Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

by KM Shivaraju December 5, 2023
written by KM Shivaraju December 5, 2023 0 comments 1 minutes read
2FacebookTwitterPinterestEmail
391
ಸಹಕಾರ ಸಂಘವು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿ

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ಸಂಸ್ಥಾಪನಾ ದಿನಾಚರಣೆಗೆ ನಗರದಲ್ಲಿಂದು ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ರಾಜಭವನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಘದ 75ನೇ ವರ್ಷದ ಅಮೃತ ಸಂಭ್ರಮದ ಲಾಂಚನವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹಕಾರ ಸಂಘವು ಪತ್ರಕರ್ತರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿ ಎಂದು ಶುಭ ಹಾರೈಸಿದರು.

ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿಕೊಡುವಲ್ಲಿ ಪತ್ರಿಕೋದ್ಯಮದ ಪಾತ್ರ ಶ್ಲಾಘನೀಯ

ಪತ್ರಿಕೋದ್ಯಮ ಸಂವಿಧಾನದ 4ನೇ ಅಂಗ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿಕೊಡುವಲ್ಲಿ ಪತ್ರಿಕೋದ್ಯಮದ ಪಾತ್ರ ಶ್ಲಾಘನೀಯ.

ಪತ್ರಕರ್ತರ ಆರ್ಥಿಕಾಭಿವೃದ್ಧಿಗೆ ದೇಶದಲ್ಲೇ ಈ ರೀತಿಯ ಸಂಸ್ಥೆ ಇರುವುದನ್ನು ಶ್ಲಾಘಿಸಿದ ರಾಜ್ಯಪಾಲರು, ಜನಸಾಮಾನ್ಯರಿಗೆ ವಿಮರ್ಶಾತ್ಮಕ ಅನಿಸಿಕೆಗಳ ಜೊತೆಗೆ ಜ್ಞಾನ ಮತ್ತು ಆಲೋಚನೆಗಳನ್ನು ತಲುಪಿಸುವುದು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದೆ ಎಂದರು.

ಸಾಮಾಜಿಕ ಕಾಳಜಿ ಮತ್ತು ಸಾರ್ವಜನಿಕ ಹಿತಾಸಕ್ತಿ

ಸಾಮಾಜಿಕ ಕಾಳಜಿ ಮತ್ತು ಸಾರ್ವಜನಿಕ ಹಿತಾಸಕ್ತಿಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಪತ್ರಿಕೋದ್ಯಮ ಅರ್ಥಪೂರ್ಣವಾಗುತ್ತದೆ.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ, ಸರ್ವಾಂಗೀಣ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ದಿಟ್ಟ ಹೆಜ್ಜೆ ಇಟ್ಟಿದೆ.

ಅರ್ಥಪೂರ್ಣ ಕೊಡುಗೆಯನ್ನು ನೀಡುತ್ತಾ ಬಂದಿದ್ದೀರಿ

ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಆಡಳಿತದ ಯೋಜನೆಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ನೀವು ರಾಜ್ಯದ ಗುರಿಗಳನ್ನು ತಲುಪಿಸುವಲ್ಲಿ ಅರ್ಥಪೂರ್ಣ ಕೊಡುಗೆಯನ್ನು ನೀಡುತ್ತಾ ಬಂದಿದ್ದೀರಿ.

ಈ ಸಂಘವು ಮತ್ತಷ್ಟು ಅಭಿವೃದ್ಧಿ ಹೊಂದಲಿ ಮತ್ತು ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಪತ್ರಕರ್ತರಿಗೆ ಸೇವೆಯನ್ನು ಒದಗಿಸಲಿ ಎಂದು ಹಾರೈಸಿದರು.

ಈ ವೇಳೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಅವರು ಸಂಘದ ಚಟುವಟಿಕೆಗಳ ಬಗ್ಗೆ ರಾಜ್ಯಪಾಲರಿಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್, ನಿರ್ದೇಶಕರಾದ ಎಂ.ಎಸ್. ರಾಜೇಂದ್ರಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಧ್ಯಾನ್ ಪೂಣಚ್ಚ, ನಯನಾ ಎಸ್., ವನಿತಾ ಎನ್., ಕೃಷ್ಣಕುಮಾರ್ ಪಿ.ಎಸ್. ಹಾಗೂ ಕಾರ್ಯದರ್ಶಿ ಕೆಂಪರಾಜು, ಸಿಬ್ಬಂದಿಗಳಾದ ಹೇಮಂತ್ ಕುಮಾರ್, ಅನಿತಾ ಜೋಯಿಸ್, ಆನಂದ್ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakarnataka journalist co-operative societykmskmskannada
2 FacebookTwitterPinterestEmail
KM Shivaraju

previous post
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾವಮೈದ ಡಾ.ಪ್ರಭುಲಿಂಗ ಮಾನಕರ ಮೇಲೆ ಲೋಕಾಯುಕ್ತ ದಾಳಿ
next post
ಅರಣ್ಯದಲ್ಲಿ ಮತ್ತಷ್ಟು ಮೇವು-ನೀರು ಸಂಗ್ರಹಕ್ಕೆ ಒತ್ತು

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ