Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಸಭೆಗೆ ಅಜಯ್ ಮಾಕೆನ್, ಚಂದ್ರಶೇಖರ್, ಡಾ. ನಾಸಿರ್

by KM Shivaraju February 14, 2024
written by KM Shivaraju February 14, 2024 0 comments 1 minutes read
0FacebookTwitterPinterestEmail
144

ಬೆಂಗಳೂರು:ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 27 ರಂದು ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಎಐಸಿಸಿ ವಕ್ತಾರ ಅಜಯ್ ಮಾಕೆನ್, ಜಿ.ಸಿ. ಚಂದ್ರಶೇಖರ್ ಹಾಗೂ ಡಾ. ಸಯ್ಯದ್ ನಾಸಿರ್ ಹುಸೇನ್ ಅಭ್ಯರ್ಥಿಗಳಾಗಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮೂವರ ಹೆಸರುಗಳನ್ನು ವರಿಷ್ಠರಿಗೆ ಶಿಫಾರಸು ಮಾಡಿತ್ತು.

ಕೆಲವೇ ನಿಮಿಷಗಳಲ್ಲಿ ಮೂವರು ಅಭ್ಯರ್ಥಿಗಳ ಪ್ರಕಟ

ಶಿಫಾರಸು ಮಾಡಿದ ಕೆಲವೇ ನಿಮಿಷಗಳಲ್ಲಿ ಎಐಸಿಸಿ ಈ ಮೂವರನ್ನು ಅಭ್ಯರ್ಥಿಗಳನ್ನಾಗಿ ಪ್ರಕಟಿಸಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿರುತ್ತದೆ.

ಈಗಾಗಲೇ ಬಿಜೆಪಿ ತನಗೆ ದಕ್ಕಬಹುದಾದ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಹೆಸರಿಸಿದೆ.

ಕಾಂಗ್ರೆಸ್ ಬಲಿಷ್ಠ ರಾಜ್ಯಗಳು

ಕಾಂಗ್ರೆಸ್ ಯಾವ ರಾಜ್ಯಗಳಲ್ಲಿ ಬಲಿಷ್ಠವಾಗಿದೆಯೋ ಅಂತಹ ರಾಜ್ಯಗಳಿಂದ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕೆಲವು ಮುಖಂಡರನ್ನು ರಾಜ್ಯಸಭೆಗೆ ಕಳುಹಿಸಲು ಹೆಸರು ಪ್ರಕಟಿಸಿದೆ.

ಕರ್ನಾಟಕ ಅಪರಾಧದ ನಾಡಾಗುತ್ತಿದೆ: ಅಶೋಕ್ ಆರೋಪ

ಅಂತೆಯೇ ಕರ್ನಾಟಕದಿಂದ ಎಐಸಿಸಿ ವಕ್ತಾರ ಅಜಯ್ ಮಾಕೆನ್ ಅವರಿಗೆ ಅವಕಾಶ ಮಾಡಿಕೊಟ್ಟಿದೆ. ಇದಲ್ಲದೆ, ಜಿ.ಸಿ. ಚಂದ್ರಶೇಖರ್ ಮತ್ತು ಸಯ್ಯದ್ ನಾಸಿರ್ ಹುಸೇನ್ ಮತ್ತೊಂದು ಅವಧಿಗೆ ಅವರನ್ನೇ ಕಣಕ್ಕಿಳಿಸಿದೆ.

ವಿಧಾನಸಭೆಯಲ್ಲಿನ ಬಲಾಬಲದ ಆಧಾರದ ಮೇಲೆ ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳನ್ನು ರಾಜ್ಯಸಭೆಗೆ ಕಳುಹಿಸಬಹುದಾಗಿದೆ.

ಬಿಜೆಪಿ ತನಗಿರುವ ಸಂಖ್ಯಾಬಲದ ಆಧಾರದ ಮೇಲೆ ಒಬ್ಬರನ್ನು ಕಣಕ್ಕಿಳಿಸಿರುವುದರಿಂದ ಈ ನಾಲ್ವರೂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ajay makencandidates from karnatakacongresdr.syad nasir hussenjc chnadrashekharrajya sabha electionthree candidates from karnataka
0 FacebookTwitterPinterestEmail
KM Shivaraju

previous post
ಕರ್ನಾಟಕ ಅಪರಾಧದ ನಾಡಾಗುತ್ತಿದೆ: ಅಶೋಕ್ ಆರೋಪ
next post
ಎನ್ ಡಿಎ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಸ್ಪರ್ಧೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ