Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರ

ರಾಮ ಜಪ ಈಗ ಕಾಂಗ್ರೆಸ್ ಸರದಿ

by KM Shivaraju January 24, 2024
written by KM Shivaraju January 24, 2024 1 comment 1 minutes read
Share 5FacebookTwitterPinterestEmail
413

ರಾಜ್ಯದ ರಾಮ ಮಂದಿರಗಳ ಪುನರುಜ್ಜೀವಕ್ಕೆ 250 ಕೋಟಿ ರೂ.

ಬೆಂಗಳೂರು:ಮುಜರಾಯಿ ಹಾಗೂ ಖಾಸಗಿ ಒಡೆತನದಲ್ಲಿರುವ ರಾಜ್ಯದ ರಾಮ ಮಂದಿರಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಪುನರುಜ್ಜೀವಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಿ ಬಾಲರಾಮನ ಪ್ರಾಣ ಪ್ರತಿಷ್ಠೆಯಾಗುತ್ತಿದ್ದಂತೆ ಇಡೀ ರಾಷ್ಟ್ರದ ರಾಜಕಾರಣದ ಪಥವೇ ಬದಲಾಗಿದೆ.

ಹೊಸ ಕಾರ್ಯಕ್ರಮಗಳ ಘೋಷಣೆ

ಇದನ್ನರಿತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾವು ಬಿಜೆಪಿಗಿಂತ ಕಡಿಮೆ ಇಲ್ಲ ಎಂಬುದನ್ನು ತೋರ್ಪಡಿಸಲು ಮತ್ತೆ ಮೂರು ಹೊಸ ಕಾರ್ಯಕ್ರಮಗಳ ಘೋಷಣೆಗೆ ಮುಂದಾಗಿದೆ.

ಹೆಣ್ಣು ಭ್ರೂಣಹತ್ಯೆ ತಡೆಗೆ ಕಠಿಣ ಕ್ರಮ

ಮಠ-ಮಾನ್ಯಗಳಿಗೆ ದೇಣಿಗೆ ನೀಡಲು ಸದಾ ವಿರೋಧಿಸುತ್ತಿದ್ದ ಕಾಂಗ್ರೆಸ್ ಇದೀಗ ರಾಜ್ಯದ ಎಲ್ಲಾ ಮಠ-ಮಾನ್ಯಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಲು ಯೋಜನೆ ರೂಪಿಸಿದೆ.

ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲಾ ರಾಮ ಮಂದಿರಗಳನ್ನು ನಿಗದಿತ ವೇಳೆಯಲ್ಲಿ ಜೀರ್ಣೋದ್ಧಾರಗೊಳಿಸಿ, ದಿನನಿತ್ಯ ಪೂಜೆ-ಪುನಸ್ಕಾರಗಳಿಗೆ ಒತ್ತು ನೀಡುತ್ತಿದೆ.

ಖಾಸಗಿಯವರು ರಾಮ ಮಂದಿರ ನಿರ್ಮಾಣ ಮಾಡಿ ಅವುಗಳನ್ನು ನಿರ್ಲಕ್ಷ್ಯ ಮಾಡಿದ್ದರೆ ಅಂತಹ ಮಂದಿರಗಳ ಮಾಹಿತಿಯನ್ನು ತಹಸೀಲ್ದಾರ್ ಅವರಿಂದ ಪಡೆದು ಅವುಗಳಿಗೂ ಅನುದಾನ ನೀಡಲಿದೆ.

ಯಾವ ಮಂದಿರಕ್ಕೆ ಎಷ್ಟು ಹಣ

ಈಗಾಗಲೇ ಯಾವ ಮಂದಿರಕ್ಕೆ ಎಷ್ಟು ಎಂಬ ಕ್ರಿಯಾ ಯೋಜನೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16 ರಂದು ಮಂಡಿಸಲಿರುವ 2024-25 ರ ಮುಂಗಡಪತ್ರದಲ್ಲಿ ಘೋಷಣೆ ಮಾಡಲಿದ್ದಾರೆ.

ಕರ್ನಾಟಕಕ್ಕೆ 23 ಸಾವಿರ ಕೋಟಿ ರೂ. ಬಂಡವಾಳ

ಇದೇ ಸಂದರ್ಭದಲ್ಲಿ ಮಠ-ಮಾನ್ಯಗಳಿಗೂ ಆರ್ಥಿಕ ನೆರವು ನೀಡುವುದನ್ನು ಘೋಷಿಸಿ, ಮತದಾರರ ಮನ ಗೆಲ್ಲಲು ಸಿದ್ದರಾಮಯ್ಯ ಹೊರಟಿದ್ದಾರೆ.

ಭಗವಾನ್ ಶ್ರೀರಾಮ್ ಎಲ್ಲರ ಆರಾಧ್ಯ ದೈವ, ಈತ ಯಾವುದೇ ಪಕ್ಷ ಅಥವಾ ಸಂಘಟನೆಗೆ ಸೀಮಿತವಲ್ಲ ಎಂದು ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಸರ್ಕಾರ ರಾಮನ ಕುರಿತು ತನ್ನ ಪ್ರೀತಿಯನ್ನು ತೋರ್ಪಡಿಸಲು ಮುಂದಾಗಿದೆ.

ಬಾಲರಾಮ ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನವಿದ್ದರೂ ಅಯೋಧ್ಯೆಗೆ ಹೋಗದಿರುವುದು, ಜೊತೆಗೆ ಅಂದು ಸರ್ಕಾರ ರಜೆ ಘೋಷಣೆ ಮಾಡದಿರುವುದಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ.

ಎಲ್ಲಾ ಮಠಗಳಿಗೆ ಒಟ್ಟು 300 ಕೋಟಿ ರೂ. ವಿಶೇಷ ಅನುದಾನ

ರಾಜ್ಯದ ಎಲ್ಲಾ ಮಠಗಳ ಅಭಿವೃದ್ಧಿ, ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವಿಶೇಷ ಅನುದಾನವಾಗಿ ಸುಮಾರು 300 ಕೋಟಿ ರೂ. ನೀಡಲು ಸಿದ್ಧತೆ ಮಾಡಿದೆ. ರಾಜ್ಯದ ವಿವಿಧ ಸಮುದಾಯಗಳ ಮಠಗಳಿಗೆ ಜಾತಿವಾರು ಜನಸಂಖ್ಯೆ ಆಧರಿಸಿ ಆರ್ಥಿಕ ನೆರವು ನೀಡಲು ರೂಪರೇಷೆ ಸಿದ್ಧಪಡಿಸಲಾಗಿದೆ.

ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಿದ್ಧ

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ವಿವಿಧ ಮಠಗಳಿಗೆ ಆರ್ಥಿಕ ನೆರವು ಘೋಷಿಸಿದ್ದರು, ಇದು ಅವರಿಗೆ ರಾಜಕೀಯವಾಗಿ ಸಾಕಷ್ಟು ಬಲ ತಂದು ಕೊಟ್ಟಿತ್ತು.

ತದನಂತರ ಮಠ-ಮಾನ್ಯಗಳಿಗೆ ಹೇಳಿಕೊಳ್ಳುವಂತಹ ಅನುದಾನ ಸರ್ಕಾರದಿಂದ ದೊರೆಯಲಿಲ್ಲ. ಅಯೋಧ್ಯೆಯ ಬಿರುಗಾಳಿ ಹೊಡೆತದಿಂದ ತಪ್ಪಿಸಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಠ ಮತ್ತು ರಾಮ ಜಪಕ್ಕೆ ಮುಂದಾಗಿದೆ.

Share this:

  • WhatsApp
  • Post
  • Tweet
  • Print
  • Email
300 crores to mathsmoney to temples and mathsrama chanting by congressiddaramaiah budget special
Share 5 FacebookTwitterPinterestEmail
KM Shivaraju

previous post
ಹೆಣ್ಣು ಭ್ರೂಣಹತ್ಯೆ ತಡೆಗೆ ಕಠಿಣ ಕ್ರಮ
next post
ಅಯೋಧ್ಯೆಯ ರಾಮ ಮಂದಿರಕ್ಕೆ ಕೋತಿ ಪ್ರವೇಶ ಕಂಡು ಪುಳಕಿತರಾದ ಭಕ್ತರು

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

1 comment

ಬಾಲ ರಾಮ ದೇವರ ಗರ್ಭ ಗುಡಿಗೆ ಬಂದಿದ್ದ ಕೋತಿ! – KMS January 24, 2024 - 4:47 pm

[…] All ರಾಜಕೀಯ Special Story […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ