Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮಾರ್ಚ್ ಆದಿಯಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ

by admin January 19, 2024
written by admin January 19, 2024 0 comments 2 minutes read
4FacebookTwitterPinterestEmail
429
ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ  ಆಯೋಗ

ಬೆಂಗಳೂರು: ಮುಂಬರುವ ಮಾರ್ಚ್ ಮೊದಲ ವಾರ ರಾಷ್ಟದ ಲೋಕಸಭೆ ಸಾರ್ವತ್ರಿಕ ಚುನಾವಣೆ- 2024ರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ

ಭಾರತದ ಚುನಾವಣಾ ಆಯೋಗವು ಮುಕ್ತ ಮತ್ತು ಶಾಂತಿಯುತ ಚುನಾವಣೆ ನಡೆಸಲು ತಯಾರಿ ಆರಂಭಿಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಏಳರಿಂದ ಹನ್ನೊಂದು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಲಾಗಿದೆ, ಲೋಕಸಭೆಯ 543 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಸರ್ಕಾರವೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಫೆಬ್ರವರಿ 23ರ ಒಳಗೆ 2024-25ನೇ ಸಾಲಿನ  ಮುಂಗಡಪತ್ರಕ್ಕೆ ಅನುಮತಿ ಪಡೆದುಕೊಳ್ಳಬೇಕು ಎಂದಿದ್ದಾರೆ.

ಫೆಬ್ರವರಿಯಲ್ಲೇ ಕರ್ನಾಟಕ ಬಜೆಟ್ ಗೆ ಒಪ್ಪಿಗೆ

ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳಿಗೆ ಮಾಹಿತಿ ನೀಡಿ, ಫೆಬ್ರವರಿ ಮೂರನೇ ವಾರದ ವೇಳೆಗೆ ಮುಂಗಡಪತ್ರ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಮತ್ತು ಸರ್ಕಾರದ ಯೋಜನೆಗಳ ಅನುಷ್ಟಾನಕ್ಕೆ ಗಡುವು ನೀಡಿದೆ.

ಆಯೋಗದ ಸಲಹೆಯಂತೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಫೆಬ್ರವರಿ 12 ರಂದು ವಿಧಾನಮಂಡಲದ ಅಧಿವೇಶನ ಕರೆದು ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿತು.

ಈ ಬಾರಿಯೂ ಕರ್ನಾಟಕದಲ್ಲಿ ಎರಡು ಹಂತದ ಮತದಾನ

ಸರ್ಕಾರಕ್ಕೆ ಬಂದಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಈ ಬಾರಿಯೂ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್ ಅಂತ್ಯದ ವೇಳೆಗೆ ನಮ್ಮಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ ಮತ ಎಣಿಕೆ ಮೇ ಮೂರನೇ ವಾರದಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಧಾನಿಗೆ ಡಿಕೆಶಿ ಹಾರ್ದಿಕ ಸ್ವಾಗತ

ಚುನಾವಣಾ ಆಯೋಗದ ಸಲಹೆಯಂತೆ ಜನವರಿ ಮೂರನೇ ವಾರದ ನಂತರ ಸರ್ಕಾರ ಯಾವುದೇ ವರ್ಗಾವರ್ಗಿಗಳನ್ನು ಮಾಡುವಂತಿಲ್ಲ. ಆ ನಂತರ ಆಯೋಗ ತನಗೆ ಬೇಕಾದಂತೆ ಅಧಿಕಾರಿಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ನಿಯೋಜಿಸಿಕೊಳ್ಳಬಹುದು, ಇದರಲ್ಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ.

ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಂಡ ನಂತರ ಫಲಿತಾಂಶ ಹಾಗೂ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಕ್ಷೇತ್ರಾಭಿವೃದ್ಧಿಗಾಗಿ ಶಾಸಕರಿಗೆ ತಲಾ 25 ಕೋಟಿ ರೂ.

ನೀತಿ ಸಂಹಿತೆ ಜಾರಿಗೆ ಮುನ್ನ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಪ್ರಮುಖ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರು ಪ್ರತಿ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಬಿಡುಗಡೆಗೆ ಮುಂದಾಗಿದ್ದಾರೆ.

ರಾಮಲಲ್ಲಾ ವೀಕ್ಷಣೆಗೆ ರಜೆ ಕೊಡಿ

17ನೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಫಲಿತಾಂಶ ಪ್ರಕಟಗೊಂಡ ನಂತರ ಬಿಜೆಪಿ ಮೊದಲ ಬಾರಿಗೆ 25 ಸ್ಥಾನಗಳಲ್ಲೂ, ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರರು ತಲಾ ಒಂದು ಸ್ಥಾನಗಳಲ್ಲಿ ಜಯ ಗಳಿಸಿದ್ದರು.

ಉದ್ಯೋಗ ಅನ್ವೇಷಣೆಗೆ ಸಚಿವರ ತಂಡ

ಅಂದು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇತ್ತು, ಅಂದಿನ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯಿಲಿ, ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಸೋಲನ್ನು ಅನು ಭವಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
announcedapproved in Februaryelection Commission of Indiaelection schedulekarnataka budgetLok Sabhamaking all preparationsMarch first week
4 FacebookTwitterPinterestEmail
admin

previous post
ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಸರ್ಕಾರವೇ!
next post
ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ