Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಂತೋಷ್ – ಅರುಣ್ ಸಿಂಗ್ ಗೆ ಗೇಟ್ ಪಾಸ್?

by admin January 29, 2024
written by admin January 29, 2024 0 comments 1 minutes read
4FacebookTwitterPinterestEmail
599

ಕೇಂದ್ರ ಸಚಿವ ಭೂಪಿಂದರ್ ಯಾದವ್ ಗೆ ಮಣೆ ಹಾಕಿದ ಬಿಜೆಪಿ ವರಿಷ್ಠರು

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸೋಲಿನ ನಂತರ ಎಚ್ಚೆತ್ತುಕೊಂಡ ಬಿಜೆಪಿ ವರಿಷ್ಠರು ರಾಜ್ಯ ಉಸ್ತುವಾರಿ ಹೊಣೆ ಹೊತ್ತಿದ್ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಹಾಗೂ ಅರುಣ್ ಸಿಂಗ್ ಅವರಿಗೆ ಗೇಟ್ ಪಾಸ್ ನೀಡಲಾಗಿದೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಈ ಮಹತ್ತರ ಬದಲಾವಣೆಯ ನಿಲುವು ತೆಗೆದುಕೊಂಡಿರುವ ದೆಹಲಿ ನಾಯಕರು ಈಗ ಎಲ್ಲ ಜವಾಬ್ದಾರಿಯನ್ನು ಕೇಂದ್ರ ಸಚಿವ ಭೂಪಿಂದರ್ ಯಾದವ್ ಅವರಿಗೆ ನೀಡಿದ್ದಾರೆ.

ರಾಜ್ಯ ಉಸ್ತುವಾರಿ ಹೊಣೆ ಹೊತ್ತಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರನ್ನು ಬದಲಾವಣೆ ಮಾಡದಿದ್ದರೂ ಕರ್ನಾಟಕದ ಎಲ್ಲಾ ಚಟುವಟಿಕೆಗಳಿಂದ ದೂರ ಇರಿಸಿದ್ದಾರೆ.

ಸಂತೋಷ್ ಹಿಡಿತದಿಂದ ರಾಜ್ಯ ಬಿಜೆಪಿ ಮುಕ್ತ

ವಿಧಾನಸಭಾ ಚುನಾವಣೆಯ ಸೋಲಿಗೆ ಸಂತೋಷ್ ಹಾಗೂ ಅರುಣ್ ಸಿಂಗ್ ಕಾರಣ ಎಂದು ರಾಜ್ಯದ ಹಲವು ಮುಖಂಡರು ಮತ್ತು ಸಂಸದರು ಆಂತರಿಕ ಹಾಗೂ ಬಹಿರಂಗವಾಗಿ ದೂರು ನೀಡಿದ ಬೆನ್ನಲ್ಲೇ ವರಿಷ್ಠರು ಎಚ್ಚೆತ್ತಿದ್ದಾರೆ.

ಈ ಉಭಯ ನಾಯಕರನ್ನು ಕರ್ನಾಟಕದಿಂದ ದೂರ ಇರಿಸುತ್ತಿದ್ದಂತೆ ಪಕ್ಷದಿಂದ ಹೊರಹೋಗಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರು ಮರಳಿ ಪಕ್ಷಕ್ಕೆ ಬಂದಿದ್ದಾರೆ ಹಾಗೂ ಬರುತ್ತಿದ್ದಾರೆ.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ

ಶೆಟ್ಟರ್ ದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕ್ರಮವೂ  ಭೂಪಿಂದರ್ ಯಾದವ್ ಅವರ ಸಮ್ಮಖದಲ್ಲೇ ಎಲ್ಲಾ ನಡೆಯಿತು.

ಕಳೆದ ವಾರ ಅರಮನೆ ಆವರಣದಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಪದಾಧಿಕಾರಿಗಳ ಸಭೆಯಲ್ಲೂ ಅರುಣ್ ಸಿಂಗ್ ಭಾಗವಹಿಸಿರಲಿಲ್ಲ, ಅಲ್ಲಿಯೂ ಭೂಪಿಂದರ್ ಯಾದವ್ ಅವರೇ ಮುಂದಾಳತ್ವ ವಹಿಸಿದ್ದರು.

ಸಂಘ ಪರಿವಾರದಿಂದ ಬಂದಿರುವ ಭೂಪಿಂದರ್ ಯಾವುದೇ ರಾಜ್ಯದಲ್ಲಿ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗ ಅಲ್ಲಿನ ಜವಾಬ್ದಾರಿ ವಹಿಸಿಕೊಂಡು ಸಂಕಷ್ಟದಿಂದ ಪಾರು ಮಾಡಿದ್ದಾರೆ.

ಭೂಪಿಂದರ್ ಯಾದವ್ ಕರ್ನಾಟಕದ ಉಸ್ತುವಾರಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯಾದವ್ ಅವರಿಗೆ ಈಗ ಕರ್ನಾಟಕದ ಉಸ್ತುವಾರಿ ನೀಡಲಾಗಿದೆ.

ಇದೇ ಸಮಯದಲ್ಲಿ ಸಂತೋಷ್ ಅವರ ಹಿಡಿತದಿಂದ ರಾಜ್ಯ ಘಟಕ ಮತ್ತು ಸಂಘಟನಾ ಚಟುವಟಿಕೆಗಳನ್ನು ಮುಕ್ತಗೊಳಿಸಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಹಿರಿಯ ವಕೀಲ ಎ.ಪಿ. ರಂಗನಾಥ್

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಲಹೆಯಂತೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿದ್ಧಪಡಿಸಿರುವ ಪದಾಧಿಕಾರಿಗಳ ಪಟ್ಟಿಗೂ ವರಿಷ್ಠರು ಹಸಿರು ನಿಶಾನೆ ನೀಡಿದರು.  

ಪದಾಧಿಕಾರಿಗಳ ಈ ಪಟ್ಟಿಯಲ್ಲಿ ಸಂತೋಷ್ ಅವರ ಯಾವುದೇ ಆಪ್ತರಿಗೆ ಮತ್ತು ಬೆಂಬಲಿಗರಿಗೆ ಸ್ಥಾನಮಾನ ನೀಡಲಿಲ್ಲ ಮತ್ತು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರಮುಖ ಹೊಣೆಗಾರಿಕೆ ನಿರ್ವಹಿಸುತ್ತಿದ್ದವರನ್ನೂ ಬದಲಾವಣೆ ಮಾಡಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ವರಿಷ್ಠರು ಅನೇಕ ಬದಲಾವಣೆಗಳನ್ನು ಪಕ್ಷದಲ್ಲಿ ಮಾಡಿ ಚುನಾವಣೆಗೆ ಅಣಿಯಾಗುತ್ತಿದ್ದಾರೆ.

ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ:ಜಾತ್ಯತೀತತೆ, ಸಹಬಾಳ್ವೆ, ಸಹಿಷ್ಣುತೆಯಲ್ಲಿ ನಂಬಿಕೆ ಇದೆ-ಸಿದ್ದರಾಮಯ್ಯ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 FacebookTwitterPinterestEmail
admin

previous post
ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ
next post
ದಿನ ಭವಿಷ್ಯ : ಮಂಗಳವಾರ, 30 ಜನವರಿ 2024

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ