Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿದ ವೃದ್ಧೆ

by admin January 14, 2024
written by admin January 14, 2024 0 comments 1 minutes read
5FacebookTwitterPinterestEmail
215
ಅಶಕ್ತರಿಗೆ ನಿಯಮಿತವಾಗಿ ಮಾಶಾಸನ ನೀಡುವಂತೆ ಆಗ್ರಹ

ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಇಂಥ ಅಸಕ್ತರನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ @INCKarnataka ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ. 
**
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ… pic.twitter.com/cGqhQO6GMp

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2024

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ.

ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ.

ವೃದ್ದಾಪ್ಯ ವೇತನ ವಿಕಲಚೇತನರ  ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ, ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರ್ಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು. ಕಣ್ತೆರೆದು ನೋಡಲಿ ಕಾಂಗ್ರೆಸ್ ಸರ್ಕಾರ ಎಂದು ಅವರು ಒತ್ತಾಯ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
5 FacebookTwitterPinterestEmail
admin

previous post
ಕೆಮ್ಮು, ಕಫ ನಿವಾರಣೆಗೆ ‘ವನತುಳಸಿ’ ರಾಮಬಾಣ!
next post
ಮಾಯವಾಗುತ್ತಿರುವ ಸಂಕ್ರಾಂತಿ ಕಿಚ್ಚು!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ