Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ-ಜೆಡಿಎಸ್ ಸಮನ್ವಯತೆಗೆ ಅಗರವಾಲ್

by KM Shivaraju February 24, 2024
written by KM Shivaraju February 24, 2024 1 comment 1 minutes read
1FacebookTwitterPinterestEmail
160

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮತಗಳನ್ನು ಒಗ್ಗೂಡಿಸುವುದು ಹಾಗೂ ಸಮನ್ವಯತೆ ಕಾಪಾಡಲು ಉತ್ತರ ಪ್ರದೇಶ ಬಿಜೆಪಿಯ ಹಿರಿಯ ನಾಯಕ ರಾಧಾಮೋಹನ್ ದಾಸ್ ಅಗರವಾಲ್ ಅವರನ್ನು ಪಕ್ಷದ ವರಿಷ್ಠರು ನೇಮಕ ಮಾಡಿದ್ದಾರೆ.

ಸಮನ್ವಯತೆ ಸಾಧಿಸುವ ಜೊತೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣಾ ಹೊಣೆಗಾರಿಕೆ ಉಸ್ತುವಾರಿಯೂ ಇವರದ್ದೇ ಆಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಪ್ತರಾಗಿರುವ ಅಗರವಾಲ್, ಅಲ್ಲಿನ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು.

ಚುನಾವಣಾ ನಿಪುಣರ ನಿಯೋಜನೆ

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆ ಆದ ಕಾರಣ ಈ ಬಾರಿ ಎಚ್ಚೆತ್ತ ವರಿಷ್ಠರು ಚುನಾವಣಾ ನಿಪುಣರೊಬ್ಬರನ್ನು ನಿಯೋಜಿಸಿದ್ದಾರೆ.

ಅವರು ಈಗಾಗಲೇ ಬಿಜೆಪಿಯ ರಾಜ್ಯ ಮುಖಂಡರೊಂದಿಗೆ ಎರಡು ಸಭೆಗಳನ್ನು ನಡೆಸಿ ಚುನಾವಣಾ ಸಿದ್ಧತೆ ಹಾಗೂ ಜೆಡಿಎಸ್ ಜೊತೆಗಿನ ಸಮನ್ವಯತೆ ಬಗ್ಗೆ ಚರ್ಚೆ ಮಾಡಿದ್ದಾರೆ.

ಪ್ರತಿ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರಿಂದ ಸದ್ಯದ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡು ರಾಜ್ಯ ಬಿಜೆಪಿ ಕಚೇರಿಯಲ್ಲೇ ಕ್ಷೇತ್ರವಾರು ಸಭೆಗಳನ್ನು ನಡೆಸುತ್ತಿದ್ದಾರೆ.

ನ್ಯಾ|| ನಿಲಯ್ ವಿಪಿನ್‌ಚಂದ್ರ ಅಂಜಾರಿಯ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ನಾಳೆ ಪ್ರಮಾಣವಚನ
ಸಮನ್ವಯತೆಯಿಂದ ಕೆಲಸ ಮಾಡಿ

ಕರ್ನಾಟಕದಲ್ಲಿ 28 ಕ್ಷೇತ್ರವನ್ನು ಗೆಲ್ಲುವ ಸಾಧ್ಯತೆ ನಮಗಿದೆ, ಸಮನ್ವಯತೆ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಮ್ಮ ಗುರಿ ಮುಟ್ಟಬಹುದಾಗಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್, ಎನ್‌ಡಿಎ ಮೈತ್ರಿ ಕೂಟ ಸೇರಿದ ನಂತರ ರಾಜ್ಯ ಬಿಜೆಪಿಯಲ್ಲಿನ ಎರಡನೇ ಸಾಲಿಗೆ ಸೇರಿದ ಕೆಲವು ಮುಖಂಡರುಗಳು ಅಪಸ್ವರ ಎತ್ತಿದ್ದರು.

ಪಕ್ಷದಲ್ಲೇ ಅಪಸ್ವರ ಏಳುತ್ತಿದ್ದಂತೆ ಎಚ್ಚರಗೊಂಡ ವರಿಷ್ಠರು, ಸಮನ್ವಯತೆ ಹಾಗೂ ಚುನಾವಣಾ ಸಿದ್ಧತೆ ನಡೆಸಲು ಅಗರವಾಲ್ ಅವರನ್ನು ನಿಯೋಜಿಸಿದರು.

ನಾಯಕರಿಗೆ ಕಿವಿಮಾತು

ಅಗರವಾಲ್ ರಾಜ್ಯ ಪ್ರವೇಶಿಸುತ್ತಿದ್ದಂತೆ ಅಪಸ್ವರ ಎತ್ತಿದ ನಾಯಕರನ್ನು ಕರೆದು ಎಚ್ಚರಿಕೆ ನೀಡಿರುವುದಲ್ಲದೆ, ಕಿವಿಮಾತು ಹೇಳಿ ಕಳುಹಿಸಿದ್ದಾರೆ.

ಇವರು ಬಂದ ನಂತರ ಯಾವುದೇ ನಾಯಕರಿಂದ ಮೈತ್ರಿ ಬಗ್ಗೆ ಅಪಸ್ವರ ಕೇಳಿಬಂದಿಲ್ಲ, ಪ್ರತಿ ಕ್ಷೇತ್ರಗಳ ಬಗ್ಗೆ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಜೆಡಿಎಸ್ ಸ್ಪರ್ಧಿಸುವ ಕಡೆ ಬಿಜೆಪಿ ಮತಗಳು ಪೂರ್ಣವಾಗಿ ಎನ್‌ಡಿಎ ಅಭ್ಯರ್ಥಿಗೆ ಚಲಾವಣೆ ಆಗಬೇಕು.

ಅದೇ ರೀತಿ ಬಿಜೆಪಿ ಸ್ಪರ್ಧಿಸುವ ಕಡೆಗಳಲ್ಲಿ ಜೆಡಿಎಸ್ ಮತಗಳು ಯಾವುದೇ ಗೊಂದಲವಿಲ್ಲದೆ ವರ್ಗಾವಣೆ ಆಗುವ ಸಂಬಂಧ ತಂತ್ರಗಾರಿಕೆ ಮಾಡಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agrval from uttara pradeshbjp-jds co-ordinationmeetings with state leadersradha mohandas agarval karnataka bjp election incharge
1 FacebookTwitterPinterestEmail
KM Shivaraju

previous post
ನ್ಯಾ|| ನಿಲಯ್ ವಿಪಿನ್‌ಚಂದ್ರ ಅಂಜಾರಿಯ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ನಾಳೆ ಪ್ರಮಾಣವಚನ
next post
ಅಧಿಕಾರಿಗಳ ಎತ್ತಂಗಡಿ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ