Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಯಾವ ಜೈಲಿಗೆ ಹಾಕುತ್ತೀರಿ

by KM Shivaraju January 4, 2024
written by KM Shivaraju January 4, 2024 0 comments 1 minutes read
3FacebookTwitterPinterestEmail
264

ಕೆಲವು ಸಚಿವರ ಮೇಲೂ ಮೊಕದ್ದಮೆಗಳಿವೆ

ಬೆಂಗಳೂರು:ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರ ಮೇಲೆ ಮೊಕದ್ದಮೆಗಳಿದ್ದು ಅವರನ್ನು ಮೊದಲು ಬಂಧಿಸಿ, ನಮ್ಮ ಕರಸೇವಕರನ್ನಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 50,000 ಕರಸೇವಕರ ಮೇಲೆ ಮೊಕದ್ದಮೆಗಳಿವೆ, ಅವರೆಲ್ಲರನ್ನೂ ಬಂಧಿಸಿ ಯಾವ ಜೈಲಿಗೆ ಹಾಕುತ್ತೀರಿ ಎಂದು ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದ್ದಾರೆ.

ರಾಮನ ಸೇವಕರ ಮೇಲೆ ಏಕೆ ಕೆಂಗಣ್ಣು

ನಿಮ್ಮ ಸಂಪುಟದ ನಾಗೇಂದ್ರ ಅವರ ಮೇಲೆ 23 ಪ್ರಕರಣಗಳು ಬಾಕಿ ಇವೆ, ಇದೇ ರೀತಿ ಇನ್ನೂ ಹಲವು ಸಚಿವರ ಮೇಲೂ ಇದೆ, ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ, ರಾಮನ ಸೇವಕರ ಮೇಲೆ ಏಕೆ ಕೆಂಗಣ್ಣು.

ದೇವಸ್ಥಾನದ ಒಳಗೆ ತೆರಳಿ ದೇವರಿಗೆ ಕೈಮುಗಿಯಿರಿ ಎಂದರೆ ಆಗಲ್ಲ ಎನ್ನುತ್ತೀರಿ, ಅದೇ ಬೇರೆ ಸಮಯದಾಯದವರ ಪೂಜಾಸ್ಥಳದ ಒಳಗೆ ತೆರಳಿ ಟೋಪಿ ಹಾಕಿಕೊಂಡು ಪ್ರಾರ್ಥನೆ ಮಾಡುತ್ತೀರಿ ಎಂದಿದ್ದಾರೆ.

ಹಿಂದೂ ಎನ್ನುವುದು ಒಂದು ಪರಂಪರೆ, ಹಿಂದೂ ರಾಷ್ಟ್ರ ಎನ್ನದೆ, ಇನ್ನೇನು ಅನ್ನಬೇಕು, ನಿಮ್ಮ ನಿಲುವುಗಳಿಂದ ರಾಜ್ಯದ ಜನತೆ ಭಯಭೀತರಾಗಿದ್ದಾರೆ.

ಕರಸೇವಕರ ಮೇಲೆ ಪ್ರಕರಣ

ಕರಸೇವಕರು ರಾಮ ಮಂದಿರ ಉದ್ಘಾಟನೆಗೆ ತೆರಳಬಾರದು ಎಂಬ ಏಕೈಕ ಕಾರಣಕ್ಕೆ ಅವರುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿ ಬಂಧಿಸುತ್ತಿದ್ದೀರಿ.

ನಿಮ್ಮ ಮನೋಭಾವನೆ ಇದಾದರೆ, ನಿಮ್ಮ ಪಕ್ಷದ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್, ಗೋದ್ರಾ ಘಟನೆ ಮರುಕಳಿಸುತ್ತದೆ ಎಂಬ ಭಾವನೆ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ ಹೋರಾಟ 500 ವರ್ಷಗಳದ್ದು, ಇದಕ್ಕಾಗಿ ಸಾವಿರಾರು ರಾಜರು ಹೋರಾಡಿದ್ದಾರೆ, ಲಕ್ಷಾಂತರ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಕಾಂಗ್ರೆಸ್‌ನ ಹಲವರ ಮೇಲೆ ಪ್ರಕರಣಗಳಿವೆ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ನಿಮ್ಮ ಪಕ್ಷದ ಹಲವರ ಮೇಲೆ ಪ್ರಕರಣಗಳಿವೆ, ನಿಮ್ಮ ಸಂಪುಟದಲ್ಲಿರುವವರ ಮೇಲೆ ಗಣಿ ಹಗರಣಗಳಿವೆ, ಇವರಾರನ್ನೂ ಬಂಧಿಸುವ ಕೆಲಸ ಮಾಡುತ್ತಿಲ್ಲ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಹಿಂದೆ ಜೈಲಿನಿಂದ ಬಂದಾಗ ಮತ್ತು ಅವರ ಮೇಲೆ ಪ್ರಕರಣ ದಾಖಲಾದಾಗ, 5,000 ಜನ ಧರಣಿ ನಡೆಸಿದರು, ಅಂತಹವರ ಮೇಲೂ ಪ್ರಕರಣಗಳು ದಾಖಲಾದವು, ಅವರನ್ಯಾಕೆ ನೀವು ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ರಾಮ ಮಂದಿರ ಉದ್ಘಾಟನೆ ಶತಃಸಿದ್ಧ.

ಮೂವತ್ತು ವರ್ಷದ ಹಿಂದೆ ದಾಖಲಾದ ಪ್ರಕರಣವನ್ನು ಕೆಣಕಿ ಇದೀಗ ಬಂಧಿಸುತ್ತಿದ್ದೀರಿ, ಇದರ ಅರ್ಥ ಏನು, ನಾನೂ ಗೃಹ ಸಚಿವನಾಗಿದ್ದೆ, ನಿಮ್ಮ ಬೆಂಬಲಿಗರೂ ಹಾಗೂ ಕಾರ್ಯಕರ್ತರನ್ನು ಗುರಿ ಮಾಡಿಕೊಂಡು ಬಂಧಿಸಿದೆವಾ, ನಿಮ್ಮ ಉದ್ದೇಶ ಇಷ್ಟೆ ಅಯೋಧ್ಯೆಗೆ

ಹೋಗುವವರನ್ನು ತಡೆಯಬೇಕೆನ್ನುವುದು, ನೀವು ಎಷ್ಟೇ ತಡೆಯಿರಿ ರಾಷ್ಟ್ರದ ಕೋಟ್ಯಂತರ ಭಕ್ತರ ಸಮ್ಮುಖದಲ್ಲಿ ರಾಮ ಮಂದಿರ ಉದ್ಘಾಟನೆ ಆಗುವುದು ಶತಃಸಿದ್ಧ.

ನಿಮ್ಮ ರಣಹೇಡಿ ರಾಜಕಾರಣಕ್ಕೆ ನಾವು ಬೆದರುವುದಿಲ್ಲ, ನಾವು ಏನು ಮಾಡಬೇಕೋ ಅದನ್ನು ಹಿಂದೂಗಳ ಪರ ಮಾಡಿಯೇ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cases on congres peoplekarasevaksr ashokrama mandiraSiddaramaiah
3 FacebookTwitterPinterestEmail
KM Shivaraju

previous post
ರಣತಂತ್ರಕ್ಕೆ ಪ್ರತಿತಂತ್ರ
next post
ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ