Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಷ್ಟ್ರ

ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಅಧಿಕಾರದ ವಿಶ್ವಾಸ

by KM Shivaraju December 2, 2023
written by KM Shivaraju December 2, 2023 0 comments 0 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
2FacebookTwitterPinterestEmail
71
ಡಿ.ಕೆ.ಶಿವಕುಮಾರ್ ಗೆ ಉಸ್ತುವಾರಿ

ಬೆಂಗಳೂರು: ತೆಲಂಗಾಣದಲ್ಲಿ ಅಧಿಕಾರ ಹಿಡಿಯತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಅಲ್ಲಿಯ ಉಸ್ತುವಾರಿಗೆ ರಾಜ್ಯದ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿ ವರಿಷ್ಠರು ನಿಯೋಜಿಸಿದ್ದಾರೆ.

ವರಿಷ್ಠರ ಆದೇಶದ ಮೇರೆಗೆ ಶಿವಕುಮಾರ್ ಹೈದರಾಬಾದ್‌ಗೆ ತೆರಳಲಿದ್ದಾರೆ. ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಪಕ್ಷದ ಜಯಶೀಲ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸುವ ಹೊಣೆಯನ್ನು ಉಪಮುಖ್ಯಮಂತ್ರಿ ಅವರಿಗೆ ನೀಡಲಾಗಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಸಮಬಲದ ಪೈಪೋಟಿ ನೀಡಿದ್ದರೂ ಹಸ್ತವೇ ಮುಂದಿದೆ ಎನ್ನಾಲಾಗಿದೆ. ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹಿಡಿದಿಡುವುದು ಮತ್ತು ಕ್ಲಿಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ರಚನೆಗೆ ತಂತ್ರಗಾರಿಕೆ ಹೊಣೆಯನ್ನೂ ಇವರಿಗೇ ವಹಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
confidentcongressIn chargepower in Telangana
2 FacebookTwitterPinterestEmail
KM Shivaraju

previous post
ಬೆಳಗಾವಿಯ ಚಳಿಗಾಲದ ಅಧಿವೇಶನ:ಆಡಳಿತ-ಪ್ರತಿಪಕ್ಷಗಳ ನಡುವೆ ಭಾರೀ ಸಂಘರ್ಷ ಸಾಧ್ಯತೆ
next post
ಸಿಬಿಐ ತನಿಖೆ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ