Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

by admin February 20, 2024
written by admin February 20, 2024 1 comment 2 minutes read
1FacebookTwitterPinterestEmail
190

ಬೆಂಗಳೂರು:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಏಪ್ರಿಲ್ 6 ರೊಳಗೆ ಪೂರ್ಣಗೊಳಿಸಲು ಸರ್ಕಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿ, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡುವುದಾಗಿ ಸ್ಪಷ್ಟಪಡಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22 ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.

ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ, 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರೆ. ಒಟ್ಟಾರೆ 2,741 ಪರೀಕ್ಷಾ ಕೇಂದ್ರಗಳಿರುತ್ತವೆ.

ಎಸ್‌ಎಸ್‌ಎಲ್‌ಸಿಯಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಯಲಿದೆ, ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ವರ್ಷದಂತೆ 80-20 ಅಂಕಗಳ ಮಾದರಿಯಲ್ಲಿರುತ್ತದೆ.

ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ, ಇನ್ನುಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ ಎಂದರು.

ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರಮುಖ ಘಟ್ಟವಾಗಿರುವ ಎರಡೂ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ಕೊನೆ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದರು.

ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ:

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ-ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್ (ಎನ್‌ಸಿಇಆರ್‌ಟಿ).

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ, 30-03-2024 ರಂದು, ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ, 02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ, 03-04-2024 ಅರ್ಥಶಾಸ್ತ್ರ ಪರೀಕ್ಷೆ.

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ, 04-03-2024 ಸೋಮವಾರ ಗಣಿತ ಪರೀಕ್ಷೆ, 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ, 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ.

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ, 09-03-2024 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ, 11-03-2024 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ, 13-03-2024 ರಂದು ಇಂಗ್ಲಿಷ್ ಪರೀಕ್ಷೆ.

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ, 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ, 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ.

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ, 22-03-2024 ರಂದು ಹಿಂದಿ ಪರೀಕ್ಷೆ.

ಪರೀಕ್ಷೆ ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Minister Madhu Bangarapparesult in april last weeksslc and 2nd puc exam dates
1 FacebookTwitterPinterestEmail
admin

previous post
ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ
next post
ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ