆ ರಾಜಕೀಯ ಮತ್ತು ಸಮಾಜದ ವ್ಯವಸ್ಥೆ ಕುರಿತು ತಿಳುವಳಿಕೆ ನೀಡುತ್ತಿದ್ದಾರೆ.

ತಾತನ ಜೊತೆ ಅಜ್ಜಿಯ ಜೊತೆಗೂ ಬೆರೆತು ಕನ್ನಕ ಕಲಿಕೆ ಹಾಗೂ ಇತರ ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದಾರೆ.

ಕೆನೆಡಿಯನ್ ಶಾಲೆಯಲ್ಲಿ ಶಿಕ್ಷಣ

ನಗರದ ಯಲಹಂಕ ಸಮೀಪದ ವಿದೇಶಿ ಮೂಲದ ಕೆನೆಡಿಯನ್ ಇಂಟರ್‌ನ್ಯಾಷನಲ್ ರೆಸಿಡೆಂನ್ಷಿಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಧವನ್ ರಾಕೇಶ್, ಇದೀಗ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಕೊನೆಯ ವರ್ಷದ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.

ಐಶಾರಾಮಿ ಕೆನೆಡಿಯನ್ ಇಂಟರ್‌ನ್ಯಾಷನಲ್ ರೆಸಿಡೆಂನ್ಷಿಯಲ್ ಶಾಲೆಯಲ್ಲಿ ವಿದೇಶದ ವಿದ್ಯಾರ್ಥಿಗಳು, ರಾಜಕಾರಣಿಗಳು, ಉನ್ನತ ಅಧಿಕಾರಿಗಳು ಮತ್ತು ಶ್ರೀಮಂತರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಗಂಧವೇ ಇಲ್ಲ, ಆದ್ದರಿಂದ, ಸಿದ್ದರಾಮಯ್ಯ ಮೊಮ್ಮಗನಿಗೆ ಈಗಲೂ ಸ್ಪಷ್ಟ ಕನ್ನಡ ಭಾಷೆಯ ಅರಿವಿಲ್ಲ.

ಕನ್ನಡ ಭಾಷೆ ಕಲಿಕೆ

ಮುಂಬರುವ ಚುನಾವಣೆ ವೇಳೆಗೆ ಮೊಮ್ಮಗನನ್ನು ಸಕ್ರಿಯ ರಾಜಕಾರಣಕ್ಕೆ ಇಳಿಸಲು ಪಣ ತೊಟ್ಟಿರುವ ಸಿದ್ದರಾಮಯ್ಯ, ಈಗಿನಿಂದಲೇ ಕನ್ನಡ ಭಾಷೆ ಜೊತೆಗೆ ರಾಜಕೀಯ ಶಿಕ್ಷಣವನ್ನೂ ನೀಡುತ್ತಿದ್ದಾರೆ.

ಕಾನೂನು ಪದವಿ ಮುಗಿಸುತ್ತಿದ್ದಂತೆ ಕೊನೆಯ ಒಂದು ವರ್ಷ ವರುಣಾ ವಿಧಾನಸಭಾ ಕ್ಷೇತ್ರದ ಮತದಾರರ ಜೊತೆಗೆ ಬೆರೆಯುವ, ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡು 2028ರಲ್ಲಿ ಹಸ್ತದ ಗುರುತಿನಡಿ ಕಣಕ್ಕಿಳಿಯಲು ಸಿದ್ಧರಾಗುತ್ತಿದ್ದಾರೆ.

ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಜಕೀಯದಲ್ಲಿ ಅಷ್ಟಾಗಿ ಆಸಕ್ತಿ ಇಲ್ಲ, ಒಂದು ವೇಳೆ ಅವರೂ ಚುನಾವಣಾ ಕಣಕ್ಕೆ ಇಳಿಯುವುದಾದರೆ, ಚಾಮುಂಡಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ದೊರಕಿಸುವ ಚಿಂತನೆ ನಡೆದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
former chief minister siddaramaiahgrand son dhavan rakeshno knowladge of kannada languagepolitics teaching
0 FacebookTwitterPinterestEmail
KM Shivaraju

previous post
ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

You may also like

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

July 3, 2026

ಬಿಜೆಪಿ ಅಧಿಕಾರಕ್ಕೆ ತರಲು ಆರ್‌ಎಸ್‌ಎಸ್ ರಣತಂತ್ರ

July 2, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಜುಲೈ 8ಕ್ಕೆ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ

June 30, 2026

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಬಿಜೆಪಿ ಶಾಸಕರ ಅಡ್ಡ ಮತದಾನಕ್ಕೆ ನಾಯಕರ ತಲೆದಂಡ

June 26, 2026

ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

June 25, 2026

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

June 24, 2026

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ

June 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (507)
  • ಅಂಕಣ (109)
  • ಉದ್ಯೋಗ (337)
  • ದಿನ ಭವಿಷ್ಯ (110)
  • ರಾಜಕೀಯ (2,001)
  • ರಾಜ್ಯ (2,315)
  • ರಾಷ್ಟ್ರ (2,280)
  • ವಿಶ್ಲೇಷಣೆ (197)
  • ಶಿಕ್ಷಣ (399)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

    July 6, 2026
  • ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

    July 4, 2026
  • ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

    July 3, 2026

KMS Special

  • ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

    July 6, 2026
  • ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

    July 4, 2026
  • ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ

    July 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ