Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ಮೂಲವ್ಯಾದಿ(ಪೈಲ್ಸ್) ಗೆ ಮುಟ್ಟಿದರೆ ಮುನಿ ಮದ್ದಂತೆ! 

by KM Shivaraju December 10, 2023
written by KM Shivaraju December 10, 2023 2 comments 1 minutes read
5FacebookTwitterPinterestEmail
749

ಬೆಂಗಳೂರು: ಮಸಾಲೆ ಬೆರೆತ ಆಹಾರ ಸೇವಿಸುವುದು ಬಹುತೇಕರಿಗೆ ಇಷ್ಟ. ಅದರಲ್ಲೂ ಹಸಿ ಮೆಣಸಿನ ಕಾಯಿ ಸೇರಿಸಿ ತಯಾರಿಸಿದ ಆಹಾರವನ್ನೇ ಹಲವರು ಅಪೇಕ್ಷೆ ಪಡುತ್ತಾರೆ. ಇದು ತಪ್ಪಲ್ಲ. ಇಷ್ಟಕ್ಕೆ ತಕ್ಕಂತೆ ಯಾರು ಬೇಕಾದರೂ ತಿನ್ನಬಹುದು. ಅಡ್ಡಿಯಿಲ್ಲ

.ನಿರಂತರವಾಗಿ ಅಗತ್ಯಕ್ಕಿಂತ ಹೆಚ್ಚು ಈ ರೀತಿಯ ಆಹಾರ ಸೇವನೆ ಮಾಡಿದರೆ, ಆರೋಗ್ಯ ಏರುಪೇರು ಆಗುವುದು ಸಹಜ. ಅದಕ್ಕೆ ಹಿರಿಯರು ಹೇಳುವುದು ಅಮೃತವಾದರೂ ಅತಿಯಾಗಿ ಸೇವಿಸಬಾರದು; ಮಿತಿಯಾಗಿ ತಿನ್ನಬೇಕು ಎಂದು.ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೋ ಬಹಳಷ್ಟು ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕಡಿಮೆ.

ಊಟ ಬಲ್ಲವನಿಗೆ ರೋಗವಿಲ್ಲ

ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತು ಸತ್ಯ. ಏಕೆಂದರೆ, ಪ್ರತಿಯೊಂದು ಆಹಾರ ಪದಾರ್ಥವೂ ಒಬ್ಬರಿಂದ ಇನ್ನೊಬ್ಬರಿಗೆ ಒಗ್ಗುವಿಕೆಯಲ್ಲಿ ವ್ಯತ್ಯಾಸವಿರುತ್ತದೆ. ಬಳ್ಳಾರಿ ಸುತ್ತಮುತ್ತಲ ಭಾಗದವರು ಮೆಣಸಿನಕಾಯಿ ಹೆಚ್ಚಾಗಿ ಬಳಸುತ್ತಾರೆ. ಅದು ಅವರ ದೇಹ ಪ್ರಕೃತಿಗೆ ಒಗ್ಗಿರುತ್ತದೆ. ಪ್ರತಿಕೂಲ ಪರಿಣಾಮ ಬೀರುವುದಿಲ್ಲ.

ಆದರೆ, ಬೆಂಗಳೂರು ಸುತ್ತಮುತ್ತಿಲಿನ ಜನರು ಆ ಪ್ರಮಾಣದಲ್ಲಿ ಮೆಣಸಿನಕಾಯಿ ತಿನ್ನಲಾಗದು. ಗಮನಿಸಬೇಕಾದ ಅಂಶವೆಂದರೆ, ಪ್ರತಿಯೊಬ್ಬರೂ ಅವರವರ ದೇಹ ಪ್ರಕೃತಿಗೆ ಒಗ್ಗುವ ಆಹಾರ ಸೇವಿಸುವುದು ಒಳ್ಳೆಯದು, ಅದರಲ್ಲೂ ಮನೆಯಲ್ಲೇ ಸಿದ್ಧವಾದ ತಾಜಾ ಆಹಾರ. ಆದಷ್ಟೂ ಹೋಟೆಲ್ ಊಟ ದೂರ ಇಟ್ಟಷ್ಟು ಒಳ್ಳೆಯದು.

ಮೂಲವ್ಯಾಧಿ, ಮೊಳೆ ರೋಗ, ಪೈಲ್ಸ್ ಎಂದು ಕರೆಯುವ ರೋಗದ ಯಾತನೆ ಅನುಭವಿಸಿದವರಿಗೆ ಗೊತ್ತು. ಯಾರಿಗೂ ಹೇಳಲಾಗದೆ ಪರಿತಪಿಸಬೇಕು.  ಆಯುರ್ವೇದ, ಆಲೋಪತಿ ಸೇರಿದಂತೆ ವಿವಿಧ ವೈದ್ಯ ಪದ್ಧತಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ.ಮನೆ ಮದ್ದು ಎಂದು ಕರೆಯುವ ಹಲವು ಪದಾರ್ಥಗಳಿಂದಲೂ ಮೂಲವ್ಯಾಧಿಯನ್ನು ನಿಯಂತ್ರಿಸಬಹುದು. ನಮ್ಮ ಹಿರಿಯರು ತಲೆಮಾರುಗಳಿಂದ ಮನೆ ಮದ್ದನ್ನೇ ಬಳಕೆ ಮಾಡುತ್ತಾ ಬಂದಿದ್ದರು.

ನಮ್ಮ ಸುತ್ತಮುತ್ತ ಅದರಲ್ಲೂ ನಿತ್ಯ ನೋಡುವ ವಸ್ತುವಿನಿಂದ ಇದಕ್ಕೆ ಪರಿಹಾರ ಸಿಗುವುದಾದರೆ ಯಾರು ಬೇಡ ಎನ್ನುತ್ತಾರೆ.‘ಮುಟ್ಟಿದರೆ ಮುನಿ’ ಎಲ್ಲರಿಗೂ ಚಿರಪರಿಚಿತ. ಇದರ ಸೊಪ್ಪನ್ನು ನಿತ್ಯ ವಾರದ ಕಾಲ ಸೇವನೆ ಮಾಡಿದರೆ ಮೂಲವ್ಯಾಧಿ ದೂರವಾಗಲಿದೆ ಎಂದು ಬಹಳಷ್ಟು ಮಂದಿ ಹೇಳುವುದುಂಟು.

ಇದರಿಂದ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎನ್ನುವವರು ಇಲ್ಲದಿಲ್ಲ. ಯಾವುದೇ ಆಹಾರ, ಔಷಧವಾದರೂ ಸ್ವಯಂ ನಿರ್ಧಾರ ಮಾಡಿ ಬಳಸುವುದು ಸರಿಯಲ್ಲ. ಪರಿಣಿತರ, ವೈದ್ಯರ ಸೂಕ್ತ ಸಲಹೆ ಪಡೆದು ಉಪಯೋಗಿಸುವುದು ಅತ್ಯತ್ತಮ.

ಮೂಲವ್ಯಾಧಿಗೆ ಮೆಣಸಿನಕಾಯಿ ಮಾತ್ರವಲ್ಲ, ಕೋಳಿ ಮಾಂಸ, ಮೇಕೆ ಮಾಂಸ, ಮೀನು ಸೇರಿದಂತೆ ದೇಹದ ಉಷ್ಣತೆ ಹೆಚ್ಚು ಮಾಡುವ ಆಹಾರ ಪದಾರ್ಥಗಳು ಕಾರಣ  ಎಂದು ಹೇಳಲಾಗುತ್ತದೆ.  ಇದು ಅಂತರ್ಜಾಲದಲ್ಲಿ ದೊರೆಯುವ ಮಾಹಿತಿಯನ್ನು ಆಧರಿಸಿದ್ದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
healthmedicineMuni treatmentPiles
5 FacebookTwitterPinterestEmail
KM Shivaraju

previous post
ಕರ್ನಾಟಕದ ಬಳಿಕ ತೆಲಂಗಾಣದಲ್ಲಿ ಉಚಿತ ಬಸ್‌ ಸೇವೆ
next post
50-60 ಶಾಸಕರ ಜತೆ ಬಂದುಬಿಡ್ತೀನಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ