Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸುರ್ಜೇವಾಲ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರು ಗರಂ

by KM Shivaraju February 9, 2024
written by KM Shivaraju February 9, 2024 1 comment 1 minutes read
2FacebookTwitterPinterestEmail
191


ರಾಜ್ಯ ಉಸ್ತುವಾರಿ ನಿಯಂತ್ರಣಕ್ಕೆ ಪಟ್ಟು

ಬೆಂಗಳೂರು:ಆಡಳಿತದಲ್ಲಿ ಅನಗತ್ಯವಾಗಿ ಮೂಗು ತೂರಿಸುವ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ರಾಜ್ಯ ಉಸ್ತುವಾರಿಯಿಂದ ವಿಮುಕ್ತಿಗೊಳಿಸಿ, ಇಲ್ಲವೇ, ನಿಯಂತ್ರಣದಲ್ಲಿಡಿ ಎಂದು ಸಿದ್ದರಾಮಯ್ಯ ಬೆಂಬಲಿಗ ಪರಿಶಿಷ್ಟ ಜಾತಿ ವರ್ಗ ಮತ್ತು ಪರಿಶಿಷ್ಟ ವರ್ಗದ ಸಚಿವರು ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಾ, ಪಕ್ಷದ ನೇಮಕಾತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.

ಇವರ ಈ ಕೃತ್ಯದಿಂದ ಉತ್ತಮ ಆಡಳಿತ ನೀಡಲು ನಮಗೆ ಕೆಲವೆಡೆ ಅಡ್ಡಿ ಉಂಟಾಗುತ್ತಿದೆ, ಪಕ್ಷ ಸಂಘಟನೆ ಮತ್ತು ಆಡಳಿತದ ಉಸ್ತುವಾರಿ ಜವಾಬ್ದಾರಿಯನ್ನು ನಿಭಾಯಿಸಬೇಕೇ ಹೊರತು ಎಲ್ಲಾ ವಿಷಯಗಳಲ್ಲೂ ಮೂಗು ತೂರಿಸುವುದಲ್ಲ ಎಂದಿದ್ದಾರೆ.

ಕೆ.ಎಚ್.ಮುನಿಯಪ್ಪ ನಿವಾಸದಲ್ಲಿ ಸಭೆ

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಉಪಹಾರ ಕೂಟಕ್ಕೆ ಸೇರಿ ತಮ್ಮ ಸಮಾಜಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಉಪಹಾರ ಕೂಟದಲ್ಲಿ ಮುನಿಯಪ್ಪ ಅಲ್ಲದೆ, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಕೆ.ಎನ್. ರಾಜಣ್ಣ, ಆರ್.ಬಿ. ತಿಮ್ಮಾಪುರ ಭಾಗವಹಿಸಿದ್ದರು. ಅಲ್ಲದೆ ಆ ಸಮಾಜಕ್ಕೆ ಸೇರಿದ ಕೆಲವು ಹಿರಿಯ ಶಾಸಕರೂ ಉಪಹಾರ ಕೂಟದಲ್ಲಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 7 ಮೀಸಲು ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ನಾವು ಹೇಳಿದವರಿಗೇ ನೀಡಬೇಕು.

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪಕ್ಷಕ್ಕೆ ಮೂರು ಸ್ಥಾನ ದೊರೆಯಲಿದ್ದು, ಅದರಲ್ಲಿ ಒಂದು ಪರಿಶಿಷ್ಟರಿಗೆ ನೀಡಲೇಬೇಕು.

ಕಾರ್ಯಕರ್ತರಿಗೂ ಅಧಿಕಾರ ನೀಡುವ ತೀರ್ಮಾನ

ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರಿಗೂ ಅಧಿಕಾರ ನೀಡುವ ತೀರ್ಮಾನವನ್ನು ರಾಜ್ಯ ಘಟಕ ಕೈಗೊಂಡಿದೆ.

ಕಾಂಗ್ರೆಸ್‌ನ ಅಧಿನಾಯಕ ರಾಹುಲ್ ಗಾಂಧಿ ಅವರ ಅಣತಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ 34 ಕಾರ್ಯಕರ್ತರನ್ನು ಆಯ್ಕೆ ಮಾಡಿ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಪಟ್ಟಿ ಸಿದ್ಧಪಡಿಸಿದೆ.

ಈ ಪಟ್ಟಿಗೆ ವರಿಷ್ಠರ ಅನುಮತಿ ಇದುವರೆಗೂ ದೊರೆತಿಲ್ಲ, ಇದಕ್ಕೆ ರಾಜ್ಯ ಉಸ್ತುವಾರಿಯೇ ಕಾರಣ ಎಂದು ಸಭೆ ಪರಿಗಣಿಸಿದೆ.
ತಮಗೆ ಬೇಕಾದವರನ್ನು ಸೇರಿಸಿದ್ದಾರೆ

ರಾಜ್ಯ ಘಟಕ ಕಳುಹಿಸಿದ ಪಟ್ಟಿಯಲ್ಲಿ 9 ಮಂದಿಯನ್ನು ಬದಲಿಸಿ ಸುರ್ಜೇವಾಲ ತಮಗೆ ಬೇಕಾದವರನ್ನು ಸೇರಿಸಿದ್ದಾರೆ.

ರಾಜ್ಯಸಭಾ ಟಿಕೆಟ್: ಬಿಜೆಪಿ-ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ; ದೆಹಲಿಯಲ್ಲಿ ವಿಜಯೇಂದ್ರ-ನಡ್ಡ ಚರ್ಚೆ

ಈ ವ್ಯಕ್ತಿಗಳು ಪಕ್ಷದಲ್ಲಿ ಸಕ್ರಿಯರಾಗಿಲ್ಲ, ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಬೇಕು-ಬೇಡಗಳನ್ನು ನೋಡಿಕೊಳ್ಳುವವರಿಗೆ ಮಣೆ ಹಾಕಲಾಗಿದೆ.

ವರಿಷ್ಠರೇ ಆಡಳಿತದಲ್ಲಿ ಮತ್ತು ನೇಮಕಾತಿ ವಿಚಾರದಲ್ಲಿ ಮೂಗು ತೂರಿಸಿದರೆ, ನಮಗೇನು ಕೆಲಸ ಎಂದು ಸಭೆಯಲ್ಲಿದ್ದವರು ಪ್ರಶ್ನಿಸಿದ್ದಾರೆ.

ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು, ಶುಕ್ರವಾರ ಸಂಜೆ ಹಿಂತಿರುಗಿದ ನಂತರ ಇಲ್ಲವೇ ಶನಿವಾರ ಬೆಳಗ್ಗೆ ಭೇಟಿ ಮಾಡಿ ಸುರ್ಜೇವಾಲ ಹಸ್ತಕ್ಷೇಪಕ್ಕೆ ಕಡಿವಾಣ ಹಾಕಬೇಕು ಮತ್ತು ನೀವು ವರಿಷ್ಠರ ಗಮನಕ್ಕೆ ತರಬೇಕು ಎಂದು ಮನವಿ ಮಾಡಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
demanding to controlemeeting cm to solve the mattersome of congres state leaders angry on surjevala
2 FacebookTwitterPinterestEmail
KM Shivaraju

previous post
ಈ ಬಾರಿ ಕೇಂದ್ರ ಸಚಿವರಿಗೆ ರಾಜ್ಯಸಭಾ ಟಿಕೆಟ್ ಇಲ್ಲ?
next post
ದಿನ ಭವಿಷ್ಯ : ಶನಿವಾರ, 10 ಫೆಬ್ರವರಿ 2024

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ