Thursday, August 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, August 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

by KM Shivaraju August 13, 2026
written by KM Shivaraju August 13, 2026 0 comments 0 minutes read
0FacebookTwitterPinterestEmail
4

ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿ.ಕೆ.ಶಿವಕುಮಾರ್ ಸದನ ಪ್ರವೇಶಿಸುವ ಮುನ್ನ ಮುಖ್ಯದ್ವಾರ ಹಾಗೂ ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿ ನಮಸ್ಕರಿಸಿದರು.

ಕಳೆದ ಮೂರು-ನಾಲ್ಕು ದಶಕಗಳಿಂದ ನಿರಂತರವಾಗಿ ಸದನದ ಸದಸ್ಯರಾಗಿರುವ ಶಿವಕುಮಾರ್, ವಿರೋಧ ಪಕ್ಷದ ಉಪನಾಯಕರಾಗಿ, ವಿವಿಧ ಇಲಾಖಾ ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಉಪಮುಖ್ಯಮಂತ್ರಿಯಾಗಿದ್ದರು

ಸಿದ್ದರಾಮಯ್ಯ ಆಡಳಿತದಲ್ಲಿ ಮುಖ್ಯಮಂತ್ರಿಗಳ ಪಕ್ಕದ ಆಸನದಲ್ಲಿ ಕುಳಿತು ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷ, ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ ನಂತರ ನಡೆಯುತ್ತಿರುವ ಮೊದಲ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸೌಧದ ಮೊಗಸಾಲೆಯಲ್ಲಿನ ಕಚೇರಿ ದ್ವಾರಕ್ಕೆ ಶಿರಬಾಗಿ ನಮಸ್ಕರಿಸಿ ತಮ್ಮ ಕಾರ್ಯ ಆರಂಭಿಸಿದರು.

ಈ ವಿಶೇಷ ಕ್ಷಣದ ಕುರಿತು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿರುವ ಮುಖ್ಯಮಂತ್ರಿ, ಕೋಟ್ಯಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಮುಖ್ಯಮಂತ್ರಿಯಾಗಿ ಸದನಕ್ಕೆ ನನ್ನ ಮೊದಲ ಹೆಜ್ಜೆ ಎಂದು ಪ್ರತಿಕ್ರಿಯಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblyd k shivakumarinside the houserespect to chief minister chair
0 FacebookTwitterPinterestEmail
KM Shivaraju

previous post
ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

You may also like

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

August 8, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

August 6, 2026

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

33ಕ್ಕೇರಿದ ಮುಖ್ಯಮಂತ್ರಿ ಶಿವಕುಮಾರ್ ಮಂತ್ರಿಮಂಡಲ

August 3, 2026

ಡಿಕೆಶಿ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್

July 31, 2026

ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

July 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (538)
  • ಅಂಕಣ (109)
  • ಉದ್ಯೋಗ (343)
  • ದಿನ ಭವಿಷ್ಯ (110)
  • ರಾಜಕೀಯ (2,031)
  • ರಾಜ್ಯ (2,346)
  • ರಾಷ್ಟ್ರ (2,311)
  • ವಿಶ್ಲೇಷಣೆ (199)
  • ಶಿಕ್ಷಣ (404)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026
  • ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

    August 12, 2026
  • ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

    August 11, 2026

KMS Special

  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026
  • ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

    August 12, 2026
  • ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

    August 11, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ