Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಜೆಪಿ ಭವನದಲ್ಲಿ ಕನಕದಾಸರ ಜಯಂತ್ಯೋತ್ಸವ

by KM Shivaraju November 30, 2023
written by KM Shivaraju November 30, 2023 0 comments 1 minutes read
1FacebookTwitterPinterestEmail
77
ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತ: ಶರವಣ

ಬೆಂಗಳೂರು: ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಇಂದು 536ನೇ ಕನಕದಾಸರ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ವಿಧಾನ ಪರಿಷತ್ ಶಾಸಕರಾದ  ಟಿ. ಎ.ಶರವಣ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶರವಣ ಅವರು ದಾಸಶ್ರೇಷ್ಠ ಕನಕದಾಸರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಕನಕದಾಸರ ಚಿಂತನೆಗಳು ಅನುಕರಣೀಯವಾಗಿವೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಜಾತಿ ಭೇದ ಭಾವ ಇರಬಾರದು. ಜಾತಿ ವ್ಯವಸ್ಥೆ ಅಳಿಯಬೇಕು. ಮಾನವೀಯತೆ ಉಳಿಯಬೇಕು ಎಂದು ಪ್ರತಿಪಾದಿಸಿದ್ದಾರೆ.

ಜೆಪಿ ಭವನದಲ್ಲಿ 536ನೇ ಕನಕದಾಸರ ಜಯಂತ್ಯೋತ್ಸವ ಆಚರಣೆ

ಇಂತಹ ದಾರ್ಶನಿಕರ ಆದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅವಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಎಂ.ಎಲ್.ಸಿ. ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡರಾದ ಸಿ.ಎಂ. ನಾಗರಾಜ್, ಬಿ.ಮುನೇಗೌಡ, ಶೀಲಾನಾಯಕ್, ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hds officeideals presentjpbhavankanakadasa's jubileekmskmskannadaTasharavana
1 FacebookTwitterPinterestEmail
KM Shivaraju

previous post
ಕಾಂಗ್ರೆಸ್ ನಾಯಕತ್ವದ ವಿರುದ್ಧ ಶಾಸಕರೇ ತಿರುಗಿ ಬಿದ್ದಿದ್ದಾರೆ
next post
ರೈತರಿಗೆ  2 ಸಾವಿರ ರೂ. ಬೆಳೆ ಪರಿಹಾರ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ