Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

by admin September 18, 2026
written by admin September 18, 2026 0 comments 2 minutes read
0FacebookTwitterPinterestEmail
9

ಬೆಂಗಳೂರು:ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ 3,705 ಕೋಟಿ ರೂ. ನೆರವು ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.

ಮೊದಲ ಹಂತದಲ್ಲಿ ರಾಜ್ಯದ 121 ತಾಲ್ಲೂಕುಗಳನ್ನು ಬರಪೀಡಿತ ಘೋಷಣೆ ಮಾಡಿದ್ದು, ಈ ಭಾಗದಲ್ಲೇ 18,748 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ತಿಳಿಸಿದೆ.

ಭೀಕರ ಬರ ಪರಿಸ್ಥಿತಿ

ಎಲ್-ನಿನೋ ಪರಿಣಾಮ ಕರ್ನಾಟಕದಲ್ಲಿ ಈ ಬಾರಿ ಮಳೆಯ ತೀವ್ರ ಅಭಾವ ಎದುರಾಗಿದೆ, ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಬರದ ಪರಿಸ್ಥಿತಿ ಭೀಕರವಾಗಿದೆ.

ಈಗಾಗಲೇ ಕೇಂದ್ರದ ಬರ ಮಾನದಂಡ ಪ್ರಕಾರ 121 ತಾಲ್ಲೂಕುಗಳನ್ನು ಬರಪೀಡಿತ ಘೋಷಣೆ ಮಾಡಲಾಗಿದೆ.

ಸೆಪ್ಟೆಂಬರ್ ಅಂತ್ಯಕ್ಕೆ ಮತ್ತಷ್ಟು ತಾಲ್ಲೂಕುಗಳು ಬರಪೀಡಿತ ವ್ಯಾಪ್ತಿಗೆ ಬರಲಿವೆ, ಈಗಾಗಲೇ ಬರ ಪರಿಸ್ಥಿತಿ ಅಧ್ಯಯನ ಪ್ರಗತಿಯಲ್ಲಿದೆ, ಈ ವ್ಯಾಪ್ತಿಗೆ ಮತ್ತಷ್ಟು ತಾಲ್ಲೂಕುಗಳು ಸೇರ್ಪಡೆ ಆಗಲಿವೆ.

ಬೆಳೆ ನಷ್ಟ ಅಂದಾಜು

ಒಟ್ಟಾರೆ ಬೆಳೆ ನಷ್ಟದ ಅಂದಾಜು ಪರಿಶೀಲಿಸಿ ತಿಂಗಳಾಂತ್ಯಕ್ಕೆ ಅಂತಿಮವಾಗಿ ಮತ್ತೊಂದು ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಮೊದಲ ಹಂತದಲ್ಲಿ ಘೋಷಣೆಯಾದ ತಾಲ್ಲೂಕುಗಳಲ್ಲಿ 17.85 ಲಕ್ಷ ಹೆಕ್ಟೇರ್ ವ್ಯಾಪ್ತಿಯಲ್ಲಿ ಕೃಷಿ ಬೆಳೆ ನಷ್ಟವಾಗಿದೆ, 1.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ನಷ್ಟವಾಗಿದ್ದು, ಇದಕ್ಕಾಗಿ ಎನ್‌ಡಿಆರ್‌ಎಫ್ ಮಾನದಂಡದಡಿ ರಾಜ್ಯಕ್ಕೆ 2017.27 ಕೋಟಿ ರೂ. ನೆರವು ನೀಡಬೇಕು.

ಈ ಪ್ರದೇಶಗಳಲ್ಲಿ 476 ಜಾನುವಾರು ಶಿಬಿರಗಳನ್ನು ತೆರೆಯಬೇಕಿದೆ, ಇದಕ್ಕಾಗಿ209.21 ಕೋಟಿ ರೂ., ಮೇವು ಬ್ಯಾಂಕ್‌ಗಳನ್ನು ಈ ಸ್ಥಳಗಳಲ್ಲಿ ಪ್ರಾರಂಭಿಸಲು 583 ಕೋಟಿ ರೂ., ಜಾನುವಾರುಗಳ ಔಷಧ ಮತ್ತು ಲಸಿಕೆಗಾಗಿ 241.61 ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಿದೆ.

3,705.30 ಕೋಟಿ ರೂ. ಬೇಡಿಕೆ

ಅಲ್ಲದೆ, ಉಳಿದಂತೆ ಮೆಡಿಷನ್ಸ್ ಪೌಷ್ಠಿಕ ಆಹಾರ ಖರೀದಿಗೆ 21.27 ಕೋಟಿ ರೂ., ಮೇವು ಕಿಟ್ ಖರೀದಿಗೆ 89.55 ಕೋಟಿ ರೂ. ಸೇರಿದಂತೆ ಒಟ್ಟು 3,705.30 ಕೋಟಿ ರೂ. ಪರಿಹಾರ ನೀಡಿ ಎಂದು ಕೋರಲಾಗಿದೆ.

ಸೆಪ್ಟೆಂಬರ್ 9, 2026ರ ವೇಳೆಗೆ ಕರ್ನಾಟಕದಲ್ಲಿ ಸಾದಾರಣವಾಗಿ 733 ಮಿಲಿ ಮೀಟರ್ ಮಳೆ ಆಗಬೇಕಿತ್ತು, ಆದರೆ, 487 ಮಿಲಿ ಮೀಟರ್ ಮಾತ್ರ ಮಳೆ ಆಗಿದ್ದು, ಶೇಕಡಾ 34ರಷ್ಟು ಕೊರತೆ ಎದುರಾಗಿದೆ.

ಈ ಕೊರತೆ 4 ಹವಾಮಾನ ವಿಭಾಗಗಳಲ್ಲಿ ವ್ಯಾಪಕವಾಗಿದ್ದು, ಕರಾವಳಿ ಕರ್ನಾಟಕದಲ್ಲಿ ಶೇ.26ರಷ್ಟು, ಮಲೆನಾಡಿನಲ್ಲಿ ಶೇ.36, ಉತ್ತರ ಒಳನಾಡಿನಲ್ಲಿ ಶೇ.38 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.47ರಷ್ಟು ಮಳೆ ಕೊರತೆಯಾಗಿದೆ, ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹೆಚ್ಚಿನ ಕೊರತೆ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಪರಿಸ್ಥಿತಿ ಇನ್ನಷ್ಟು ಗಂಭೀರ

ರಾಜ್ಯದ 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ಮಳೆ ಕೊರತೆ ವರ್ಗಕ್ಕೆ ಸೇರಿವೆ, ತಾಲೂಕು ಹಂತದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, 240 ತಾಲೂಕುಗಳ ಪೈಕಿ 182 ತಾಲೂಕುಗಳು ಕೊರತೆ ವರ್ಗದಲ್ಲಿ ಹಾಗೂ 21 ತಾಲೂಕುಗಳು ತೀವ್ರ ಕೊರತೆ ವರ್ಗದಲ್ಲಿವೆ.

ಅಂದರೆ, ರಾಜ್ಯದ ಶೇಕಡಾ 85ರಷ್ಟು ತಾಲೂಕುಗಳು ಮಳೆ ಕೊರತೆಯಿಂದ ತೀವ್ರ ಕೊರತೆಯವರೆಗಿನ ಪರಿಸ್ಥಿತಿ ಎದುರಿಸುತ್ತಿವೆ ಎಂದು ವಿವರಿಸಲಾಗಿದೆ.

ಬಿತ್ತನೆ ಪ್ರದೇಶ ಕಡಿಮೆ

ಸೆಪ್ಟಂಬರ್ 4, 2026ರ ವೇಳೆಗೆ, 84.10 ಲಕ್ಷ ಹೆಕ್ಟೇರ್ ಗುರಿಗೆ ಪ್ರತಿಯಾಗಿ 67.32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ, ನಿಗದಿತ ಗುರಿಯ ಶೇ.80ರಷ್ಟು ಹಾಗೂ ಸಾದಾರಣ ಪ್ರದೇಶದ ಶೇ.೮೮ರಷ್ಟು ಭಾಗ ತಲುಪಿದೆ.

ಮಳೆ ಅಭಾವದಿಂದ ಬಿತ್ತನೆ ಪ್ರಗತಿ ಜಿಲ್ಲೆಯಿಂದ ಜಿಲ್ಲೆಗೆ ಏರಿಳಿತಗಳಿಂದ ಕೂಡಿದೆ, ಸುದೀರ್ಘ ಒಣ ಹವೆ (ಮಳೆ ಇಲ್ಲದಿರುವುದು), ವಿಶಾಲ ಪ್ರದೇಶಗಳಲ್ಲಿ ಬೆಳೆದು ನಿಂತಿರುವ ಬೆಳೆಗಳ ಮೇಲೆ ತೀವ್ರ ದುಷ್ಪರಿಣಾಮ ಬೀರಿದೆ ಎಂದು ತಿಳಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
3705 crore rs/- soughtcm d k shivakumarkarnatakamemorandum to centerNDRF reliefsevere droughtstate govt.
0 FacebookTwitterPinterestEmail
admin

previous post
ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

You may also like

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (570)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,063)
  • ರಾಜ್ಯ (2,378)
  • ರಾಷ್ಟ್ರ (2,342)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026

KMS Special

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ...

September 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ