Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

by KM Shivaraju December 30, 2023
written by KM Shivaraju December 30, 2023 2 comments 1 minutes read
Share 2FacebookTwitterPinterestEmail
87

ರಾಜ್ಯದಲ್ಲಿ ಕೋವಿಡ್ ತಳಿ ಜೆಎನ್.1 ಸೋಂಕು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಜೆಎನ್.1 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 2ರಿಂದ ಲಸಿಕೆ ಅಭಿಯಾನ ಆರಂಭಗೊಳ್ಳಲಿದೆ.

ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತೆ ಚಾಲನೆ ನೀಡಲಾಗುತ್ತಿದೆ.

ಕೇಂದ್ರ ಮಾರ್ಗದರ್ಶನದಲ್ಲಿ ಲಸಿಕೆ

ಕೋರ್ಬಿ ವ್ಯಾಕ್ಸ್ ಲಸಿಕೆಯನ್ನು ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ನೀಡಲು ಸರ್ಕಾರ ಮುಂದಾಗಿದೆ.

ಕರ್ನಾಟಕದಲ್ಲಿ ಶೇಕಡ 27ರಷ್ಟು ಮಂದಿ ಮಾತ್ರ ಕೋವಿಡ್ ಲಸಿಕೆಯ ಎಲ್ಲಾ ಮೂರು ಡೋಸ್‌ಗಳನ್ನು ಪಡೆದಿದ್ದಾರೆ.

1.5 ಕೋಟಿಗೂ ಅಧಿಕ ಜನರಿಗೆ ಮುನ್ನೆಚ್ಚರಿಕಾ ಲಸಿಕೆ ಬಾಕಿ

ರಾಜ್ಯದಲ್ಲಿ ಇನ್ನೂ 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ಲಸಿಕೆ ಪಡೆಯುವುದು ಬಾಕಿ ಇದೆ, ಇಂತಹವರು ಸೋಂಕು ತಡೆ ದೃಷ್ಟಿಯಿಂದ ಲಸಿಕೆ ಪಡೆಯುವುದು ಅನಿವಾರ್ಯ ಎಂದು ಸರ್ಕಾರ ತಿಳಿಸಿದೆ.

ಮೊದಲ ಹಂತದಲ್ಲಿ 30,000 ಕೋರ್ಬಿ ವ್ಯಾಕ್ಸ್ ಲಸಿಕೆ ಖರೀದಿಸಿದ್ದು, ಈ ಡೋಸ್ ಅನ್ನು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ನೀಡಲಾಗುವುದು.

2019ರಲ್ಲಿ ವಿಶ್ವಾದ್ಯಂತ ಸೋಂಕು ಕಾಣಿಸಿಕೊಂಡು ತಲ್ಲಣ ಉಂಟು ಮಾಡಿತ್ತು, ಸೋಂಕಿಗೆ ಲಕ್ಷಾಂತರ ಜೀವಗಳು ಬಲಿಯಾಗಿದ್ದವು.

ಅನೇಕ ರಾಷ್ಟ್ರಗಳು ಸೋಂಕು ತಡೆಗೆ ಸಂಶೋಧನೆಗಳನ್ನು ನಡೆಸಿ ಲಸಿಕೆಗಳನ್ನು ಕಂಡು ಹಿಡಿದವು. ಇಂಗ್ಲೆಂಡ್ ಸಹಯೋಗದೊಂದಿಗೆ ಭಾರತ ಕೋವಿಶೀಲ್ಡ್ ಲಸಿಕೆ ಯಶಸ್ವಿಯಾಗಿ ತಯಾರಿಸಿ ಸೋಂಕು ಹತ್ತಿಕ್ಕುವಲ್ಲಿ ಮುನ್ನುಡಿ ಬರೆಯಿತು.

ಕೋವಿಶೀಲ್ಡ್ ಜೊತೆಗೆ ಕೋವ್ಯಾಕ್ಸಿನ್ ಲಸಿಕೆಯೂ ಯಶಸ್ವಿಯಾಗಿ ರಾಷ್ಟ್ರದಲ್ಲಿ ಮಹಾಮಾರಿಯನ್ನು ಹತ್ತಿಕ್ಕಲು ಸಾಧ್ಯವಾಯಿತು. ಕೋವಿಡ್-19 ನಂತರ ಇದರ ಅನೇಕ ರೂಪಾಂತರಿಗಳು ಹುಟ್ಟಿಕೊಂಡವು, ಎರಡನೇ ರೂಪಾಂತರಿ ನಂತರದ ತಳಿಗಳು ಹೆಚ್ಚು ಪ್ರಾಣಾಂತಿಕವಾಗಲಿಲ್ಲ.

ಆದರೆ, ಲಸಿಕೆ ಪಡೆಯದವರು ಮತ್ತು ತೀವ್ರತರ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ರೂಪಾಂತರಿ ತಳಿಗಳು ಪ್ರಾಣಾಂತಿಕವಾಗಿ ಸಾವು-ನೋವುಗಳು ಸಂಭವಿಸಿದವು.

ದಿನೇ ದಿನೇ ಸೋಂಕು ಹೆಚ್ಚಳ

ಇತ್ತೀಚಿನ ತಳಿ ಜೆಎನ್.1 ತೀವ್ರ ಅಪಾಯಕಾರಿ ಅಲ್ಲ ಎಂದು ವೈದ್ಯಕೀಯ ತಜ್ಞರು ಹೇಳುತ್ತಿರುವವರಾದರೂ, ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೋರ್ಬಿ ವ್ಯಾಕ್ಸ್ ನೀಡಲು ಮುಂದಾಗಿದೆ.

ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ಮೀಸಲಿರಿಸಿದ್ದು, ಕರ್ನಾಟಕದಲ್ಲಿ ಈಗಾಗಲೇ ಐದು ಮಂದಿ ಕೋವಿಡ್ ಹೊಸ ರೂಪಾಂತರಿಗೆ ಬಲಿಯಾಗಿದ್ದಾರೆ, ಸೋಂಕಿತರ ಸಂಖ್ಯೆ ಸಾವಿರ ದಾಟಿದೆ.

Share this:

  • WhatsApp
  • Post
  • Tweet
  • Print
  • Email
27 precent left unvaksinedgovt of karnataka disideskovid vaksin from january 2new vaksin korbivaksthird dose not completd in karnataka fullyunder central guidelines
Share 2 FacebookTwitterPinterestEmail
KM Shivaraju

previous post
ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ
next post
ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

2 comments

ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ – KMS December 30, 2023 - 1:49 pm

[…] ರಾಜ್ಯ […]

Reply
ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದ ಸಿದ್ದರಾಮಯ್ಯ – KMS December 30, 2023 - 2:04 pm

[…] ರಾಜ್ಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ